ಸ್ಮಶಾನದಲ್ಲಿ ಉಪಾಹಾರ ಸೇವಿಸಿದ ಸತೀಶ
Team Udayavani, Jul 28, 2018, 6:30 AM IST
ಬೆಳಗಾವಿ: ಹಣ್ಣು ಹಂಪಲಗಳ ಉಪಯೋಗ ನಮಗೆ ಗೊತ್ತಾಗಬೇಕಿದೆ. ಕೆಲವು ದಿನಗಳ ಹಿಂದೆ ಜಡ್ಡಿಯಲ್ಲಿ ಸತ್ಕಾರ ಮಾಡುವಾಗ ನಿಂಬೆಹಣ್ಣು ಕೊಟ್ಟಿದ್ದರು. ಅದಕ್ಕೆ ಮಾಧ್ಯಮದಲ್ಲಿ ಬೇರೆ ಅರ್ಥ ನೀಡಲಾಯಿತು. ನಿಂಬೆ ಹಣ್ಣಿನ ವಾಸನೆ ತೆಗೆದುಕೊಳ್ಳುವಾಗ ಅಪಾರ್ಥ ಕಲ್ಪಿಸಲಾಗಿದೆ ಎಂದು ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದರು.
ಮಾನವ ಬಂಧುತ್ವ ವೇದಿಕೆ ವತಿಯಿಂದ ಚಂದ್ರಗ್ರಹಣ ನಿಮಿತ್ತ ಶುಕ್ರವಾರ ಸದಾಶಿವ ನಗರದ ಸ್ಮಶಾನ ಭೂಮಿಯಲ್ಲಿ ನಡೆದ ಮೌಡ್ಯ ವಿರೋಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಾಹಾರ ಸವಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರದ ಹಿಂದೆ ನಿಂಬೆಹಣ್ಣು ಕೈಯಲ್ಲಿ ಹಿಡಿದುಕೊಂಡಿದ್ದ ಬಗ್ಗೆ ಸುದ್ದಿ ಪ್ರಕಟವಾಗಿರುವ ಕುರಿತು ಹಾಸ್ಯಭರಿತವಾಗಿಯೇ ಸ್ಪಷ್ಟೀಕರಣ ನೀಡಿದರು. ನಿಂಬೆ ಹಣ್ಣಿನಲ್ಲಿ ಔಷಧೀಯ ಗುಣ ಇದೆ. ಗ್ಯಾಸ್ಟ್ರಿಕ್ ಹಾಗೂ ದೇಹದ ತೂಕ ಕಡಿಮೆ ಮಾಡಲು ಇದನ್ನು ಬಳಸಲಾಗುತ್ತದೆ. ವಾಹನದಲ್ಲಿದ್ದ ಲಿಂಬೆಹಣ್ಣನ್ನು ಕೈಯಲ್ಲಿ ಹಿಡಿದುಕೊಂಡು ವಾಸನೆ ನೋಡುವಾಗ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿದೆ ಎಂದು ಹೇಳಿ ಹಾಸ್ಯ ಚಟಾಕಿ ಹಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ