ಸಾಧನೆ ಶಿಖರವನ್ನೇರಲು ಪಣ ತೊಡಿ: ಭೆ„ರಪ್ಪನವರ 


Team Udayavani, Jul 27, 2018, 5:03 PM IST

27-july-19.jpg

ಗಜೇಂದ್ರಗಡ: ಜೀವನದಲ್ಲಿ ಪ್ರತಿಯೊಬ್ಬರೂ ಕಠಿಣ ಅಭ್ಯಾಸ, ನಿರಂತರ ಸಾಧನೆ ಮಾಡುವುದರ ಜೊತೆಗೆ ವಿದ್ಯಾರ್ಥಿ ಸಮೂಹ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳದೇ ಸಾಧನೆಯ ಶಿಖರವನ್ನೇರಲು ಪಣತೊಡಿ ಎಂದು ಪ್ರಾಚಾರ್ಯ ಎಸ್‌.ಟಿ ಭೈರಪ್ಪನವರ ಹೇಳಿದರು. ಪಟ್ಟಣದ ದಿ| ಲಕ್ಷ್ಮೀ ಅರ್ಬನ್‌ ಕೋ-ಆಪರೇಟಿವ್‌ ಬ್ಯಾಂಕ್‌ ಶತಮಾನೋತ್ಸವ ಸವಿನೆನಪಿಗಾಗಿ ಬ್ಯಾಂಕ್‌ ಸಭಾಂಗಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಮಾನವನ ಬದುಕಿನಲ್ಲಿ ಸಮಯ ಕೋಟಿ ಕೊಟ್ಟರೂ ಸಿಗದು. ಹೀಗಾಗಿ ವಿದ್ಯಾರ್ಥಿಗಳು ವೇಳೆಗೆ ಬಹಳ ಮಹತ್ವ ನೀಡಬೇಕು. ಅಂದಾಗ ಮಾತ್ರ ದೇಶ ಮೆಚ್ಚುವಂತಹ ಸಾಧನೆಗೈಲು ಸಾಧ್ಯ. ಜೀವನದಲ್ಲಿ ಎಲ್ಲರೂ ಯಶಸ್ಸು ಕಾಣಲು ಭಯ ಪಡುತ್ತಾರೆ. ಆದರೆ ಕೇವಲ ಹಣಗಳಿಸುವುದು, ವೈಭವದ ಜೀವನ ನಡೆಸುವುದರಿಂದ ಯಶಸ್ವಿಯಾಗುವುದಿಲ್ಲ. ಬದಲಾಗಿ ಸಮಾಜಕ್ಕೆ ನಮ್ಮಿಂದ ಏನಾದರೂ ಕೊಡುಗೆ ನೀಡಿದಾಗ ಮಾತ್ರ ಯಶಸ್ಸು ಎಂಬ ಪದಕ್ಕೆ ಅರ್ಥ ಬರುತ್ತದೆ. ಜ್ಞಾನ ಮತ್ತು ಸ್ವ-ಸಹಾಯ ಪುಸ್ತಕಗಳು ಎಲ್ಲೆಡೆ ಸುಲಭವಾಗಿ ಸಿಗುತ್ತವೆ. ಆದರೆ ಒಬ್ಬ ವ್ಯಕ್ತಿಯ ಆಕರ್ಷಕ ವ್ಯಕ್ತಿತ್ವ, ಸ್ನೇಹಪರತೆ ಹಾಗೂ ಅವನ ಇರುವಿಕೆಯ ಅನುಭವವನ್ನು ಪುಸ್ತಕಗಳು ಕೊಡಲಾರವು. ಈ ನಿಟ್ಟಿನಲ್ಲಿ ಇಂತಹ ಪುರಸ್ಕಾರಗಳ ಸದ್ವಿನಿಯೋಗ ಪಡೆದುಕೊಳ್ಳಿ ಎಂದರು.

ಬ್ಯಾಂಕ ಚೇರಮನ್‌ ಎಸ್‌.ಎಸ್‌ ಪಟ್ಟೇದ ಅಧ್ಯಕ್ಷತೆ ವಹಿಸಿ, ಬ್ಯಾಂಕಿನ ಲಾಭದಲ್ಲಿ ಅಲ್ಪಭಾಗ ಮೊತ್ತವನ್ನು ತೆಗೆದು ಅದರ ಬಡ್ಡಿಯಲ್ಲಿ ಸ್ಥಳೀಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ರೂಪದಲ್ಲಿ ನೀಡಬೇಕು ಎಂದು ಬ್ಯಾಂಕಿನ ಶತಮಾನೋತ್ಸವ ಸಮಾರಂಭದಲ್ಲಿ ಕೈಗೊಂಡ ನಿರ್ಣಯದಂತೆ ಕಳೆದ ನಾಲ್ಕು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುತ್ತಿದೆ. ಪ್ರತಿಭೆಯಾರೊಬ್ಬರ ಸ್ವತ್ತಲ್ಲ. ಮಕ್ಕಳಲ್ಲಿ ಪ್ರತಿಭೆ ಇದ್ದೆ ಇರುತ್ತದೆ ಎಂಬುದು ಒಂದೊಂದು ರೀತಿಯಲ್ಲಿ ಅಡಕವಾಗಿರುತ್ತದೆ. ಅದನ್ನು ಹೊರಸೊಸುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮೇಲ್ಲರದ್ದಾಗಿದೆ. ಕನ್ನಡ ಭಾಷೆಯನ್ನು ಉತ್ತೇಜಿಸುವದಕ್ಕಾಗಿ ಪ್ರಸಕ್ತ ವರ್ಷದ 7ನೇ, 10ನೇ ತರಗತಿ ಮತ್ತು ಪಿಯುಸಿ ದ್ವಿತೀಯ ವರ್ಷದಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪುರಸ್ಕಾರ ನೀಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಯಿತು. ಬಿ.ವಿ ಕಂಬಳ್ಯಾಳ, ಪರಣ್ಣ ಕಡ್ಡಿ, ಮಂಜುನಾಥ ಮ್ಯಾಕಲ್‌, ಸುಜಾತಾ ಮೆಣಸಗಿ, ರಾಜಮತಿ ಹುಲಿ, ವೀರೇಶ ನಂದಿಹಾಳ, ಪವಾಡೆಪ್ಪ ಮ್ಯಾಗೇರಿ, ಸಿದ್ದಲಿಂಗಪ್ಪ ಕನಕೇರಿ, ಬ್ಯಾಂಕ್‌ ವ್ಯವಸ್ಥಾಪಕ ಆರ್‌.ಎಸ್‌. ಹೊಸಂಗಡಿ, ನಾಗರಾಜ ಹೊಸಂಗಡಿ, ಮಹಾಂತೇಶ ಇಂಡಿ, ಪ್ರದೀಪ ಮ್ಯಾಗೇರಿ, ವಿಜಯಕುಮಾರ ಹೊನವಾಡ, ಸಿದ್ದಣ್ಣ ರಂಜಣಗಿ, ಪ್ರಭು ಚಿಕ್ಕಮಠ, ವೀರಮ್ಮ ಜಡಿಮಠ, ಶಿವಲೀಲಾ ಸಂಗಟಿ, ಸಿ.ಎಚ್‌. ಹುಲ್ಲಣ್ಣವರ, ಜಗದೀಶ ಮಳಗಿ, ಎಸ್‌.ಕೆ ಇಂಡಿ ಇದ್ದರು.

ಟಾಪ್ ನ್ಯೂಸ್

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anjali Ambigera Case; Girish and Anjali got married 15 days ago!

Anjali Ambigera Case; ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು

1-ewewqe

Anjali ಹತ್ಯೆ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ; ಬಿಜೆಪಿ ಕಾರ್ಯಕರ್ತರು ವಶಕ್ಕೆ

Anjali Ambigera Case; Protest by BJP workers in Hubli

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.