ನೀರು ಪೋಲು ಮಾಡದಿರಲು ಶಾಸಕ ಸಲಹೆ


Team Udayavani, Aug 3, 2018, 5:43 PM IST

3-agust-23.jpg

ಅಥಣಿ: ಕರಿ ಮಸೂತಿ ಏತ ನೀರಾವರಿ ಯೋಜನೆಯಲ್ಲಿ ಕಾಲುವೆಗೆ ಹರಿ ಬಿಡಲಾಗುತ್ತಿರುವ ಪ್ರತಿಯೊಂದು ಹನಿ ನೀರು ಮಹತ್ವದಾಗಿದೆ. ಆದ್ದರಿಂದ ರೈತರು ನೀರು ಪೋಲು ಮಾಡದೇ ತಮ್ಮ ಜಮೀನುಗಳಿಗೆ ಬಳಿಸಿಕೊಳ್ಳಬೇಕು ಎಂದು ಶಾಸಕ ಮಹೇಶ ಕುಮಠಳ್ಳಿ ಹೇಳಿದರು. ಕರಿಮಸೂತಿ ನೀರಾವರಿಯ ಪೂರ್ವ ಕಾಲುವೆಯಡಿ ಬರುವ ಪಂಪ್‌ಹೌಸ ಹಂತ 1ರ ಅಚ್ಚುಕಟ್ಟು ಪ್ರದೇಶದಲ್ಲಿ ಬರುವ ನಂದಗಾಂವ, ಕಟಗೇರಿ, ಬಡಚಿ, ಯಲಹಡಲಗಿ ಹಾಗೂ ಅಡಹಳ್ಳಿ ಕಾಲುವೆಯ ನೀರು ನಿರ್ವಹನೆಯ ಕುರಿತು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಕರಿ ಮಸೂತಿ ಏತ ನೀರಾವರಿ ಯೋಜನೆ ಸುಮಾರು 75 ಕೀಲೊ ಮೀಟರವರೆಗೆ ಇದ್ದು, ಈ ದೂರನ್ನು ತಲುಪಲು ಮೊದಲು 30 ದಿನಗಳವರೆಗೆ ಸಮಯ ಬೇಕಾಗುತ್ತಿತ್ತು. ಆದರೆ ನೀರಾವರಿ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಈಗ ಕೇವಲ 22ದಿನಗಳಲ್ಲಿ ನೀರು ನಿರ್ವಹಣೆ ಕಡೆ ಹಂತದವರೆಗೆ ತಲುಪುವಂತಾಗಿದೆ ಎಂದು ತಿಳಿಸಿದರು. 

ಈ ವೇಳೆ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತ ಅರುಣ ಯಲಗುದ್ರಿ ಮಾತನಾಡಿ, ಸೈಫಾನ್‌ ಪೈಪ್‌ಗ್ಳ ಮೂಲಕ ರೈತರು ನೀರನ್ನು ಬಳಕೆ ಮಾಡುವುದು ತಪ್ಪು. ಇದರಿಂದ ನೀರು ಸೋರಿ ಕಡೆ ಹಂತದ ರೈತನಿಗೆ ನೀರು ಸಿಗದಂತಾಗುತ್ತದೆ. ಕಾರಣ ರೈತರು ಕಡೆ ಹಂತದ ರೈತನ ಹಿತದೃಷ್ಟಿಯಿಂದ ಎಲ್ಲ ರೈತರು ನೀರನ್ನು ಮಿತವಾಗಿ ಹಿತವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ವೇಳೆ ರೈತರು ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೇ ತಿಳಿಸಿದಾಗ ಶಾಸಕರು ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಸೂಚಿಸಿದರು. ಈ ವೇಳೆ ನೀರಾವರಿ ಇಲಾಖೆಯ ಅಧಿಕಾರಿಗಳಾದ ಮೋಹನದಾಸ, ನಟರಾಜಕುಮಾರ, ಎಸ್‌.ಬಿ. ಕರಡಿ, ಸೈಯಾಜಿರಾವ ದೇಸಾಯಿ, ಸಂಜಯ ಇಂಗೋಲಿ, ರವಿ ಪಾಟೀಲ, ಅನಿಲ ಕಾಮಂತ, ಶಿವಕುಮಾರ ದೇಸಾಯಿ, ಉದಯ ಪಾಟೀಲ, ಮಲ್ಲಪ್ಪ ಕಳ್ಳಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.