ಶೋಷಿತರ ಧ್ವನಿಯಾಗಿದ್ದ ಹಡಪದ ಅಪ್ಪಣ್ಣ


Team Udayavani, Jul 28, 2018, 12:19 PM IST

m5-shoshi.jpg

ಹುಣಸೂರು: ಸವಿತಾ ಸಮಾಜ ಸೇರಿದಂತೆ ಶೋಷಿತ ಸಮಾಜಗಳನ್ನು 2ಎಯಿಂದ ಪ್ರವರ್ಗ-1ಕ್ಕೆ ಸೇರಿಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕುವುದಾಗಿ ಶಾಸಕ ಎಚ್‌.ವಿಶ್ವನಾಥ್‌ ತಿಳಿಸಿದರು. 

ನಗರದ ಅಂಬೇಡ್ಕರ್‌ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಸವಿತಾ ಸಮಾಜದ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸವಿತಾ ಸಮಾಜದಂತಹ ಶೋಷಿತ ಸಮಾಜಗಳು ಸಮಾಜದ ಮುಖ್ಯವಾಹಿನಿಗೆ ಬರಲು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಬೇಕು. ಉನ್ನತ ಹುದ್ದೆ ಪಡೆಯಲು ಶ್ರಮ ಹಾಕಬೇಕು ಎಂದರು. 

ಇದೀಗ ಎಲ್ಲಾ ಸಮಾಜಗಳನ್ನು ಗೌರವದಿಂದ ಕಾಣಲಾಗುತ್ತಿದೆ. ಸರ್ಕಾರ ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಆದ್ಯತೆ ನೀಡುತ್ತಿದೆ. ಇದಕ್ಕೆ ನಿಮ್ಮ ವೃತ್ತಿಯ ಜೊತೆಗೆ ಶಿಕ್ಷಣ ಪಡೆಯುವುದೇ ದೊಡ್ಡ ಗೌರವ. ಸಮಾಜಗಳು ಸಂಘಟನೆಯಿಂದ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ನಿವೇಶನ ಸೇರಿದಂತೆ ನಿಮ್ಮ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತೇನೆ ಎಂದರು. 

ಶಿಕ್ಷಣ ಇಲಾಖೆಯ ರಂಗಯ್ಯನಕೊಪ್ಪಲು ಮಾಧುಪ್ರಸಾದ್‌ ಮಾತನಾಡಿ, 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪದಲ್ಲಿದ್ದ ಅಪ್ಪಣ್ಣ ಶೋಷಿತರಿಗೆ ಧ್ವನಿಯಾಗಿದ್ದವರು. ಪ್ರತಿಯೊಬ್ಬರೂ ಅಪ್ಪಣ್ಣನವರ ವಚನಗಳನ್ನು ಅಧ್ಯಯನ ಮಾಡಬೇಕು. ವಚನ ಸಾಹಿತ್ಯದಲ್ಲಿ 2 ಸಾವಿರಕ್ಕೂ ಅಧಿಕ ವಚನಗಳಿದ್ದರೆ, ಅದರಲ್ಲಿ ಹಡಪದ ಅಪ್ಪಣ್ಣನವರ 223 ವಚನಗಳು ಪ್ರಮುಖವಾದವು ಎಂದರು.

ಕಾರ್ಯಕ್ರಮದಲ್ಲಿ ಸಾಂಬಸದಾಶಿವ ಸ್ವಾಮೀಜಿ, ನಟರಾಜ ಸ್ವಾಮೀಜಿ, ತಹಶೀಲ್ದಾರ್‌ ಮೋಹನ್‌, ಸಮಿತಿ ಸದಸ್ಯ ಜಯರಾಂ, ತಾಲೂಕು ಅಧ್ಯಕ್ಷ ಗದ್ದಿಗೆ ಗೌರೀಶ್‌, ನಗರಸಭೆ ಅಧ್ಯಕ್ಷ ಶಿವಕುಮಾರ್‌, ಜಿಪಂ ಸದಸ್ಯ ಸುರೇಂದ್ರ, ತಾಪಂ ಅಧ್ಯಕ್ಷೆ ಪದ್ಮಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ್‌, ನಗರಸಭೆ ಸದಸ್ಯ ಬಾಬು, ಇಒ ಕೃಷ್ಣಕುಮಾರ್‌, ಸವಿತಾ ಸಮಾಜದ ದೇವರಾಜ್‌, ರಮೇಶ್‌,ಮಾದಪ್ಪ, ಜಲೇಂದ್ರ, ಕೃಷ್ಣ, ರಂಗಸ್ವಾಮಿ ಇತರರಿದ್ದರು. 

ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಮಂಜುನಾಥ ದೇವಾಲಯದ ಬಳಿಯಿಂದ ಬೆಳ್ಳಿ ರಥದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರವನ್ನಿರಿಸಿ ಮೆರವಣಿಗೆ ಮಾಡಲಾಯಿತು. ಕಳಸಹೊತ್ತ ನೂರಾರು ಹೆಂಗಳೆಯರು ಹಾಗೂ ನೂರಕ್ಕೂ ಹೆಚ್ಚು ಸಮಾಜದ ಕಲಾವಿದರು ಸ್ಯಾಕ್ನ್‌, ನಾದಸ್ವರ, ಡೋಲು ನುಡಿಸುವ ಮೂಲಕ ಇಡೀ ಮೆರವಣಿಗೆಗೆ ಕಳೆಕಟ್ಟಿತು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.