ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ದೆಹಲಿ ತಂಡ ಭೇಟಿ
Team Udayavani, Aug 3, 2018, 1:02 PM IST
ಮುದ್ದೇಬಿಹಾಳ: ಇಲ್ಲಿನ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ಮೂಲ ಸೌಕರ್ಯ ಮತ್ತು
ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ಕೇಂದ್ರ ಸರ್ಕಾರದ ಜನಸಂಖ್ಯಾ ಸಂಶೋಧನಾ ಕೇಂದ್ರದ ತಂಡ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ವಿಜಯಪುರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ರ್ಯಾಂಕಿಂಗ್ಗೆ ಆಯ್ಕೆ ಮಾಡುವ ಹಿನ್ನೆಲೆ 2017-18ನೇ
ಸಾಲಿನ ಆರೋಗ್ಯ ಮಾಹಿತಿ ಉಸ್ತುವಾರಿ ವ್ಯವಸ್ಥೆಯಲ್ಲಿ ನೀಡಿದ ಮಾಹಿತಿಗಳನ್ನು ಪರಿಶೀಲಿಸಲು ಆಗಮಸಿದ್ದ
ತಂಡದಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜನಸಂಖ್ಯಾ ತಜ್ಞ ಬಸವರಾಜ ಪುರದಪ್ಪನವರ್, ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಉಪ
ನಿರ್ದೇಶಕ ಅಶೋಕ ಪಾಟೀಲ, ವ್ಯವಸ್ಥಾಪಕ ರಘುನಾಥನ್ ಇದ್ದರು.
ಆಸ್ಪತ್ರೆಯಲ್ಲಿ ರೋಗಿಗಳ ದಾಖಲಾತಿ ವರದಿ, ಆಸ್ಪತ್ರೆಯ ಮೂಲ ಸೌಕರ್ಯ, ಕಂಪ್ಯೂಟರ್, ಇಂಟರ್ನೆಟ್ ಸೌಕರ್ಯ,
ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳಿಗೆ ನೀಡುತ್ತಿರುವ ಸೇವೆ ಮುಂತಾದವುಗಳ ಮಾಹಿತಿ ಸಂಗ್ರಹಿಸಿದ ತಂಡ ತಾಲೂಕು
ಆರೋಗ್ಯಾ ಧಿಕಾರಿಗಳ ಕಚೇರಿಗೂ ಭೇಟಿ ನೀಡಿ ಅಗತ್ಯ ಮಾಹಿತಿ ಕಲೆಹಾಕಿತು. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಪ್ರಭಾರ ಆಡಳಿತ ಹೊಂದಿರುವ ಬಸವನ ಬಾಗೇವಾಡಿ, ತಾಲೂಕು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ಎಸ್.ಎಲ್.ಲಕ್ಕಣ್ಣವರ್ ತಂಡಕ್ಕೆ ಅಗತ್ಯ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
MUST WATCH
ಹೊಸ ಸೇರ್ಪಡೆ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ