ಕಾಳಿಂಗ ನಾವಡ ಪ್ರಶಸ್ತಿ ರಾಮಣ್ಣ ಆಯ್ಕೆ
Team Udayavani, Aug 3, 2018, 11:49 AM IST
ಬೆಂಗಳೂರು: ಕಲಾಕದಂಬ ಆರ್ಟ್ ಸೆಂಟರ್ ವತಿಯಿಂದ ನೀಡಲಾಗುವ ಕಾಳಿಂಗ ನಾವಡ ಪ್ರಶಸ್ತಿಗೆ ಮಂದಾರ್ತಿಯ ಚಂಡೆ ವಾದಕ ರಾಮಣ್ಣ ಆಯ್ಕೆಯಾಗಿದ್ದಾರೆ. ಆ.12ರಂದು ಉದಯಭಾನು ಕಲಾಸಂಘದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಂದಾರ್ತಿ ಮೇಳದಲ್ಲಿ ಕೋಡಂಗಿ ವೇಷಧಾರಿಯಾಗಿ ಯಕ್ಷಗಾನ ಪ್ರವೇಶಿಸಿದ ರಾಮಣ್ಣ, ಚಂಡೆ ವಾದಕರಾಗಿ ಜನಪ್ರಿಯರು. ಮಾರಣಕಟ್ಟೆ, ಮಂದಾರ್ತಿ, ಸಾಲಿಗ್ರಾಮ ಹೀಗೆ 25ಕ್ಕೂ ಹೆಚ್ಚು ವರ್ಷಗಳ ಕಾಲ ಮೇಳ ತಿರುಗಾಟ ಮಾಡಿದ ಅನುಭವ ಅವರಿಗಿದೆ. ಸಾಲಿಗ್ರಾಮ ಮೇಳದಲ್ಲಿ ಕಾಳಿಂಗ ನಾವಡರ ಭಾಗವತಿಕೆ, ಶಂಕರ ಭಾಗವತ ಮದ್ದಳೆ, ರಾಮಣ್ಣ ಚಂಡೆಯ ಹಿಮ್ಮೇಳ ಯಕ್ಷಗಾನ ಪ್ರದರ್ಶನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ