ಆನ್‌ಲೈನ್‌ ಕೃಷ್ಣಕಥಾ ಸ್ಪರ್ಧೆ


Team Udayavani, Aug 4, 2018, 12:24 PM IST

krishna.png

ಉಡುಪಿ: ಶ್ರೀಕೃಷ್ಣಮಠದಲ್ಲಿ ಸೆ. 2ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆ. 3ರಂದು ಶ್ರೀಕೃಷ್ಣಲೀಲೋತ್ಸವವನ್ನು (ವಿಟ್ಲಪಿಂಡಿ) ಆಚರಿಸಲಾಗುವುದು. ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದ್ದು, ಮಕ್ಕಳಿಗೆ ಶ್ರೀಕೃಷ್ಣನ ಕಥೆಯನ್ನು ಹೇಳುವ ಆನ್‌ಲೈನ್‌ ಸ್ಪರ್ಧೆ ಈ ಬಾರಿಯ ವಿಶೇಷ. 

ಶ್ರೀಕೃಷ್ಣನ ಚರಿತ್ರೆಯ ಯಾವುದೇ ಭಾಗವನ್ನು ಮಕ್ಕಳ ಮೂಲಕ ಹೇಳಿಸಿ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿ ಅದನ್ನು ಯುಟ್ಯೂಬಿಗೆ ಅಪ್‌ ಲೋಡ್‌ ಮಾಡಿ, ಲಿಂಕ್‌ ಕಳುಹಿಸಬೇಕು. 3ರಿಂದ 10 ವರ್ಷದ ಮಕ್ಕಳಿಗೆ ಈ ಸ್ಪರ್ಧೆ ನಡೆಸಲಾಗುತ್ತಿದ್ದು, 3ರಿಂದ 4, 5ರಿಂದ 7, 8ರಿಂದ 10 ವಯಸ್ಸಿನ ವಿಭಾಗಗಳಲ್ಲಿ ನಡೆಯುತ್ತದೆ. ಕನ್ನಡ, ತುಳು, ತಮಿಳು, ಹಿಂದಿ, ಮರಾಠಿ, ಕೊಂಕಣಿ, ತೆಲುಗು, ಬಂಗಾಲಿ ಭಾಷೆಗಳಲ್ಲಿ ಮಕ್ಕಳು ಕಥೆ ಹೇಳಬಹುದು.

ಒಂದೇ ಮನೆಯಲ್ಲಿರುವ ಎಲ್ಲ ಮಕ್ಕಳೂ ಭಾಗವಹಿಸಬಹುದು. ಕಥೆ ಹೇಳಲು ಕಾಲಾವಧಿ 5 ನಿಮಿಷ. ಒಂದು ಮಗು ಒಂದಕ್ಕಿಂತಲೂ ಹೆಚ್ಚಿನ ಭಾಷೆಯಲ್ಲಿ ಕಥೆ ಹೇಳಬಹುದು. ಕಥೆಯನ್ನು ಯುಟ್ಯೂಬಿನಲ್ಲಿ ಫೇಸ್‌ ಬುಕ್ಕಿನಲ್ಲಿ ಅಪ್‌ ಲೋಡ್‌ ಮಾಡಿದ ಅನಂತರ #palimaru_krishna_katha ಎಂಬ ಹ್ಯಾಶ್‌ ಟ್ಯಾಗ್‌ ಸೇರಿಸಬೇಕು.
ಆ. 25 ವಿಡಿಯೋ ಅಪ್‌ಲೋಡ್‌ ಮಾಡಲು ಕೊನೆಯ ದಿನಾಂಕ. ಆಯ್ಕೆಯಾಗುವ ಕಥೆಗೆ ಬಹುಮಾನವಿದೆ.

ಭಾಗವಹಿಸಿದ ಪ್ರತಿಯೊಬ್ಬರಿಗೂ ಪ್ರಶಸ್ತಿಪತ್ರ ಸಿಗಲಿದೆ. ಹೆಚ್ಚು ಅಂಕ ಗಳಿಸಿದ ಗಂಡು ಮಗುವಿಗೆ ಶ್ರೀ ಕೃಷ್ಣದೇವರಿಗೆ ಸಮರ್ಪಿಸಿದ ತುಳಸೀಮಣಿ ಮಾಲೆ, ಹೆಣ್ಣು ಮಗುವಿಗೆ ಶ್ರೀ ಕೃಷ್ಣದೇವರಿಗೆ ಸಮರ್ಪಿಸಿದ ಹವಳದ ಮಣಿಮಾಲೆಯನ್ನು ಪ್ರಶಸ್ತಿಯಾಗಿ ನೀಡಲಾಗುವುದು. 

ವೀಡಿಯೋ ಲಿಂಕ್‌ಗಳನ್ನು ಕಳುಹಿಸಬೇಕಾದ ಇಮೇಲ್‌ ವಿಳಾಸ [email protected] ಫೇಸ್‌ಬುಕ್‌ ವಿಳಾಸ www.facebook.com/PalimaruMatha.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.