ಮತ್ತೆ ಕೇಳಿಸಲಿದೆ ಮೋಕೆದ ಸಿಂಗಾರಿ..!


Team Udayavani, Jul 26, 2018, 12:26 PM IST

26-july-9.jpg

‘ಮೋಕೆದ ಸಿಂಗಾರಿ, ಉಂತುದೆ ವಯ್ನಾರಿ’ ಎಂಬ ಹಾಡು ತುಳು ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡ ಎವರ್‌ಗ್ರೀನ್‌ ಸಾಂಗ್‌. ವಿಶೇಷವೆಂದರೆ ಇದೇ ಹಾಡನ್ನು ಹೆಚ್ಚಾ ಕಡಿಮೆ ಮೂರು ದಶಕಗಳ ಬಳಿಕ ಕೊಂಚ ಬದಲಾವಣೆ ಮಾಡಿಕೊಂಡು ಮತ್ತೂಮ್ಮೆ ಬಿಗ್‌ಸ್ಕ್ರೀನ್‌ನಲ್ಲಿ ಕಾಣಬಹುದು. ‘ಪಮ್ಮಣ್ಣೆ ದಿ ಗ್ರೇಟ್‌’ ಸಿನೆಮಾದಲ್ಲಿ ಈ ಹಾಡನ್ನು ಬಳಸಲಾಗಿದೆ. ಇಸ್ಮಾಯಿಲ್‌ ಮೂಡುಶೆಡ್ಡೆ ನಿರ್ದೇಶನದ ಈ ಸಿನೆಮಾ ಆ.24ಕ್ಕೆ ತೆರೆಕಾಣಲಿದೆ. 

ಅಂದಹಾಗೆ, ‘ಪಗೆತ್ತ ಪುಗೆ’ ಸಿನೆಮಾದಲ್ಲಿ ಈ ಮೋಕೆದ ಸಿಂಗಾರಿ ಹಾಡಿದೆ. ಅದು ಎಂದೆಂದಿಗೂ ಮರೆಯಲಾರದು ಹಾಡು ಎಂದೇ ಜನಜನಿತ. ಹಿರಿಯ ಸಾಹಿತಿ ಸೀತಾರಾಮ್‌ ಕುಲಾಲ್‌ ಈ ಹಾಡು ಬರೆದಿದ್ದಾರೆ. ಸದ್ಯ ಪಮ್ಮಣ್ಣನ ಚಿತ್ರದಲ್ಲಿ ಇದೇ ಹಾಡನ್ನು ಸ್ವಲ್ಪ ಬದಲಾವಣೆ ಮಾಡಿಕೊಂಡು ಬಳಸಲಾಗಿದೆ. ಅರವಿಂದ ಬೋಳಾರ್‌ ಮುಖ್ಯ ಭೂಮಿಕೆಯಲ್ಲಿ ಈ ಸಿನೆಮಾದಲ್ಲಿದ್ದಾರೆ. ಕೃಷ್ಣ ನಾೖಕ್‌ ಕಾರ್ಕಳ ನಿರ್ಮಾಣದ ಈ ಸಿನೆಮಾದಲ್ಲಿ ಪೃಥ್ವಿ ಅಂಬರ್‌, ಶಿಲ್ಪಾ ಸುವರ್ಣ ಬಣ್ಣಹಚ್ಚಿದ್ದಾರೆ. ಇತ್ತೀಚೆಗಷ್ಟೇ ಇದರ ಆಡಿಯೋ ರಿಲೀಸ್‌ ಆಗಿದ್ದು, ಹಾಡುಗಳು ಸೂಪರ್‌ ಎಂಬ ಅಭಿಪ್ರಾಯ ಕೇಳಿಬಂದಿದೆ. ಸಿನೆಮಾದ ಟ್ರೇಲರ್‌ ಕೂಡ ಕೋಸ್ಟಲ್‌ವುಡ್‌ನ‌ಲ್ಲಿ ಸದ್ದು ಮಾಡಿದೆ. 

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.