ರಚಿತಾ ಹೊಸ ಚಿತ್ರ “ಏಪ್ರಿಲ್‌’; ಬುಲ್‌ಬುಲ್‌ ಬೆಡಗಿ ನಾಯಕಿ


Team Udayavani, Jul 31, 2018, 5:25 PM IST

april.jpg

ಕೆಲವು ದಿನಗಳ ಹಿಂದಷ್ಟೇ ನಟಿ ರಚಿತಾ ರಾಮ್‌ “ತಾನೊಂದು ನಾಯಕಿ ಪ್ರಧಾನ ಚಿತ್ರ ಒಪ್ಪಿಕೊಂಡಿದ್ದೇನೆ. ಆ ಬಗ್ಗೆ ಸದ್ಯದಲ್ಲೇ ಹೇಳುತ್ತೇನೆ’ ಎಂದಿದ್ದರು. ಸ್ಟಾರ್‌ಗಳ ಸಿನಿಮಾಗಳಲ್ಲೇ ಬಿಝಿಯಾಗಿರುವ ರಚಿತಾ ಒಪ್ಪಿಕೊಂಡ ನಾಯಕಿ ಪ್ರಧಾನ ಚಿತ್ರ ಯಾವುದು ಎಂದರೆ ಅದಕ್ಕೆ ಉತ್ತರ “ಏಪ್ರಿಲ್‌’. ಹೌದು, “ಏಪ್ರಿಲ್‌’ ಎಂಬ ಚಿತ್ರದಲ್ಲಿ ರಚಿತಾ ನಟಿಸುತ್ತಿದ್ದು, ಬಹುತೇಕ ಸಿನಿಮಾ ಅವರ ಸುತ್ತವೇ ಸುತ್ತಲಿದೆ. ಈಗಾಗಲೇ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದ್ದು, ರಚಿತಾ ಇಲ್ಲಿ ಡಿ ಗ್ಲಾಮರಸ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ಸತ್ಯ ರಾಯಲ ಎನ್ನುವವರು ನಿರ್ದೇಶಿಸುತ್ತಿದ್ದಾರೆ. ಇವರಿಗಿದು ಚೊಚ್ಚಲ ಚಿತ್ರ. 

ಚಿತ್ರದ ಬಗ್ಗೆ ಮಾತನಾಡುವ ಸತ್ಯ, “ಇದು ನೈಜ ಘಟನೆಯೊಂದನ್ನು ಆಧರಿಸಿ ಮಾಡಿರುವ ಕಥೆ. ಚಿತ್ರದಲ್ಲಿ ರಚಿತಾ ಅವರು ಏಪ್ರಿಲ್‌ ಡಿಸೋಜಾ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಚಿತ್ರಕ್ಕೆ ಏಪ್ರಿಲ್‌ ಎಂದು ಟೈಟಲ್‌ ಇಡಲು ಒಂದು ಕಾರಣವಿದೆ. ವಸಂತಕಾಲ ಬಂದು ಎರಡು ತಿಂಗಳ ನಂತರ ಏಪ್ರಿಲ್‌ ಬರುತ್ತದೆ. ಅದರಂತೆ ನಾಯಕಿಯ ಬದುಕಿನಲ್ಲೊಂದು ಎರಡನೇ ಛಾನ್ಸ್‌ ಸಿಗುತ್ತದೆ. ಆ ಕಾರಣಕ್ಕಾಗಿ ಆಕೆಯ ತಂದೆ-ತಾಯಿ ಏಪ್ರಿಲ್‌ ಡಿಸೋಜಾ ಎಂದು ಹೆಸರಿಟ್ಟಿರುತ್ತಾರೆ. ಇದೊಂದು ಥ್ರಿಲ್ಲರ್‌ ಕಥೆ’ ಎಂದು ಸಿನಿಮಾ ಬಗ್ಗೆ ಹೇಳುತ್ತಾರೆ ಸತ್ಯ. ಇಡೀ ಚಿತ್ರವನ್ನು ನೈಜವಾಗಿ ಕಟ್ಟಿಕೊಡಲು ಸತ್ಯ ತಯಾರಿ ನಡೆಸಿದ್ದಾರೆ. ಇಲ್ಲಿ ರಚಿತಾ ಕೂಡಾ ಸಾಮಾನ್ಯ ಹುಡುಗಿಯಾಗಿಯೇ ಸಿನಿಮಾದುದ್ದಕ್ಕೂ ಕಾಣಿಸಿಕೊಳ್ಳಲಿದ್ದಾರೆ. 

ಈ ಚಿತ್ರವನ್ನು ನಾರಾಯಣ್‌ ಬಾಬು ನಿರ್ಮಿಸುತ್ತಿದ್ದಾರೆ. ಸದ್ಯ ಬಿಡುಗಡೆಗೆ ರೆಡಿಯಾಗಿರುವ ಜಗ್ಗೇಶ್‌ ಅವರ “8ಎಂಎಂ’ ಚಿತ್ರದ ನಿರ್ಮಾಪಕರು ಇವರೇ. ಈಗ “ಏಪ್ರಿಲ್‌’ ಮಾಡುತ್ತಿದ್ದಾರೆ. ಚಿತ್ರಕ್ಕೆ ಉದಿತ್‌ ಹರಿದಾಸ್‌ ಸಂಗೀತ, ಅರ್ಜುನ್‌ ಶೆಟ್ಟಿ ಛಾಯಾಗ್ರಹಣ, ಪ್ರತೀಕ್‌ ಶೆಟ್ಟಿ ಸಂಕಲನವಿದೆ. ಚಿತ್ರ ಸೆಪ್ಟೆಂಬರ್‌ನಿಂದ ಆರಂಭವಾಗಲಿದೆ.  
 

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.