ಕಣ್ಣೂರು ಅನಂತಪುರ ರಸ್ತೆಯ ಸಿದ್ಧಿಬೈಲು ಮೋರಿ ಕುಸಿದು ವರ್ಷ ತುಂಬಿತು !


Team Udayavani, Jul 27, 2018, 6:25 AM IST

26-kbl-8.jpg

ಕುಂಬಳೆ: ಸೀತಾಂಗೋಳಿ ವಿದ್ಯಾನಗರ ಕಾಸರಗೋಡು ಒಳ ರಸ್ತೆಯಾದ ಕಣ್ಣೂರು ಅನಂತಪುರ ರಸ್ತೆಯ ಸಿದ್ಧಿಬೈಲಿನಲ್ಲಿ   ಮೋರಿಸಂಕ ವೊಂದು  2017 ಜು. 28ರಂದು ಸಂಜೆ ಕುಸಿದಿದೆ. ಕುಸಿದು ರಸ್ತೆ ಮಧ್ಯೆ ಹೊಂಡವಾಗಿ ನಾಳೆಗೆ ಒಂದು ವರ್ಷವಾಗುತ್ತಿದೆ.  ಇದನ್ನು ಸಂಬಂಧಪಟ್ಟವರು ನಿರ್ಲಕ್ಷಿಸಿದ ಕಾರಣ ಇದು ಅಪಾಯವನ್ನು ಆಹ್ವಾನಿಸುತ್ತಿರುವ ಹೊಂಡವಾಗಿ ಬದಲಾಗಿದೆ.

ಪುತ್ತಿಗೆ ಗ್ರಾಮ ಪಂಚಾಯತಿನ 9ನೇ ವಾರ್ಡಿನಲ್ಲಿ ಹಾದು ಹೋಗುವ ಈ ರಸ್ತೆ ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರವಾದ ಶ್ರೀ ಅನಂತಪುರ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಪ್ರಧಾನ ರಸ್ತೆಯಾಗಿದೆ.

ಮಾಯಿಪ್ಪಾಡಿ ನೈಕ್ಕಾಡ್‌ ಮೂಲಕ ಕುಂಬಳೆಗೆ ತೆರಳಲು ಹತ್ತಿರವಾಗಿರುವ ಈ ರಸ್ತೆಯಲ್ಲಿ ರಾಜ್ಯ ಸರಕಾರದ ಕೈಗಾರಿಕಾ ಕೇಂದ್ರಕ್ಕೆ ಸರಕು ಒಯ್ಯುವ ಘನ ವಾಹನಗಳು ಮತ್ತು ಶಾಲಾ ವಿದ್ಯಾರ್ಥಿಗಳನ್ನು ಹೇರಿದ ಹಲವಾರು ವಾಹನಗಳು ಸಾಗುತ್ತಿರು ತ್ತವೆ. ಮೋರಿ ಕುಸಿದ ಬಗ್ಗೆ ಮಾಹಿತಿ ಇಲ್ಲದ ಹಾಗೂ ಈ ರಸ್ತೆಯಲ್ಲಿ ಅಪರೂಪದಲ್ಲಿ ಆಗಮಿಸುವ ವಾಹನಗಳ ಚಾಲಕರು ಇಕ್ಕೆಲಗಳಲ್ಲಿ ಕಾಡು ತುಂಬಿದ ಈ ಪ್ರದೇಶವನ್ನು ಕಾಣದೆ ದಂಗಾಗಿ ಬಿಡುತ್ತಾರೆ. ಹಲವು ವಾಹನಗಳು ಸಡನ್‌ ಬ್ರೇಕ್‌ ಹಾಕಿ ನಿಯಂತ್ರಣ ತಪ್ಪಿದ ಉದಾಹರಣೆಯೂ ಇದೆ. ಆದರೆ ಅದೃಷ್ಟವಶಾತ್‌ ಇಲ್ಲಿ ಯಾವುದೇ  ರೀತಿಯ ದೊಡ್ಡ ಅನಾಹುತ ಸಂಭವಿಸಿಲ್ಲ.  ಹಾಗೆಂದು ಇದನ್ನು ನಿರ್ಲಕ್ಷಿಸುವುದು ಮುಂದುವರಿದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ.ಮೋರಿ ಕುಸಿತದ ಸಚಿತ್ರ ವರದಿಯನ್ನು ಮಾಧ್ಯಮಗಳು ಹಲವು ಬಾರಿ ಪ್ರಕಟಿಸಿದರೂ ಇದನ್ನು ಯಾರೂ ಗಂಭೀರವಾಗಿ ಪರಿಗಣಿಸಲೇ ಇಲ್ಲ. 

ಈ ರಸ್ತೆಯಲ್ಲಿ ಸಂಚರಿಸುವ ಕರ್ನಾಟಕ ರಾಜ್ಯ ಕ್ರೈಂ ಮತ್ತು ಭ್ರಷ್ಟಾಚಾರ ತಡೆ ನಿಗಮದ ಅಧ್ಯಕ್ಷರು ರಸ್ತೆ ದುರ ವಸ್ಥೆ  ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳಿಗೆ ವೀಡಿಯೋ ದೃಶ್ಯ ಸಹಿತ ದೂರು ನೀಡಲು ಮುಂದಾಗಿದ್ದಾರೆ.ರಸ್ತೆ ಫಲಾನುಭವಿಗಳು ಪ್ರತಿಭಟನೆಗೆ ಸಜ್ಜಾಗಿದ್ದಾರೆ.ಇನ್ನಾದರೂ ಅಧಿಕಾರಿಗಳು  ಎಚ್ಚೆತ್ತು ಸಂಭವನೀಯ ಅಪಾಯ ತಪ್ಪಿಸಲು  ಕ್ರಮ ಕೈಗೊಳ್ಳಬೇಕಾಗಿದೆ.

ಚಿತ್ರ: ಶರತ್‌ ಕುಮಾರ್‌ ಜಿ.ಕೆ.

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.