ಜಾರ್ಖಂಡ್ : ಪ್ರೇಮ ವಿವಾಹ ಮಾಡಿಕೊಂಡಿದ್ದ ಯುವ ಜೋಡಿ ಆತ್ಮಹತ್ಯೆ
Team Udayavani, Aug 1, 2018, 3:53 PM IST
ಜಮ್ಶೇದ್ಪುರ : ಆರು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ಸೆರಾಯ್ಕೇಲಾ – ಖರ್ಸವಾನ್ ಜಿಲ್ಲೆಯ ಗ್ರಾಮದಲ್ಲಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.
ಮನೆಯೊಳಗಿಂದ ಯಾವುದೇ ಉತ್ತರ ಬಾರದಿದ್ದಾಗ ನೆರೆಹೊರೆಯವರು ಪೊಲೀಸರಿಗೆ ಫೋನ್ ಮಾಡಿದರು. ಪೊಲೀಸರು ಧಾವಿಸಿ ಬಂದು ಕೊನೆಗೆ ಮನೆಯ ಬಾಗಿಲನ್ನು ಮುರಿದು ಒಳಪ್ರವೇಶಿಸಿದಾಗ ಅಲ್ಲಿ ಯುವ ದಂಪತಿ ನೇಣಿಗೆ ಶರಣಾಗಿದ್ದುದು ಕಂಡು ಬಂತು. ಅಲ್ಲೇ ಪೊಲೀಸರಿಗೆ ಡೆತ್ ನೋಟ್ ಕೂಡ ಸಿಕ್ಕಿತು.
ಪೊಲೀಸರು ಯುವ ಜೋಡಿಯ ಹೆತ್ತವರಿಗೆ ವಿಷಯ ತಿಳಿಸಿ ಪ್ರಶ್ನಿಸಿದಾಗ, “ಅವರ ಮದುವೆಗೆ ನಮ್ಮದೇನೂ ಆಕ್ಷೇಪ ಇರಲಿಲ್ಲ’ ಎಂದು ಉತ್ತರಿಸಿರುವುದಾಗಿ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ