ನರಿಯ ಓಟ


Team Udayavani, Jul 26, 2018, 6:00 AM IST

6.jpg

ಒಂದು ಕಾಡಿನಲ್ಲಿ ತೋಳ ಹಾಗೂ ನರಿ ಸ್ನೇಹದಿಂದ ವಾಸವಾಗಿದ್ದವು. ಜೊತೆಯಾಗಿಯೇ ಆಹಾರ ಹಂಚಿಕೊಂಡು ಆರಾಮವಾಗಿದ್ದವು. ಒಂದು ದಿನ ಬೆಳಗ್ಗೆ ಅವೆರಡಕ್ಕೂ ಬಹಳ ಹಸಿವಾಯಿತು. ಆಹಾರ ಅರಸುತ್ತಾ ಕಾಡಿನಲ್ಲಿ ಸುತ್ತಾಟ ನಡೆಸಿದವು. ಆದರೆ ಎಲ್ಲಿಯೂ ಆಹಾರ ಸಿಗಲೇ ಇಲ್ಲ. ಕಾಡಿನ ಮೂಲೆಯಲ್ಲಿ ಮನುಷ್ಯರ ತೋಟಗಳಿವೆ. ಅಲ್ಲಿಗೆ ಹೋಗೋಣ ಎಂದು ನರಿ ಹೇಳಿತು. ತೋಳ ಹಿಂಜರಿಯಿತು. ಅದಕ್ಕೆ ಮನುಷ್ಯರ ಭಯ. ಕಡೆಗೆ ಹಸಿವು ತಾಳಲಾಗದೆ ಅವೆರಡೂ ಅತ್ತ ಕಡೆ ಹೆಜ್ಜೆ ಹಾಕಿದವು. 

ತೋಟದ ಬಳಿ ಯಾರೂ ಇರಲಿಲ್ಲ. ನರಿಯ ಸಂತಸಕ್ಕೆ ಪಾರವೇ ಇರಲಿಲ್ಲ. ಅದು ಖುಷಿಯಿಂದ ಕುಣಿಯುತ್ತಾ “ನೋಡಿದೆಯಾ ನಮ್ಮ ಅದೃಷ್ಟವಾ? ಇಷ್ಟು ದೊಡ್ಡ ದ್ರಾಕ್ಷಿ ತೋಟವನ್ನು ಕಾಯಲು ಒಬ್ಬನೇ ಒಬ್ಬ ಮನುಷ್ಯನಿಲ್ಲ’ ಎಂದಿತು. ತೋಳಕ್ಕೆ ಅನುಮಾನ ಬಂತು. ನರಿ ದ್ರಾಕ್ಷಿ ಗೊಂಚಲಿಗೆ ಬಾಯಿ ಹಾಕಲು ಗೇಟು ಹಾರಿತು. ತೋಳ ಇಲ್ಲೇನೋ ಅಪಾಯವಿದೆ ಎಂಬ ಅನುಮಾನದಿಂದ ನಿಂತು ನೋಡುತ್ತಿತ್ತು. ಸ್ವಲ್ಪ ಹೊತ್ತಿನಲ್ಲೇ ನರಿ ಓಟ ಕೀಳುವುದನ್ನು ಅದು ನೋಡಿತು. ನರಿ ಏಕೆ ಜೀವ ಭಯದಿಂದ ಓಡುತ್ತಿದೆ ಎಂದು ನೋಡಿದರೆ ಅದರ ಹಿಂದೆ ನಾಲ್ಕೈದು ಬೇಟೆ ನಾಯಿಗಳು ಅಟ್ಟಿಸಿಕೊಂಡು ಬರುತ್ತಿದ್ದವು.

ನಾಯಿಗಳ ಹಿಂಡನ್ನು ಕಂಡ ತೋಳ, ಪೊದೆಯೊಳಗೆ ಅವಿತುಕೊಂಡಿತು. ನರಿಯನ್ನು ಅಟ್ಟಿಸಿ ಬೆಂಡೆತ್ತಿದ ನಾಯಿಗಳು ಮತ್ತೆ ತೋಟದೊಳಗೆ ಹಿಂತಿರುಗಿದವು. ನರಿಯ ಬಳಿ ಬಂದ ತೋಳ ಅದನ್ನು ಸಮಾಧಾನಿಸಿತು. ಅತುರ ಪಟ್ಟರೆ ಗತಿಗೇಡು ಎನ್ನುವುದು ಆ ದಿನ ನರಿಗೆ ಅರ್ಥವಾಯಿತು.

ಅಮರಯ್ನಾ ಪತ್ರಿಮಠ 

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.