ಮರಳುಗಾರಿಕೆ: 1 ಲಕ್ಷ ಚ.ಮೀ. ವ್ಯಾಪ್ತಿಯಲ್ಲಿ ಬೇಥಮೆಟ್ರಿ ಸರ್ವೆ


Team Udayavani, Jul 31, 2018, 7:25 AM IST

sand-mining-sybolic-pic-600.jpg

ಮಂಗಳೂರು: ಕರಾವಳಿಯಲ್ಲಿ ಇದೇ ಮೊದಲ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಬೇಥಮೆಟ್ರಿ ಸರ್ವೆ ನಡೆಸಿದೆ. ನದಿಯ ತಳಭಾಗದ ಅಧ್ಯಯನವನ್ನು ಕೈಗೊಂಡು ಸೂಕ್ತ ಸ್ಥಳದಲ್ಲಿ ಮರಳುಗಾರಿಕೆ ನಡೆಸಲು ಅನುಮತಿ ನೀಡುವುದು ಇದರ ಉದ್ದೇಶ. ಈ ವರದಿ ಹಾಗೂ ಎನ್‌.ಐ.ಟಿ.ಕೆ.ಯ ತಾಂತ್ರಿಕ ವರದಿ ಪರಿಗಣಿಸಿ ಅರ್ಹ ಮರಳುಗಾರಿಕೆ ನಡೆಸುವವರಿಗೆ ಜಿಲ್ಲಾಡಳಿತ ಅನುಮತಿ ನೀಡಲಿದೆ. ಆ. 2ರಂದು ದ.ಕ. ಜಿಲ್ಲಾ ಮರಳು ನಿಗಾ ಸಮಿತಿ ಈ ಕುರಿತು ಅಂತಿಮ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಸಿ.ಆರ್‌.ಝಡ್‌. ವ್ಯಾಪ್ತಿಯಲ್ಲಿನ ನದಿಗಳಲ್ಲಿ ಮರಳೆತ್ತುವ ಪ್ರದೇಶಗಳ ಅಧ್ಯಯನವನ್ನು ಜಿಯೊಮೆರೈನ್ಸ್‌ ಸಂಸ್ಥೆ ಕೈಗೊಂಡಿದ್ದು, ಇದರಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಇಲಾಖೆ, ಮೀನುಗಾರಿಕಾ ಇಲಾಖೆ ಸಿಬಂದಿ ಭಾಗವಹಿಸಿದ್ದಾರೆ. ಕರಾವಳಿ ನದಿ ಪಾತ್ರದ ಸುಮಾರು 1 ಲಕ್ಷ ಚ. ಮೀಟರ್‌ ಪ್ರದೇಶದಲ್ಲಿ ಎರಡು ದಿನಗಳ ಕಾಲ ಸರ್ವೆ ನಡೆಸಲಾಗಿದೆ. ಇದುವರೆಗೆ ಎನ್‌.ಐ.ಟಿ.ಕೆ. ನೀಡುವ ಉಪಗ್ರಹ ಆಧಾರಿತ ಅಧ್ಯಯನ ಹಾಗೂ ತಾಂತ್ರಿಕ ವರದಿ ಆಧಾರದಲ್ಲಿ ಸಿಆರ್‌ಝಡ್‌ ಮರಳು ತೆಗೆಯುವ ನಿರ್ಧಾರ ಕೈಗೊಳ್ಳಲಾಗುತ್ತಿತ್ತು. ದೋಣಿಯಲ್ಲಿ ತೆರಳಿ ಜಿ.ಪಿ.ಎಸ್‌. ಇಕೋ ಸೌಂಡರ್‌ ಮತ್ತಿತರ ಉಪಕರಣಗಳ ಸಹಾಯದಲ್ಲಿ ನದಿಯ ಆಳದಲ್ಲಿರುವ ಮರಳು, ಹೂಳು ಹಾಗೂ ಕಲ್ಲಿನ ಪ್ರಮಾಣವನ್ನು ಸರ್ವೆ ಮಾಡಲಾಗಿದೆ. ಯಾವ ಮರಳು ಯೋಗ್ಯವಾಗಿದೆ ಹಾಗೂ ಯಾವುದು ಅಲ್ಲ ಎಂಬುದನ್ನು ಸರ್ವೆ ಮೂಲಕ ಕಂಡುಕೊಳ್ಳಲಾಗಿದೆ. 

ಈ ಮಧ್ಯೆ ಸಿ.ಆರ್‌.ಝಡ್‌. ಪ್ರದೇಶದಲ್ಲಿ ಸರ್ವೆ ಪ್ರಕ್ರಿಯೆ ಪೂರ್ಣಗೊಂಡು ರಾಜ್ಯಮಟ್ಟದ ಅನುಮೋದನಾ ಸಮಿತಿಯಿಂದ ಅನುಮತಿ ಸಿಗುವುದಕ್ಕೆ ಕೆಲವು ದಿನ ಕಾಯಬೇಕಾಗಬಹುದು ಎಂದು ಕೂಡ ಹೇಳಲಾಗುತ್ತಿದೆ. ಆದರೆ ನದಿಗಳ ಸಮೀಕ್ಷಾ ಪ್ರಕ್ರಿಯೆ ಪೂರ್ಣಗೊಂಡು ವರದಿ ಸಿಕ್ಕಿದ ಬಳಿಕ ಅಗತ್ಯವಿರುವ ಕಡೆಗಳಲ್ಲಿ ಮಾತ್ರ ಮರಳುಗಾರಿಕೆ ನಡೆಸಲು ಈ ಬಾರಿ ಅವಕಾಶ ನೀಡಲಾಗುವುದು ಎಂದು ದ.ಕ. ಜಿಲ್ಲಾಡಳಿತ ಈಗಾಗಲೇ ತಿಳಿಸಿದೆ ಎಂದು ಮೂಲಗಳು ಹೇಳಿವೆ.

ಏನಿದು ಬೇಥಮೆಟ್ರಿ ಸರ್ವೆ?
ಜಲಸಂಪನ್ಮೂಲಗಳಲ್ಲಿ ನೀರಿನ ತಳದ ನೆಲದ ಸಮೀಕ್ಷೆಯನ್ನು ಬೇಥಮೆಟ್ರಿ ಸರ್ವೆ ಎನ್ನುತ್ತಾರೆ. ಸಾಮಾನ್ಯವಾಗಿ ಸೋನಾರ್‌ ಉಪಕರಣದ ಮೂಲಕ ಇದನ್ನು ನಡೆಸುತ್ತಾರೆ. ಸೋನಾರ್‌ ಉಪಕರಣದ ಮೂಲಕ ಧ್ವನಿ ಅಥವಾ ಬೆಳಕನ್ನು ಹಾಯಿಸಿ, ಅದು ತಳದಿಂದ ಪ್ರತಿಫ‌ಲಿಸಿ ಹಿಂದಿರುಗಿ ಬರುವ ಸಮಯವನ್ನು ಆಧರಿಸಿ ಆಳ, ಅಲ್ಲಿರುವ ವಸ್ತುಗಳು ಇತ್ಯಾದಿ ಮಾಹಿತಿ ಪಡೆಯಲಾಗುತ್ತದೆ.

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.