ರಾಗಿ ಶ್ಯಾವಿಗೆ ರುಚಿ ನೋಡಿ


Team Udayavani, Jul 28, 2018, 3:07 PM IST

28-july-18.jpg

ಅಕ್ಕಿಯಿಂದ ಶ್ಯಾವಿಗೆ ತಯಾರಿಸಿಕಾಯಿ ಹಾಲು, ಹುಳಿ ಗೊಜ್ಜು, ಸಾಂಬಾರಿನೊಂದಿಗೆ ರುಚಿ ನೋಡಿದ್ದೇವೆ. ರಾಗಿ ಶ್ಯಾವಿಗೆಯನ್ನು ಎಲ್ಲೋ ಸವಿದ ನೆನಪು. ಮತ್ತೆ ಮತ್ತೆ ರುಚಿ ನೋಡಬೇಕು, ಹೊಟ್ಟೆ ತುಂಬಾ ತಿನ್ನಬೇಕು ಅನ್ನೋ ಆಸೆಯಾದರೆ ಮನೆಯಲ್ಲಿ ರಾಗಿ ಶ್ಯಾವಿಗೆ ಮಾಡಿ ನೋಡಬಹುದು. ಒಂದು ಕಪ್‌ ರಾಗಿ ಹಿಟ್ಟನ್ನು ಒಂದು ಬಾಣಲೆಗೆ ಹಾಕಿ ಮಂದ ಉರಿಯಲ್ಲಿ ಹಸಿವಾಸನೆ ಹೋಗುವವರೆಗೂ ಹುರಿದುಕೊಳ್ಳಿ.

ಅನಂತರ ತಣಿಸಿ. ಒಂದು ಪಾತ್ರೆಯಲ್ಲಿ ಒಂದು ನೀರು ಮತ್ತು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಕುದಿಸಿ. ಅದು ಕುದಿಯುತ್ತಿರುವಂತೆ ತಣಿದ ರಾಗಿ ಹಿಟ್ಟಿಗೆ ಸ್ವಲ್ಪ ಸ್ವಲ್ಪವಾಗಿ ಸೇರಿಸಿ ಗಟ್ಟಿಯಾಗಿ ಕಲಸಿಕೊಳ್ಳಿ. ಈ ಹಿಟ್ಟನ್ನು ಶಾವಿಗೆ ಅಚ್ಚಿಗೆ ಹಾಕಿ ಇಡ್ಲಿ ಪ್ಲೇಟ್‌ನಲ್ಲಿ ಚಿಕ್ಕವೃತ್ತದಂತೆ ಒತ್ತಿ. ಉಗಿಯಲ್ಲಿ ಹತ್ತು ನಿಮಿಷಗಳ ಕಾಲ ಬೇಯಿಸಿ. ಆರೋಗ್ಯಕರವಾದ ರಾಗಿ ಶ್ಯಾವಿಗೆಯನ್ನು ಚಟ್ನಿಯೊಂದಿಗೆ ಸವಿಯಿರಿ.

TIPS
1. ಕರಿದ ಪದಾರ್ಥಗಳನ್ನು ಎಣ್ಣೆಯಿಂದ ತೆಗೆದ ತತ್‌ಕ್ಷಣ ಪೇಪರ್‌ ಮೇಲೆ ಹಾಕಿದರೆ ಅದು ಸ್ವಲ್ಪ ಎಣ್ಣೆ ಹೀರಿಕೊಳ್ಳುವುದು. 

2. ಬಾಳೆ ಎಲೆಯಲ್ಲಿ ಆಹಾರ ಕಟ್ಟುವ ಮೊದಲು ಅದನ್ನು ಸ್ವಲ್ಪ ಬೆಂಕಿಗೆ ಹಿಡಿದು ಅಥವಾ ಬಿಸಿ ನೀರು ಹಾಕಿ ಬಾಡಿಸಿ. ಇದರಿಂದ ಆಹಾರ ಹಸಿ ವಾಸನೆ ಬರುವುದಿಲ್ಲ ಹಾಗೂ ಬಾಳೆ ಹರಿಯುವುದಿಲ್ಲ.

3. ತೆಂಗಿನ ಕಾಯಿ ಚಟ್ನಿ ಮಾಡುವಾಗ ಸ್ವಲ್ಪ ಹುರಿಗಡಲೆ ಸೇರಿಸಿದರೆ ಒದಗು ಬರುತ್ತದೆ, ರುಚಿ ಹೆಚ್ಚಾಗುತ್ತದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.