ಪುಣೆ ಕನ್ನಡ ಮಾಧ್ಯಮ ಹೈಸ್ಕೂಲ್‌ ಕಾರ್ಗಿಲ್‌ ವಿಜಯ ದಿನ,ಗುರುಪೂರ್ಣಿಮೆ


Team Udayavani, Aug 5, 2018, 4:00 PM IST

0308mum01.jpg

ಪುಣೆ: ಪುಣೆ ಕನ್ನಡ ಸಂಘದ ಡಾ| ಕಲ್ಮಾಡಿ ಶ್ಯಾಮರಾವ್‌ ಕನ್ನಡ ಮಾಧ್ಯಮ ಹೈಸ್ಕೂಲ್‌ ವತಿಯಿಂದ ಜು. 27 ರಂದು ಶಾಲಾ ಸಭಾಂಗಣದಲ್ಲಿ ಕಾರ್ಗಿಲ್‌ ದಿನಾಚರಣೆ ಹಾಗೂ ಗುರುಪೂರ್ಣಿಮೆ ಉತ್ಸವ ನಡೆಯಿತು.

ಅಧ್ಯಾಪಕರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಈ ಸಂದರ್ಭ  ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕೂಡೆ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಗುರುಪೂರ್ಣಿಮೆಯ ಶುಭಾಶಯಗಳನ್ನು ತಿಳಿಸುತ್ತಾ ಮನೆಯೇ ಮೊದಲ ಪಾಠ ಶಾಲೆಯಾಗಿದೆ. ತಂದೆ, ತಾಯಿ, ಹಿರಿಯರನ್ನೂ ಗುರುಗಳ ಸ್ಥಾನದಲ್ಲಿ ಗೌರವಿಸಬೇಕಾಗಿದೆ. ಅದೇ ರೀತಿ ವಿದ್ಯೆ ಕಲಿಸುವ ಗುರುಗಳಿಗೂ ವಿಧೇಯರಾಗಿದ್ದುಕೊಂಡು ಗೌರವಿಸಬೇಕಾಗಿದೆ ಎಂದು ನುಡಿದರು.

ವಿದ್ಯಾರ್ಥಿಗಳು ಶಿಕ್ಷಕರನ್ನು ಸತ್ಕರಿಸಿ ಗೌರವಿಸಿದರು. ಈ ಸಂದರ್ಭ ಉಪಸ್ಥಿತರಿದ್ದ ಯುವ ಬ್ರಿಗೇಡ್‌ ಸದಸ್ಯರು ಶಿಕ್ಷರನ್ನು ಗೌರವಿಸಿ ದರು. ಕಾರ್ಗಿಲ್‌ ದಿನಾಚರಣೆಯಂಗವಾಗಿ ಯುವ ಬ್ರಿಗೇಡ್‌ ಸದಸ್ಯರು ವಿದ್ಯಾರ್ಥಿಗಳಿಗೆ ಕಾರ್ಗಿಲ್‌ ಯುದ್ಧ ಹಾಗೂ ಸ್ವಾತಂತ್ರ್ಯವೀರ ಸಾವಕರì ಅವರ ಕಿರು ಸಾಕ್ಷÂಚಿತ್ರಗಳನ್ನು ಪ್ರದರ್ಶಿಸಿದರು. ಕಿರುಚಿತ್ರಗಳನ್ನಾಧರಿಸಿ ವಿದ್ಯಾರ್ಥಿಗಳಲ್ಲಿ ರಸಪ್ರಶ್ನೆಗಳನ್ನು ಕೇಳಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಯುವ ಬ್ರಿಗೇಡ್‌ ಸದಸ್ಯ ನಿಂಗಪ್ಪ ಗೌಡ ಯುವ ಬ್ರಿಗೇಡ್‌ ವತಿಯಿಂದ ನಡೆಸಲಾಗುವ ವಿವಿಧ ಸಾಮಾಜಿಕ ಚಟುವಟಿಕೆಗಳ ವಿವರಗಳನ್ನು ನೀಡಿದರು. ಯುವ ಬ್ರಿಗೇಡ್‌ ಸದಸ್ಯ  ದಯಾನಂದ್‌ ಮಗದುಮ್‌ ಆವರು ವಿವೇಕಾನಂದರ ವಿಚಾರ ಧಾರೆಗಳನ್ನು ಪ್ರಸ್ತಾಪಿಸುತ್ತಾ, ಕಾರ್ಯಕ್ರಮದ ಆಯೋಜನೆಗೆ ಅವಕಾಶ ನೀಡಿರುವುದಕ್ಕೆ ವಂದಿಸಿದರು.

ಶಿವಾನಂದ ಬಿರಾದಾರ, ವಿರೂಪಾಕ್ಷ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕಾರ್ಯಕ್ರಮದಲ್ಲಿ ಡಾ| ಶೋಭಾ ಜೋಶಿ, ಕನ್ನಡ ಮಾಧ್ಯಮದ ಶಿಕ್ಷಕ ವೃಂದ, ಶಿಕ್ಷಕೇತರ ಸಿಬಂದಿಗಳು, ಯುವ ಬ್ರಿಗೇಡ್‌ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ವಿದ್ಯಾರ್ಥಿಗಾಗಿ ಎನ್ನುವ ಪುಸ್ತಕವನ್ನು ವಿತರಿಸಲಾಯಿತು. ಸಿಹಿ ಹಂಚುವ ಮೂಲಕ ಕಾರ್ಯಕ್ರಮ ಕೊನೆಗೊಂಡಿತು. ವಿದ್ಯಾರ್ಥಿಗಳು, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.