ಮಾಲಿನ್ಯದಿಂದ ತುಂಬಿ ತುಳುಕುತ್ತಿರುವ ಸಾರ್ವಜನಿಕ ಬಾವಿಗಳು


Team Udayavani, Jul 29, 2018, 6:00 AM IST

28-kbl-1.jpg

ಕುಂಬಳೆ: ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೆಲವು ವರ್ಷಗಳಿಂದ ಸಾರ್ವಜನಿಕರು ಉಪಯೋಗಿಸುತ್ತಿದ್ದ ಬಾವಿ ಇದೀಗ ಮಾಲಿನ್ಯದಿಂದ ತುಂಬಿ ತುಳುಕುತ್ತಿದೆ.

ಕುಡಿಯುವ ನೀರಿಗಾಗಿ ಉಪಯೋಗಿಸುತ್ತಿದ್ದ ಸುಮಾರು 50 ರಿಂದ 100 ಆಡಿಗಳಷ್ಟು ಆಳವಿರುವ ಈ ಬಾವಿಯಲ್ಲಿ ತ್ಯಾಜ್ಯ ನಿಕ್ಷೇಷಿಸುವುದರಿಂದ ಆ ಬಾವಿಯ ಸುತ್ತಮುತ್ತಲಿನ ಕಿಲೋ ಮೀಟರ್‌ಗಳಷ್ಟು ದೂರವಿರುವ ಹೆಚ್ಚಿನ ಎಲ್ಲಾ ಬಾವಿ ಕೆರೆಗಳ ನೀರಿನಲ್ಲಿ ಮಾಲಿನ್ಯದ ಸೋಂಕುಗಳು ಹರಡಿದ ನೀರನ್ನು  ಉಪಯೋಗಿಸುವುದರಿಂದ ವಿವಿಧ ಮಾರಕ ರೋಗಳಿಗೆಗೆ ಕಾರಣವಾಗಬಹುದು.

ರಸ್ತೆಬದಿಯಲ್ಲಿ ನಿಕ್ಷೇಪಿಸಿದ ತ್ಯಾಜ್ಯಗಳಿಂದ ಹರಡುವ ಮಾರಕರೋಗಗಳಿಗೆ ಹೋಲಿಸಿದರೆ ಇದು ಹತ್ತು ಪಟ್ಟು ಅಧಿಕವಾಗಿರುತ್ತದೆ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳ ಅನಿಸಿಕೆಯಾಗಿದೆ. ದಿನನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುವ ಕಾಸರಗೋಡು ಜಿಲ್ಲೆಯ ಹೃದಯ ಭಾಗವಾದ ಹೊಸ ಬಸ್‌ನಿಲ್ದಾಣ ಮಂಭಾಗದಲ್ಲಿನ ಆಳವಾಗಿದ್ದ ಪಾಳು ಬಾವಿಯೊಂದರಲ್ಲಿ ಮಾಲಿನ್ಯವು ತುಂಬಿ ಬೆಟ್ಟದೆತ್ತರಕ್ಕೆ ಬೆಳೆದಿರುವುದು. ಇದರ ಮುಂಭಾಗದಲ್ಲೇ ಪ್ರತಿನಿತ್ಯಚುನಾಯಿತರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಂಚರಿಸಿದರೂ ಈ ಮಾಲಿನ್ಯ ತೆರವಿಗಾಗಲಿ ಅಥವಾ ಮಾಲಿನ್ಯ ನಿಕ್ಷೇಪಿಸುವ ಸಮಾಜಘಾತುಕರನ್ನು ಪತ್ತೆಹಚ್ಚಿ ಕಠಿನ ಕಾನೂನು ಕ್ರಮ ಕೈಗೊಳ್ಳದಿರುವುದು ಮಾಲಿನ್ಯದ ಬೆಟ್ಟ ಮತ್ತಷ್ಟು ಬೆಳೆಯಲು ಕಾರಣವಾಗಿದೆ. ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿ ದ್ದಾರೆ.

ಮುಚ್ಚುವುದನ್ನು ತಡೆಯಲಿ
ಮೂರು ಬರಿದಾದ ಬಾವಿಗಳಲ್ಲಿ ಮಳೆನೀರು ತುಂಬಿ ಇಂಗಿದಲ್ಲಿ ಪರಿಸರದ ಬಾವಿಗಳಲ್ಲಿ ನೀರು ತುಂಬುವುದು.ಅಲ್ಲದೆ ಆ ಪ್ರದೇಶದ ನೀರಿನ ಕೊರತೆ ಯನ್ನು ನಿವಾರಿಸಲು ಅಲ್ಪ ಸಹಕಾರಿಯಾಗಬಲ್ಲುದು.ಆದುದರಿಂದ ಬಾವಿಗಳನ್ನು ಮುಚ್ಚು ವುದನ್ನು ತಡೆಯಲು ಸರಕಾರ ಮುಂದಾಗ ‌ಬೇಕಾಗಿದೆ. ಇಲ್ಲದಿದ್ದಲ್ಲಿ ಇನ್ನಷ್ಟು ನೀರಿನ ಕೊರತೆಯನ್ನು ಎದುರಿಸಬೇಕಾದೀತು.

ಟಾಪ್ ನ್ಯೂಸ್

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

10-uv-fusion

Harekala Hajabba: ಕೋಟಿ ಒಡೆಯನಲ್ಲ, ಆದರೂ ಈತ ಕೋಟಿಗೊಬ್ಬ

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

11-plastic

Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್‌

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

15-uv-fusion

Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.