ಪೂರ್ವಿಕ ಮೊಬೈಲ್ಸ್‌ನಿಂದ ಸ್ಮಾರ್ಟ್‌ ಆಡಿ ಸೇಲ್‌


Team Udayavani, Aug 4, 2018, 12:05 PM IST

poorvika.jpg

ಬೆಂಗಳೂರು: ಮೊಬೈಲ್‌ ಮಾರಾಟ ಕ್ಷೇತ್ರದ ಪೂರ್ವಿಕ ಮೊಬೈಲ್ಸ್‌ ಆ.1ರಿಂದ 15ವರೆಗೆ “ಸ್ಮಾರ್ಟ್‌ ಆಡಿ ಸೇಲ್‌’ ಹಮ್ಮಿಕೊಂಡಿದೆ. ಈ ವಿಶೇಷ ಸಂದರ್ಭದಲ್ಲಿ ಫೋನ್‌ಗಳನ್ನು ಕೊಳ್ಳುವ ಗ್ರಾಹಕರು ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಅವಕಾಶ ಕಲ್ಪಿಸಿದೆ.

ಕರ್ನಾಟಕ, ತಮಿಳುನಾಡು, ಪಾಂಡಿಚೇರಿಯ 295 ಪೂರ್ವಿಕಾ ಔಟ್‌ಲೆಟ್‌ಗಳಲ್ಲಿ ಗ್ರಾಹಕರು ಖರೀದಿಸುವ ಸ್ಮಾರ್ಟ್‌ಫೋನ್‌ಗಳ, ಫೀಚರ್‌ ಫೋನ್‌ಗಳ ಮೇಲೆ ವೋಚರ್‌ಗಳನ್ನು ನೀಡಲಾಗುತ್ತದೆ. ಆಡಿ ಮಾರಾಟ ಅವಧಿ ಮುಗಿದ ನಂತರ ಏರ್ಪಡಿಸುವ ಲಕ್ಕಿ ಡಿಪ್‌ನಲ್ಲಿ ವಿಜೇತ ಗ್ರಾಹಕರು ಕಾರುಗಳು, ಬೈಕ್‌ಗಳು, ಫ್ರಿಡ್ಜ್ಗಳು ಹಾಗೂ ಟಿವಿಗಳನ್ನು ಪಡೆಯಲಿದ್ದಾರೆ.

ಸ್ಲೋಗನ್‌ ಸ್ಪರ್ಧೆ: ಜುಲೈ ಮತ್ತು ಆಗಸ್ಟ್‌ ತಿಂಗಳು ಹಬ್ಬದ ಮಾಸಗಳಾಗಿದ್ದು, ಈ ವಿಶೇಷ ಸಂದರ್ಭದಲ್ಲಿ ಸಂಸ್ಥೆ ಸ್ಮಾರ್ಟ್‌ ಬಂಪರ್‌ ಸೇಲ್‌ ಸ್ಪರ್ಧೆ ಹಮ್ಮಿಕೊಂಡಿದೆ. ಇದರಲ್ಲಿ ಭಾಗವಹಿಸಿದವರು ವಿಶಿಷ್ಟ ಮತ್ತು ಆಕರ್ಷಕ ಸ್ಲೋಗನ್‌ ಸೂಚಿಸುವ ಮೂಲಕ ಬಹುಮಾನ ಗೆಲ್ಲಬಹುದಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಗ್ರಾಹಕರು 10,000 ರೂ.ಗಿಂತ ಅಧಿಕ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಿರಬೇಕು.

ಇಷ್ಟೇ ಅಲ್ಲದೆ, ಶೂನ್ಯ ಡೌನ್‌ಪೇಮೆಂಟ್‌ ಕೊಡುಗೆ ಮಾರಾಟ ಹಾಗೂ ಸ್ಯಾಮ್‌ಸಂಗ್‌ ಮೊಬೈಲ್‌ಗ‌ಳ ಮೇಲೆ ಶೇ.5 ಕ್ಯಾಷ್‌ಬ್ಯಾಕ್‌ ಆಫರ್‌ ಕೂಡ ಇರುತ್ತದೆ. ಬೇಸಿಕ್‌ ಮೊಬೈಲ್‌ಗ‌ಳ ಕೊಂಬೋ ಆಫರ್‌ ಹಾಗೂ ಇನ್ನಿತರ ಕೊಡುಗೆಗಳೊಂದಿಗೆ ಮೆಗಾ ಬಂಪರ್‌ ಸೇಲ್‌ ಕೂಡ ಇರಲಿದೆ. ವಿಶೇಷ ರಿಯಾಯಿತಿಯಲ್ಲಿ ಬ್ಲೂಟೂತ್‌ ಹೆಡ್‌ಸೆಟ್ಸ್‌, ಮೊಡೆಮ್ಸ್‌, ಡಾಂಗಲ್‌, ಚಾರ್ಜರ್, ಸೀನ್‌ ಗಾರ್ಡ್ಸ್‌, ಮೊಬೈಲ್‌ ಕವರ್, ಮ್ಯೂಸಿಕ್‌ ಗಾಡೆಟ್ಸ್‌ ಇತರೆ ಉಪಕರಣಗಳನ್ನು ಈ ಸಂದರ್ಭದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.