ಗಡಿ ನುಸುಳಲು 600 ಉಗ್ರರಿಗೆ ಪಾಕ್‌ ನೆರವು : ಗುಪ್ತಚರ ವರದಿ 


Team Udayavani, Aug 3, 2018, 11:09 AM IST

bsf.jpg

ಹೊಸದಿಲ್ಲಿ : ಭಾರತ -ಪಾಕಿಸ್ಥಾನ ಗಡಿ ನಿಯಂತ್ರಣ ರೇಖೆಯ ಬಳಿ  ವಿವಿಧ ಸ್ಥಳಗಳಲ್ಲಿ 600 ಕ್ಕೂ ಹೆಚ್ಚು ಶಸ್ತ್ರ ಸಜ್ಜಿತ ಉಗ್ರರು ಗಡಿ ನುಸುಳಲು ಸಿದ್ಧವಾಗಿದ್ದಾರೆ ಎಂದು ಗುಪ್ತಚರ ವದಿಯೊಂದು ತಿಳಿಸಿದೆ. 

ಉಗ್ರರಿಗೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ಪಾಕಿಸ್ಥಾನ್‌ ಬಾರ್ಡರ್‌ ಆಕ್ಷನ್‌ ಟೀಮ್‌ (BAT) ಸದಸ್ಯರು ,ಪಾಕ್‌ ಸೇನೆಯ ಸಂಪೂರ್ಣ ಸಹಕಾರವೂ ದೊರಕುತ್ತಿದೆ ಎಂದು ಗೃಹ ಇಲಾಖೆಗೆ ನೀಡಿದ ವರದಿಯಲ್ಲಿ ಹೇಳಿರುವುದಾಗಿ ವರದಿಯಾಗಿದೆ. 

ಗುರೇಜ್‌ ಸೆಕ್ಟರ್‌ನಲ್ಲಿ  67 ಉಗ್ರರು, ಮಾಚೀಲ್‌ ಸೆಕ್ಟರ್‌ನಲ್ಲಿ 96 ಮಂದಿ ಉಗ್ರರು , ಕೆರಾನ್‌ ಸೆಕ್ಟರ್‌ನಲ್ಲಿ 117 ಉಗ್ರರು , ತಾಂಗ್‌ಧಾರ್‌ ಸೆಕ್ಟರ್‌ನಲ್ಲಿ  79 ಮಂದಿ ಉಗ್ರರು, ಉರಿ ಸೆಕ್ಟರ್‌ನಲ್ಲಿ  26 ಮಂದಿ ಉಗ್ರರು, ರಾಂಪುರ್‌ ಸೆಕ್ಟರ್‌ನಲ್ಲಿ  26 ಮಂದಿ ಉಗ್ರರು, ಪೂಂಚ್‌ ಸೆಕ್ಟರ್‌ನಲ್ಲಿ  43 ಮಂದಿ, ಕೃಷ್ಣಾ ಘಾಟಿ ಸೆಕ್ಟರ್‌ನಲ್ಲಿ 21 ಮಂದಿ, ಬಿಂಭೇರ್‌ ಘಾಲಿಯಲ್ಲಿ 40 ಮಂದಿ, ನೌಶೇರಾ ಸೆಕ್ಟರ್‌ನಲ್ಲಿ 6 ಉಗ್ರರು ಮತ್ತು ಸುಂದರ್‌ಬನಿ ಸೆಕ್ಟರ್‌ನಲ್ಲಿ 16 ಮಂದಿ ಉಗ್ರರು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳೊಂದಿಗೆ ಗಡಿ ನುಸುಳಿ ವಿಧ್ವಂಸಕ ಕೃತ್ಯ ನಡೆಸಲು ಸಜ್ಜಾಗಿದ್ದಾರೆ ಎಂದು ಅಂಕಿ ಅಂಶಗಳಿಂದ ಕೂಡಿದ ಗುಪ್ತಚರ ಇಲಾಖಾ ವರದಿ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 2015 ರಲ್ಲಿ 108 ಮಂದಿ, 2016 ರಲ್ಲಿ 150 ಮಂದಿ ಮತ್ತು 2017 ರ ಜುಲೈ ವರೆಗೆ 110 ಉಗ್ರರನ್ನು ಸೇನಾ ಪಡೆಗಳು ಹತ್ಯೆಗೈದಿರುವ ಕುರಿತು ಗೃಹ ಇಲಾಖೆ ವಿವರ ನೀಡಿತ್ತು. 

ಇಮ್ರಾನ್‌ ಖಾನ್‌ ಅವರು ಪಾಕ್‌ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ವೇಳೆ, ಭಾರತ -ಪಾಕ್‌ ಶಾಂತಿ ಮಾತುಕತೆಯ ಕುರಿತಾಗಿ ಚರ್ಚೆ ನಡೆಯುವ ವೇಳೆ ಇಷ್ಟೊಂದು ಪ್ರಮಾಣದ ಉಗ್ರರು ಗಡಿಯಲ್ಲಿ ದಾಳಿಗಾಗಿ ಸಜ್ಜಾಗಿರುವುದು ಪಾಕಿಸ್ಥಾನದಲ್ಲಿ ಉಗ್ರವಾದ ಆಳವಾಗಿ ಬೇರೂರಿರುವುದನ್ನು ಸೂಚಿಸಿದೆ. 

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.