ಮಂಗಳನ ಅಂಗಳದಲ್ಲಿ ಕೆರೆ


Team Udayavani, Jul 26, 2018, 6:00 AM IST

26.jpg

ತಂಪಾ(ಅಮೆರಿಕ): ಮಂಗಳನ ಅಂಗಳಕ್ಕೆ ಹೋಗುತ್ತೇವೆ ಎಂಬ ಕನಸಿಟ್ಟುಕೊಂಡವರಿಗೆ ಇಲ್ಲೊಂದು ಶುಭ ಸುದ್ದಿ… ಇದೇ ಮೊದಲ ಬಾರಿಗೆ ಮಂಗಳನ ಅಂಗಳದಲ್ಲಿ “ನೀರು ಇರುವ ಕೆರೆ’ ಪತ್ತೆಯಾಗಿದೆ. ಅಲ್ಲದೆ ಇನ್ನೂ ಹಲವಾರು ಕಡೆಗಳಲ್ಲಿ ನೀರು ಇರುವ ಸಾಧ್ಯತೆಗಳಿದ್ದು, ಜೀವಿಗಳೂ ಇರಬಹುದು ಎಂಬ ಆಶಾವಾದವೂ ವ್ಯಕ್ತವಾಗಿದೆ. 

ಮಂಗಳನಲ್ಲಿರುವ ಹಿಮದ ಅಡಿಯಲ್ಲಿರುವ ಈ ಕೆರೆ ಸುಮಾರು 20 ಕಿ.ಮೀ. ಅಗಲದಷ್ಟು ವಿಸ್ತೀರ್ಣಹೊಂದಿದೆ ಎಂದು ಇಟಲಿಯ ಸಂಶೋಧಕರು ಹೇಳಿದ್ದಾರೆ. ಈ ಬಗ್ಗೆ ಅಮೆರಿಕದ ಜರ್ನಲ್‌ ಸೈನ್ಸ್‌ನಲ್ಲಿ ಈ ವರದಿಯನ್ನು ಪ್ರಕಟಿಸಲಾಗಿದೆ. ಇದಷ್ಟೇ ಅಲ್ಲ, ಮಂಗಳನಲ್ಲಿ ಜೀವಿಗಳು ಇರಬಹುದು ಎಂಬ ಹುಡುಕಾಟಕ್ಕೂ ಈ ಸಂಶೋಧನೆ ಸಹಾಯಕವಾಗಬಲ್ಲದು ಎಂಬುದು ವಿಜ್ಞಾನಿಗಳ ಅಭಿಪ್ರಾಯ. 

ಐರೋಪ್ಯ ಬಾಹ್ಯಾಕಾಶ ಏಜೆನ್ಸಿಯ ಮಾರ್ಸ್‌ ಎಕ್ಸ್‌ಪ್ರೆಸ್‌ ಆರ್ಬಿಟರ್‌ನಲ್ಲಿನ ರಾಡಾರ್‌ ಉಪಕರಣದ ಸಹಾಯದಿಂದ ಈ ಶೋಧ ಮಾಡಲಾಗಿದೆ. ಮಂಗಳನಲ್ಲಿ ನೀರು ಇದೆಯೇ ಇಲ್ಲವೇ ಎಂಬ ಬಗ್ಗೆ ತಿಳಿಯುವ ಸಲುವಾಗಿ 2003ರಲ್ಲಿ ಈ ಉಪಗ್ರಹ ಹಾರಿಸಲಾಗಿತ್ತು. ಇದೀಗ ಈ ಉಪಕರಣ ನೀರು ಇರುವ ಬಗ್ಗೆ ಮಾಹಿತಿ ನೀಡಿದೆ. ಭೂಮಿಯಲ್ಲಿನ ಅಂಟಾರ್ಟಿಕ್‌ ಮತ್ತು ಗ್ರೀನ್‌ಲ್ಯಾಂಡ್ನ‌ಲ್ಲಿನ ಹಿಮಪದರದ ಕೆಳಗಿರುವ ಕೆರೆಗಳ ರೀತಿ ಮಂಗಳನಲ್ಲೂ ಕೆರೆಗಳಿವೆ ಎಂದು ಈ ರಾಡಾರ್‌ ಹೇಳಿದೆ. 

ಹೇಗಿದೆ ಕೆರೆ? ಭೂಮಿಯಲ್ಲಿ ಇರುವ ರೀತಿಯಲ್ಲಿ ಕೆರೆಗಳು ಇರುವುದಿಲ್ಲ. ಬದಲಾಗಿ 1.5 ಕಿ.ಮೀ. ಆಳದಲ್ಲಿ ಹಿಮದ ಅಡಿಯಲ್ಲಿ ಇರುತ್ತವೆ. ನೀರು ದ್ರವ ರೂಪದಲ್ಲಿದ್ದರೂ, ಕುಡಿಯಲು ಬರುವುದಿಲ್ಲ. 

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.