ಮಾಧ್ಯಮ ಗಳಿಗಿಲ್ಲ ಕಿರುಕುಳ
Team Udayavani, Aug 4, 2018, 6:00 AM IST
ನವದೆಹಲಿ: ಖಾಸಗಿ ವಾಹಿನಿಗಳಿಗೆ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಡಿದ ಆರೋಪವನ್ನು ಕೇಂದ್ರ ತಿರಸ್ಕರಿಸಿದೆ. ಲೋಕಸಭೆಯಲ್ಲಿ ಈ ವಿಚಾರ ಎತ್ತಿದ ಖರ್ಗೆ, ಸರ್ಕಾರದ ನಿಯಮಗಳನ್ನು ಟೀಕಿಸಿ ಕೆಲ ವರದಿ ಮಾಡಿದ್ದಕ್ಕೆ ಖಾಸಗಿ ವಾಹಿನಿಯೊಂದಕ್ಕೆ ಕೇಂದ್ರ ಸರ್ಕಾರ ಶೋಕಾಸ್ ನೋಟಿಸ್ ನೀಡಿದೆ. ಪರಿಣಾಮ, ವಾಹಿನಿಯ ಹಿರಿಯ ಕಾರ್ಯಕಾರಿ ಸಿಬ್ಬಂದಿ ಹಾಗೂ ಇಬ್ಬರು ಉದ್ಯೋಗಿಗಳು ರಾಜೀನಾಮೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, “”ಸಿಬ್ಬಂದಿ ರಾಜೀನಾಮೆಗೂ, ಸರ್ಕಾರಕ್ಕೂ ಸಂಬಂಧವಿಲ್ಲ. ಚಾನೆಲ್ನ ಟಿಆರ್ಪಿ (ರೇಟಿಂಗ್ ಅಂಕ) ಇಳಿಕೆಯಿಂದ ಆ ಸಿಬ್ಬಂದಿ ಹೊರಹೋಗಿರಬಹುದು” ಎಂಬ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ, ಎಸ್ಸಿ/ಎಸ್ಟಿ ಕಾಯ್ದೆ ತಿದ್ದುಪಡಿ ವಿಧೇಯ ಕವನ್ನು ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಲಾಗಿದೆ. ಕಾಯ್ದೆಯನ್ನು ನಿಸ್ಸಾರಗೊಳಿಸಿದ್ದ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಈ ತಿದ್ದುಪಡಿ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!