ಮರಾಠ ಮೀಸಲಾತಿ: ಸರ್ವಾನುಮತದ ನಿಲುವಿಗೆ ಸರ್ವಪಕ್ಷ ನಿರ್ಧಾರ ?
Team Udayavani, Jul 28, 2018, 7:13 PM IST
ಮುಂಬಯಿ : ರಾಜ್ಯದಲ್ಲಿನ ಎಲ್ಲ ಪಕ್ಷಗಳು ಮರಾಠ ಮೀಸಲಾತಿ ವಿಷಯದಲ್ಲಿ ಸರ್ವಾನುಮತದ ನಿಲುವನ್ನು ತಳೆಯಲು ನಿರ್ಧರಿಸಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಹೇಳಿದ್ದಾರೆ.
ಸರ್ವ ಪಕ್ಷಗಳ ಸಭೆಯ ಬಳಿಕ ಫಡ್ನವೀಸ್ ಅವರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದರು.
ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲ ಪಕ್ಷಗಳ ಅಭಿಪ್ರಾಯವು ಏಕರೀತಿಯದ್ದಾಗಿದೆ; ಅಂತೆಯೇ ಈ ವಿಷಯದಲ್ಲಿ ನಾವು ಸರ್ವಾನುಮತದ ನಿಲುವಿಗೆ ನಿರ್ಧರಿಸಿದ್ದೇವೆ ಎಂದು ಫಡ್ನವೀಸ್ ಹೇಳಿದರು.
ನಮ್ಮ ಸಹೋದ್ಯೋಗಿಗಳಿಗೆ ಏನಾದರೂ ಪ್ರಾಯೋಗಿಕ ಸಮಸ್ಯೆ ಇದ್ದರೆ ನಾವು ಅವರೊಂದಿಗೆ ಸಹಕರಿಸಲು ಸಿದ್ಧರಿದ್ದೇವೆ; ಆದರೆ ಶುಲ್ಕ ವಿಚಾರದಲ್ಲಿ ಮರಾಠ ವಿದ್ಯಾರ್ಥಿಗಳಿಗೆ ಉದ್ದೇಶಪೂರ್ವಕವಾಗಿ ತೊಂದರೆ ಕೊಟ್ಟಲ್ಲಿ ಶಿಕ್ಷಣ ಇಲಾಖೆಯ ಅವರ ನೋಂದಣೆಯನ್ನು ರದ್ದು ಮಾಡಲಿದೆ ಎಂದು ಫಡ್ನವೀಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ