ಪತಿ ಹುಡುಕಾಟ


Team Udayavani, Aug 3, 2018, 6:00 AM IST

s-15.jpg

“ಈ ಚಿತ್ರದ ಹೀರೋ- ಹೀರೋಯಿನ್‌, ಸ್ಟ್ರೆಂಥ್‌ ಎಲ್ಲವೂ ಇವರೇ’
– ಹೀಗೆಂದು ಹೇಳಿ ಪಕ್ಕದಲ್ಲಿ ಶೀತಲ್‌ ಅವರನ್ನು ನೋಡಿದರು ರಾಕೇಶ್‌. ಅವರು ಹಾಗೆ ಹೇಳಲು ಕಾರಣ “ಪತಿಬೇಕು.ಕಾಂ’ ಚಿತ್ರ. ಇದು ರಾಕೇಶ್‌ ನಿರ್ದೇಶನದ ಎರಡನೇ ಚಿತ್ರ. ಈ ಚಿತ್ರದಲ್ಲಿ ಶೀತಲ್‌ ಶೆಟ್ಟಿ ನಾಯಕಿ. ಕೇವಲ ನಾಯಕಿಯಷ್ಟೇ ಅಲ್ಲ, ಇಡೀ ಸಿನಿಮಾವನ್ನು ಮುನ್ನಡೆಸಿಕೊಂಡು ಹೋಗುವುದು ಕೂಡಾ ಅವರೇ. ಅದೇ ಕಾರಣದಿಂದ ರಾಕೇಶ್‌ ಹಾಗೆ ಹೇಳಿದ್ದು. ರಾಕೇಶ್‌ ಈ ಹಿಂದೆ “ತರೆಲ ನನ್ಮಕ್ಳು’ ಎಂಬ ಸಿನಿಮಾ ಮಾಡಿದ್ದರು. ಆ ಸಿನಿಮಾ ಸೆನ್ಸಾರ್‌ಗಾಗಿ ಎಂಟು ತಿಂಗಳು ಓಡಾಡಿದ್ದರಂತೆ ರಾಕೇಶ್‌. ಆದರೆ, “ಪತಿಬೇಕು.ಕಾಂ’ ಚಿತ್ರ ಮಾತ್ರ ಯಾವುದೇ ಸಮಸ್ಯೆ ಇಲ್ಲದೇ ಸೆನ್ಸಾರ್‌ ಆಗಿ “ಯು/ಎ’ ಪ್ರಮಾಣ ಪತ್ರ ಪಡೆದಿದೆ. ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಆದ ಕಾರಣ ಯಾವುದೇ ಸಮಸ್ಯೆಯಾಗದೇ ಸೆನ್ಸಾರ್‌ ಆಯಿತು ಎನ್ನುವುದು ರಾಕೇಶ್‌ ಮಾತು. 

“ಪತಿಬೇಕು.ಕಾಂ’ ಚಿತ್ರದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಮದುವೆ ವಯಸ್ಸು ದಾಟಿದ ಹೆಣ್ಣಿಗೆ ಗಂಡು ಹುಡುಕೋದು ಎಷ್ಟು ಕಷ್ಟ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ಹಾಗಂತ ಸಿನಿಮಾ ಸೀರಿಯಸ್‌ ಆಗಿ ಸಾಗುವುದಿಲ್ಲ. ತುಂಬಾ ಮಜವಾದ ಅಂಶಗಳೊಂದಿಗೆ ಇಡೀ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರಂತೆ. “ಇದೊಂದು ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌. ಇಲ್ಲಿ ಯಾವುದೇ ರೀತಿಯ ಡಬಲ್‌ ಮೀನಿಂಗ್‌ ಸಂಭಾಷಣೆಗಳಾಗಲೀ, ಅಶ್ಲೀಲ ದೃಶ್ಯಗಳಾಗಲೀ ಇಲ್ಲ’ ಎಂದು ಒತ್ತಿ ಒತ್ತಿ ಹೇಳುತ್ತಿದ್ದರು ರಾಕೇಶ್‌. ಅದಕ್ಕೆ ಕಾರಣ ಅವರ ಹಿಂದಿನ ಚಿತ್ರ “ತರೆಲ ನನ್ಮಕ್ಳು’ ಡಬಲ್‌ ಮೀನಿಂಗ್‌ ಮೂಲಕ ಹೆಚ್ಚು ಸುದ್ದಿಯಾಗಿತ್ತು. ಇನ್ನು, ಚಿತ್ರಕ್ಕೆ “ಪತಿಬೇಕು.ಕಾಂ’ ಟೈಟಲ್‌ ಕೊಟ್ಟಿದ್ದು ಶೀತಲ್‌ ಶೆಟ್ಟಿಯಂತೆ. ಚಿತ್ರದ ಕಥೆ ಹೇಳಿ, ಈ ಚಿತ್ರಕ್ಕೆ ಯಾವ ಟೈಟಲ್‌ ಹೊಂದುತ್ತದೆ ಎಂದು ಚರ್ಚಿಸುತ್ತಿದ್ದಾಗ, ಶೀತಲ್‌ “ಪತಿಬೇಕು.ಕಾಂ’ ಸೂಚಿಸಿದರಂತೆ. ಶೀತಲ್‌ ಶೆಟ್ಟಿ ತುಂಬಾನೇ ನಗುವುದರಿಂದ ಸೆಂಟಿಮೆಂಟ್‌ ದೃಶ್ಯಗಳಲ್ಲಿ ಕಣ್ಣೀರು ಹಾಕಿಸೋದು ರಾಕೇಶ್‌ಗೆ ತುಂಬಾ ಕಷ್ಟವಾಯಿತಂತೆ.

ಶೀತಲ್‌ ಶೆಟ್ಟಿಯವರು ಈ ಸಿನಿಮಾ ಒಪ್ಪಿಕೊಳ್ಳಲು ಮುಖ್ಯ ಕಾರಣ ಪಾತ್ರವಂತೆ. ಎಲ್ಲಾ ಬಗೆಯ ಭಾವನೆಗಳನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶವಿದೆಯಂತೆ. “ಮದುವೆ ವಯಸ್ಸು ದಾಟಿದ ಮಧ್ಯಮ ವರ್ಗದ ಹೆಣ್ಣಿನ ಸ್ಥಿತಿಯನ್ನು ಕಮರ್ಷಿಯಲ್‌ ಅಂಶಗಳೊಂದಿಗೆ ಹೇಳಲಾಗಿದೆ. ಇಲ್ಲಿ ಸಾಕಷ್ಟು ಸೂಕ್ಷ್ಮವಿಚಾರಗಳು ಕೂಡಾ ಹೇಳಲಾಗಿದೆ’ ಎನ್ನುವುದು ಶೀತಲ್‌ ಮಾತು. ಚಿತ್ರವನ್ನು ಶ್ರೀನಿವಾಸ್‌ ಹಾಗೂ ಮಂಜುನಾಥ್‌ ಸೇರಿ ನಿರ್ಮಿಸಿದ್ದಾರೆ. ಇವರ ಜೊತೆ ರಾಕೇಶ್‌ ಕೂಡಾ ಕೈ ಜೋಡಿಸಿದ್ದಾರೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದ್ದು, ಚಿತ್ರವನ್ನು ಕುಮಾರ್‌ ವಿತರಣೆ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.