ಪಶ್ಚಿಮ ಬಂಗಾಲದಲ್ಲಿ ಎನ್‌ಆರ್‌ಸಿ: ಬಿಜೆಪಿ ವಿರುದ್ಧ ಮಮತಾ ಆಕ್ರೋಶ


Team Udayavani, Aug 2, 2018, 7:13 PM IST

mamata-pointing-finger-700.jpg

ಹೊಸದಿಲ್ಲಿ : ಪಶ್ಚಿಮ ಬಂಗಾಲದಲ್ಲಿ ಭಾರತೀಯ ಜನತಾ ಪಕ್ಷ ಎನ್‌ಆರ್‌ಸಿ ಯನ್ನು ಹೇಗೆ ಅನುಷ್ಠಾನಿಸುತ್ತದೆ ಎಂಬುದನ್ನು ನಾನು ನೋಡೇ ಬಿಡುತ್ತೇನೆ ಎಂಬುದಾಗಿ ಟಿಎಂಸಿ ಮುಖ್ಯಸ್ಥೆ,  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುಡುಗಿದ್ದಾರೆ. 

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಯಾರೆಂದೇ ಜನರಿಗೆ ಗೊತ್ತಿಲ್ಲ. ಅವರು ಕೇವಲ ಗೂಂಡಾಗಳು ಎಂದಷ್ಟೇ ಇಲ್ಲಿನ ಜನರಿಗೆ ಗೊತ್ತಿರುವುದು. ಬಿಜೆಪಿಗೆ ಪಶ್ಚಿಮ ಬಂಗಾಲದಲ್ಲಿ ಅಸ್ತಿತ್ವವೇ ಇಲ್ಲ. ರಾಷ್ಟ್ರ ಮಟ್ಟದಲ್ಲೂ ಅದರ ಅಸ್ತಿತ್ವ ಈಗ ಪ್ರಶ್ನಾರ್ಹವಾಗಿದೆ. ಹಾಗಿರುವಾಗ ಅವರು ಪಶ್ಚಿಮ ಬಂಗಾಲದಲ್ಲಿ ಎನ್‌ ಆರ್‌ ಸಿ ಯನ್ನು ಹೇಗೆ ಅನುಷ್ಠಾನ ಮಾಡುತ್ತಾರೆ, ನೋಡೋಣ ಎಂದು ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇಂದು ಗುರುವಾರವಷ್ಟೇ ಬಿಜೆಪಿ ನಾಯಕರು “ಅಸ್ಸಾಂ ನಂತೆ ಪಶ್ಚಿಮ ಬಂಗಾಲದಲ್ಲೂ ಎನ್‌ಆರ್‌ಸಿ ಯ ಅಗತ್ಯವಿದೆ’ ಎಂದು ಹೇಳಿರುವುದಕ್ಕೆ ಮಮತಾ ಕಟುವಾಗಿ ಪ್ರತಿಕ್ರಿಯಿಸಿದರು. 

ಅಸ್ಸಾಂ ಎನ್‌ಆರ್‌ಸಿಯಲ್ಲಿ ದಾಖಲಾಗದ ಸುಮಾರು 40 ಲಕ್ಷ ಜನರು ಅಕ್ರಮ ವಲಸಿಗರೆಂಬ ಹಣೆ ಪಟ್ಟಿಗೆ ಗುರಿಯಾಗಿ ಕಾನೂನು ಕ್ರಮಕ್ಕೆ ಈಡಾಗುವ ಸಾಧ್ಯತೆಗಳು ದಟ್ಟವಾಗಿರುವಾಗಲೇ ಪಶ್ಚಿಮ ಬಂಗಾಲದಲ್ಲೂ ಎನ್‌ಆರ್‌ಸಿ ಯ ಅಗತ್ಯವಿದೆ ಎಂದು ಬಿಜೆಪಿ ನಾಯಕರು ಹೇಳಿರುವುದು ಮಮತಾ ಆಕ್ರೋಶಕ್ಕೆ ಕಾರಣವಾಗಿದೆ. 

ಅಸ್ಸಾಂ ಎನ್‌ಆರ್‌ಸಿ ಯಿಂದ ಹೊರಗುಳಿದಿರುವ 40 ಲಕ್ಷ ಮಂದಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮುಸ್ಲಿಮರು ಇರುವುದು “ತುಷ್ಟೀಕರಣ ರಾಜಕಾರಣದ ಹರಿಕಾರರಿಗೆ ತೀವ್ರ ಆತಂಕ ಉಂಟುಮಾಡಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. 

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.