ಲವರ್ ಜೊತೆ ಸಿಕ್ಕಿಹಾಕಿಕೊಂಡ ಪತ್ನಿ ಗಂಡನ ಶಿಶ್ನವನ್ನೇ ತುಂಡರಿಸಿದ್ದಳು


Team Udayavani, Aug 3, 2018, 6:32 PM IST

pen.jpg

ವೆಲ್ಲೂರ್: ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದ ವೇಳೆ ಗಂಡನ ಕೈಯಲ್ಲಿ ಪತ್ನಿ ರೆಡ್ ಆಗಿ ಸಿಕ್ಕಿಹಾಕಿಕೊಂಡಿದ್ದಳು. ಈ ವೇಳೆ ಮೂವರ ನಡುವೆ ಜಟಾಪಟಿ ನಡೆಯುತ್ತಿದ್ದಾಗಲೇ ಪತ್ನಿ ಗಂಡನ ಶಿಶ್ನವನ್ನೇ ಕಚ್ಚಿ ತುಂಡು ಮಾಡಿದ ಘಟನೆ ವೆಲ್ಲೂರು ಜಿಲ್ಲೆಯ ಗುಡಿಯಾಟಂನ ಥುರೈಮೂಲೈ ಗ್ರಾಮದಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪತ್ನಿ ಜಯಂತಿ ಮೇಲೆ ಕೊಲೆ ಯತ್ನದ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ:

ರೈತ ಸೀತಾರಾಮಯ್ಯ(55 ವರ್ಷ) ಹಾಗೂ ಜಯಂತಿ ಭಾನುವಾರ ಗ್ರಾಮದ ಆಷಾಢ ಮಾಸದ ವಿಶೇಷ ಹಬ್ಬಕ್ಕಾಗಿ ದೇವಸ್ಥಾನಕ್ಕೆ ತೆರಳಿದ್ದರು. ದೇವಸ್ಥಾನದ ಪೂಜೆಯ ಬಳಿಕ ಗಂಡ, ಹೆಂಡತಿ ದೇವಸ್ಥಾನದ ಹೊರ ಆವರಣದಲ್ಲಿ ನಡೆಯುತ್ತಿದ್ದ ಸ್ಥಳೀಯರ ಆಟೋಟ ನೋಡುತ್ತಿದ್ದರು. ಏತನ್ಮಧ್ಯೆ ಜನಜಂಗುಳಿಯಲ್ಲಿ ಪತ್ನಿ ತಪ್ಪಿಸಿಕೊಂಡು ಬಿಟ್ಟಿದ್ದಳು!

ಸುಮಾರು ಒಂದು ಗಂಟೆಯಾದರೂ ಪತ್ನಿ ವಾಪಸ್ ಬಾರದಿರುವುದನ್ನು ಗಮನಿಸಿದ ಪತಿ ಸೀತಾರಾಮಯ್ಯ ಹುಡುಕುತ್ತಾ ಹೊರಟಿದ್ದ. ಕೆಲ ಹೊತ್ತಿನ ನಂತರ ಪತ್ನಿ ಬೇರೊಬ್ಬನ ಜೊತೆ ಚಕ್ಕಂದವಾಡುತ್ತಿರುವುದು ಗಮನಕ್ಕೆ ಬಂದಿತ್ತು. ಕೋಪಗೊಂಡ ಪತಿ ರೆಡ್ ಹ್ಯಾಂಡ್ ಆಗಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಹಿಡಿದು ಬಿಟ್ಟಿದ್ದ!

ನಿಮ್ಮಿಬ್ಬರ ಅಕ್ರಮ ಸಂಬಂಧ ಜಗಜ್ಜಾಹೀರು ಮಾಡುತ್ತೇನೆ ಎಂದು ಗಂಡ ಧಮ್ಕಿ ಹಾಕಿದ್ದ. ಈ ವೇಳೆ ಕಾಪಾಡಿ, ಕಾಪಾಡಿ ಎಂದು ಪ್ರಿಯಕರ ಕೂಗಿಕೊಳ್ಳತೊಡಗಿದ್ದ. ಪ್ರಿಯಕರ, ಪತ್ನಿ ಹಾಗೂ ಪತಿಯ ನಡುವೆ ಹೊಯ್ದಾಟ ನಡೆಯುತ್ತಿದ್ದಾಗ ಸೀತಾರಾಮಯ್ಯನ(ಗಂಡ) ಪಂಚೆ ಬಿಚ್ಚಿ ಹೋಗಿತ್ತು!

ಜಯಂತಿ ಹಾಗೂ ಆಕೆಯ ಪ್ರಿಯಕರನಿಗೆ ಊರ ಜನ ಬಂದು ಸೇರುವ ಮೊದಲು ಪರಾರಿಯಾಗಬೇಕೆಂದು ಆಲೋಚಿಸುತ್ತಿದ್ದರು. ಪಂಚೆ ಬಿಚ್ಚಿಹೋದ ಅವಕಾಶವನ್ನೇ ಬಳಸಿಕೊಂಡ ಪತ್ನಿ ಗಂಡನ ಶಿಶ್ನವನ್ನು ಕಚ್ಚಿ ತುಂಡು ಮಾಡಿ ಪ್ರಿಯಕರನ ಜೊತೆ ಓಡಿಹೋಗಿದ್ದಳು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬೊಬ್ಬೆ ಹೊಡೆಯುತ್ತಾ ಬಿದ್ದಿದ್ದ ಸೀತಾರಾಮಯ್ಯ ಹಾಗೂ ಆತನ ತುಂಡಾದ ಶಿಶ್ನವನ್ನು ತೆಗೆದುಕೊಂಡ ಸ್ಥಳೀಯರು ವೆಲ್ಲೂರು ಮೆಡಿಕಲ್ ಕಾಲೇಜಿಗೆ ದಾಖಲಿಸಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ದಾಖಲಿಸುವಂತೆ ಕಳುಹಿಸಿಕೊಟ್ಟಿದ್ದು, ಶಸ್ತ್ರಚಿಕಿತ್ಸೆ ಮೂಲಕ ಶಿಶ್ನವನ್ನು ಜೋಡಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.