ರೇಶಿಮೆ ಮಹಿಮೆ


Team Udayavani, Jul 28, 2018, 3:31 PM IST

5666.jpg

ರೇಷ್ಮೆ ಸೀರೆ ಅಂದ್ರೆ ಸ್ತ್ರೀಯರಿಗೆ ಪಂಚಪ್ರಾಣ. ಸಿಟಿಯ ಟ್ರೆಂಡ್‌ ಆಧುನಿಕ ಉಡುಪುಗಳೇ ಆಗಿದ್ದರೂ ಸೀರೆ ಮೇಲಿನ ಆಸೆ ಎಂದಿಗೂ ಕಮ್ಮಿ ಆಗುವಂಥದ್ದಲ್ಲ. ಒಂದೆಡೆ ಆಕರ್ಷಕ ಜೀನ್ಸ್‌, ಚೂಡಿಯನ್ನೋ ಇಟ್ಟು, ಮತ್ತೂಂದೆಡೆ ರೇಷ್ಮೆ ಸೀರೆಯನ್ನಿಟ್ಟರೆ ಸ್ತ್ರೀ ಆರಿಸಿಕೊಳ್ಳೋದು ರೇಷ್ಮೆ ಸೀರೆಯನ್ನೇ! ಈಗ ರೇಷ್ಮೆ ಸೀರೆಯ ಗುಂಗಿನಲ್ಲಿ ತೇಲಿಸುತ್ತಾ, ಸುದ್ದಿಯಲ್ಲಿದೆ “ಸಿಲ್ಕ್ ಇಂಡಿಯಾ- 2018′.
  ಈ ಮೇಳ ಹಸ್ತಶಿಲ್ಪಿ ಸಂಸ್ಥೆಯ ಸೃಷ್ಟಿ. ಕುಶಲಕರ್ಮಿಗಳ ಕಲೆಯನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿರುವ “ಹಸ್ತಶಿಲ್ಪಿ’ಯು, ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುತ್ತಾ ಬಂದಿದೆ. ನೇಕಾರರ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ತಲುಪುವ ಮೂಲಕ ಮೂಲ ದರಕ್ಕಿಂತ ಕಡಿಮೆ ದರದಲ್ಲಿ ರೇಷ್ಮೆ ಸೀರೆಗಳು ಮಹಿಳೆಯರ ಕೈಟಕುತ್ತಿವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ಗಮನ ಸೆಳೆಯುತ್ತಿರುವ ಈ ಮೇಳವೇ “ಸಿಲ್ಕ್ ಇಂಡಿಯಾ’.

ಏನೇನು ಆಕರ್ಷಣೆ?
ತಸ್ಸರ್‌, ಕ್ರೇಪ್‌, ಶಿಫಾನ್‌ ಮತ್ತು ಜಾರ್ಜೆಟ್‌ ಸಿಲ್ಕ್ ಸೀರೆಗಳು, ಅರಿಣಿ, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್$Õ, ಕೋಸಾ ಸೀರೆಗಳು, ಕೋಲ್ಕತ್ತಾ ಗಣಪತಿ ಸೀರೆಗಳು, ಢಾಕಾ ಸೀರೆಗಳು, ಡಿಸೈನರ್‌ ಎಂಬಾಯಿಡರಿ ಸೀರೆ ಮತ್ತು ಡ್ರೆಸ್‌, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರಿಂಟೆಡ್‌ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್‌ ಡ್ರೆಸ್‌ ಮೆಟೀರಿಯಲ್ಸ್‌ಗಳು ಮತ್ತು ಸೀರೆಗಳು, ಬಾಗಲ್‌ಪುರ್‌ ರೇಷ್ಮೆ ಸೀರೆ ಮತ್ತು ಡ್ರೆಸ್‌, ಉಪ್ಪಡಾ ಮತ್ತು ಗೊಡ್ವಾಲ್‌ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್‌ ಬಾರ್ಡರ್‌ ಉಳ್ಳ ಮಲಾºರಿ ಸಿಲ್ಕ್, ಬನಾರಸ್‌ ಮತ್ತು ಜಮ್‌ದಾನಿ ರೇಷ್ಮೆ, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಪ್ರದರ್ಶನಗೊಳ್ಳಲಿದೆ. ಇದಲ್ಲದೇ, ಕುರ್ತಾ, ಶಾಲುಗಳು, ಸಲ್ವಾರ್‌ ಕಮೀಜ್‌ ಮತ್ತು ಉಡುಪಿನ ಬಟ್ಟೆಗಳು, ಕುಶನ್‌ ಕವರ್‌ಗಳು, ಬೆಡ್‌ಶೀಟ್ಸ್‌- ಈ ಮೇಳದಲ್ಲಿ ಗಮನ ಸೆಳೆಯಲಿವೆ.

ಯಾವಾಗ?: ಜುಲೈ 28- 30, ಬೆ.11.30- ರಾ.8.30
ಎಲ್ಲಿ?: ಸಿಂಧೂರ್‌ ಕನ್ವೆನÒನ್‌ ಸೆಂಟರ್‌, ಜೆ.ಪಿ. ನಗರ
ಸಂಪರ್ಕ: 8553416929

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.