ಮೂರು ದಿನಗಳ “ಸಿನಿಮಾ ಕಲಿಕೆ’ 


Team Udayavani, Aug 4, 2018, 4:45 PM IST

5566.jpg

ಸುಚಿತ್ರ ಫಿಲಂ ಸೊಸೈಟಿ ಮತ್ತು ಸುಚಿತ್ರ ಸಿನಿಮಾ ಅಕಾಡೆಮಿ ವತಿಯಿಂದ ಆಗಸ್ಟ್‌ 10-12ರವರೆಗೆ, ಸಿನಿಮಾ ನಿರ್ಮಾಣ ಕಾರ್ಯಾಗಾರ ನಡೆಯುತ್ತಿದೆ. ಸಿನಿಮಾ ಚಿತ್ರಕಥೆ, ನಿರ್ದೇಶನ, ಛಾಯಾಗ್ರಹಣ ಮುಂತಾದ ಹಲವು ವಿಭಾಗಗಳ ಬಗ್ಗೆ ಮಾರ್ಗದರ್ಶನ ನೀಡಲಾಗುವುದು. ಆಸಕ್ತರು ಹೆಸರು ನೋಂದಾಯಿಸಲು ಆ. 5 ಕೊನೆಯ ದಿನವಾಗಿದ್ದು, ಸುಚಿತ್ರ ಸಂಸ್ಥೆಯ ಕಚೇರಿಯಲ್ಲಿ ಬೆಳಗ್ಗೆ 11-7ರವರೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವವರು suchitra.org ಗೆ ಭೇಟಿ ಕೊಡಿ. ವಿದ್ಯಾರ್ಥಿಗಳಿಗೆ ಮತ್ತು ಸುಚಿತ್ರ ಫಿಲಂ ಸೊಸೈಟಿ ಸದಸ್ಯರಿಗೆ ರೂ. 4000 ಹಾಗೂ ಇತರರಿಗೆ ರೂ.5000 ನೋಂದಣಿ ಶುಲ್ಕ ನಿಗದಿಸಲಾಗಿದೆ. ನಿರ್ದೇಶಕ ಬಿ. ಸುರೇಶ್‌, ನಿರ್ದೇಶಕ ರಾಜ್‌ ಬಿ ಶೆಟ್ಟಿ, ಕಲಾನಿರ್ದೇಶಕ ಜಿ. ಚೆನ್ನಕೇಶವ, ಚಿತ್ರಕಥಾ ರಚನೆಗಾರ ಎಂ.ಜಿ. ಸತ್ಯ, ನಿರ್ದೇಶಕ ಈರೇಗೌಡ, ನಿರ್ದೇಶಕಿ ಅನನ್ಯ ಕಾಸರವಳ್ಳಿ, ಛಾಯಾಗ್ರಾಹಕ ಬಾಲಾಜಿ ಮನೋಹರ, ಧ್ವನಿ ವಿನ್ಯಾಸಕ ಜೇಮಿ ಡಿಸಿಲ್ಪ, ಸಂಕಲನಕಾರ ಭರತ್‌ ಎಂ.ಸಿ. ಕಾರ್ಯಾಗಾರ ನಡೆಸಿಕೊಡಲಿದ್ದಾರೆ.

ಎಲ್ಲಿ?: 36, 9ನೇ ಮುಖ್ಯರಸ್ತೆ, ಬಿ.ವಿ. ಕಾರಂತ ರಸ್ತೆ, ಬನಶಂಕರಿ 2ನೇ ಹಂತ

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.