ತ್ರಿರಾಷ್ಟ್ರ ಸುತ್ತಾಟದಲ್ಲಿ ಸಚಿನ್‌!


Team Udayavani, Aug 2, 2018, 3:05 PM IST

2-agust-18.jpg

ಇತ್ತೀಚೆಗೆ ಪ್ರದರ್ಶನವಾದ ‘ಅಮ್ಮೆರ್‌ ಪೊಲೀಸಾ’ ಚಿತ್ರದ ಕೆಮರಾಮ್ಯಾನ್‌ ಸಚಿನ್‌ ಶೆಟ್ಟಿ ಈಗ ಹೊಸ ಸಾಹಸ ನಿರತರಾಗಿದ್ದಾರೆ. ತಮ್ಮ ಬೈಕ್‌ ನಲ್ಲಿಯೇ ಭಾರತದ ಉದ್ದಗಲ ಸುತ್ತಾಡಿ, ನೇಪಾಳ ಭೂತಾನ್‌ ಸುತ್ತುವ ಪಣ ತೊಟ್ಟಿದ್ದಾರೆ. ಇದಕ್ಕೆ ‘ಗೋ ಹಿಮಾಲಯನ್‌’ ಎಂಬ ಹೆಸರಿಟ್ಟಿದ್ದಾರೆ.

ಕಾಪು ಮಲ್ಲಾರಿನ ಸಚಿನ್‌ ಶೆಟ್ಟಿ ಹಾಗೂ ಅವರ ಸ್ನೇಹಿತ ಕಾಪು ಹಳೆಮಾರಿಗುಡಿ ನಿವಾಸಿ ಅಭಿಷೇಕ್‌ ಶೆಟ್ಟಿ ಕೂಡ ಜತೆಯಲ್ಲಿದ್ದಾರೆ. ಕೆಲವು ದಿನದ ಹಿಂದೆ ಕಾಪುವಿನಿಂದ ಹೊರಟ ಸಚಿನ್‌ ಹಾಗೂ ಅಭಿಷೇಕ್‌ ಮಹಾರಾಷ್ಟ್ರದ ಸತಾರಾ ಮೂಲಕ ಮುಂಬಯಿ ತಲುಪಿ ಮಧ್ಯಪ್ರದೇಶ ದಾಟಿದ್ದಾರೆ. ಅಲ್ಲಿಂದ ಉತ್ತರಪ್ರದೇಶದ ಝಾನ್ಸಿ, ನೇಪಾಳ, ಕಾಠ್ಮಂಡು, ಭೂತಾನ್‌, ಅಸ್ಸಾಂ, ನಾಗಾಲ್ಯಾಂಡ್‌, ಮಣಿಪುರ, ಮೇಘಾಲಯ, ಪಶ್ಚಿಮ ಬಂಗಾಲ, ಕೊಲ್ಕತ್ತಾ, ಒರಿಸ್ಸಾ, ಆಂಧ್ರಪ್ರದೇಶ, ವಿಶಾಖಪಟ್ಟಣ, ವಿಜಯವಾಡ, ಬೆಂಗಳೂರು, ಮಂಗಳೂರು ಮೂಲಕ ಕಾಪುವಿಗೆ ವಾಪಾಸಾಗಲಿದ್ದಾರೆ.

ಅಂದಹಾಗೆ ಒಟ್ಟು 40 ದಿನದ ಈ ಯಾತ್ರೆಯಲ್ಲಿ 13,560 ಕಿ.ಮೀ. ಕ್ರಮಿಸಲಿದ್ದಾರೆ. ಸಚಿನ್‌ ರಾಯಲ್‌ ಎನ್‌ಫೀಲ್ಡ್‌ ಹಿಮಾಲಯನ್‌, ಅಭಿಷೇಕ್‌ ರಾಯಲ್‌ ಎನ್‌ ಫೀಲ್ಡ್‌ ಕ್ಲಾಸಿಕ್‌ 350 ಬೈಕ್‌ಗಳಲ್ಲಿ ಪ್ರಯಾಣ ನಡೆಸುತ್ತಿದ್ದಾರೆ. ಸಿನೆಮಾದಲ್ಲಿ ಬ್ಯುಸಿಯಾಗಿದ್ದ ಸಚಿನ್‌ ಬಿಡುವು ಮಾಡಿಕೊಂಡು ದೇಶ ಸುತ್ತಾಟದ ಕ್ರೇಝ್ ಮೂಡಿಸಿರುವುದು ವಿಶೇಷ. 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.