ವೀರಶೈವ ಜಂಗಮರೇ ಬೇಡ ಜಂಗಮರು: ಪಾಟೀಲ


Team Udayavani, Aug 5, 2018, 5:14 PM IST

5-agust-21.jpg

ಬನಹಟ್ಟಿ: ಈಗಿನ ಎಲ್ಲ ವೀರಶೈವ ಜಂಗಮರೇ ಕಾನೂನಿನ ಪ್ರಕಾರ ಬೇಡ ಜಂಗಮರು ಎಂದು ಅಖಿಲ ಕರ್ನಾಟಕ ಬೇಡ ಜಂಗಮದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೀರೇಂದ್ರ ಪಾಟೀಲ ತಿಳಿಸಿದರು.

ಶನಿವಾರ ಬನಹಟ್ಟಿ ಡಾ. ನಾಗಲೋಟಿಮಠ ಸಾಹಿತ್ತಿಕ ಹಾಗೂ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡ ನಗರಸಭೆ ವ್ಯಾಪ್ತಿಯ ಎಲ್ಲ ನಗರ ಮತ್ತು ಗ್ರಾಮಗಳ ಜಂಗಮ ಸಮಾಜದ ಸಮುದಾಯವರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಜಂಗಮ ಸಮಾಜ ಸಂಘಟನೆ ಇಲ್ಲದ ಕಾರಣ ಇಂದು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಸಂವಿಧಾನ ನಮಗೆ ಕರ್ತವ್ಯ ಮತ್ತು ಹಕ್ಕುಗಳನ್ನು ನೀಡಿದೆ. ಆದರೆ ಸಮಾಜಕ್ಕೆ ಸಾಂವಿಧಾನಿಕವಾಗಿ ಜಂಗಮರೆಲ್ಲ ಬೇಡ ಜಂಗಮರೆ ಎಂದರು.

ಆದರೆ ಕೆಲವೇ ಕೆಲವು ಜನಪ್ರತಿನಿಧಿಗಳಿಂದ ನಮ್ಮ ಸಮುದಾಯಕ್ಕೆ ತೊಂದರೆಯಾಗುತ್ತಿದೆ ಎಂದರು. ಬ್ರಿಟಿಷರ ಕಾಲದ 1901ರಲ್ಲಿ ಬೇಡುವ ಜಂಗಮರೆಲ್ಲರನ್ನು ಹಿಂದುಳಿದ ಜನಾಂಗಕ್ಕೆ ಸೇರಿಸಲು ಒಪ್ಪಿಗೆ ದೊರಕಿತ್ತು. ಆದರೆ 1921ರಲ್ಲಿ ಅದು ಅನುಷ್ಠಾನಕ್ಕೆ ತರಲು ಕಾರಣವಾಯಿತು. ನಂತರ 1931ರಲ್ಲಿ ಜಂಗಮರನ್ನು ಪ.ಜಾತಿ ಮತ್ತು ಪ.ಪಂಗಡದ ಗುಂಪಿಗೆ ಸೇರಿಸಿ ಕೇಂದ್ರ ಸರ್ಕಾರ ಕಾನೂನಿನಡಿಯಲ್ಲಿ ಅಧಿಸೂಚನೆ ಹೊರಡಿಸಿತು. ವೀರಶೈವ ಜಂಗಮರೆಲ್ಲರೂ ಸುಮಾರು 90 ವರ್ಷಗಳ ಹಿಂದೆಯೇ ಮೀಸಲಾತಿ ದೊರಕಿದೆ. ಆದರೆ ಇಂದಿನವರೆಗೂ ನಾವ್ಯಾರೂ ಅರ್ಜಿ ಸಲ್ಲಿಸಿ ಜಾತಿ ಪ್ರಮಾಣ ಪತ್ರ ಪಡೆದು ಅದರ ಸದುಪಯೋಗ ಪಡೆದಿಲ್ಲ. ಆದ್ದರಿಂದ ನಾವೆಲ್ಲರೂ ಅರ್ಜಿ ಸಲ್ಲಿಸಿ ಸಮಾಜದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ ಎಂದರು.

1947 ರಿಂದ ಜಂಗಮರೆಲ್ಲರೂ ಮೀಸಲಾತಿಗೆ ಅರ್ಹರಾಗಿದ್ದು, ಇಂದು ಎಲ್ಲರೂ ಸಂಘಟಿತರಾಗಿ ಸರ್ಕಾರ ನಮಗೆ ನೀಡುವ ಹಕ್ಕಿನ ಸೌಲಭ್ಯಗಳನ್ನು ಪಡೆದುಕೊಳ್ಳೋಣ ಎಂದರು. ನಂತರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಮಖಂಡಿಯ ಸಿದ್ದಲಿಂಗಯ್ಯ ಕಂಬಿ ಮಾತನಾಡಿ, ನಾನು ಬೇಡ ಜಂಗಮನೆಂದು ಅನೇಕ ವರ್ಷಗಳ ಹಿಂದೆಯೇ ಸರ್ಕಾರದಿಂದ ಕಾನೂನಿನಡಿಯಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಕಳೆದ 10 ವರ್ಷದ ಹಿಂದೆ ಮುಧೋಳ ಮೀಸಲು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದೆ. ಆದ ಕಾರಣ ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಈ ದೇಶದಲ್ಲಿರುವರಾಗಿದ್ದು, ನಮ್ಮ ಹಕ್ಕಿಗಾಗಿ ಹೋರಾಟ ಮಾಡಿ ಅದರ ಸದುಪಯೋಗ ಪಡೆದುಕೊಳ್ಳೋಣ ಎಂದರು.

ಮುಧೋಳ ನಗರಸಭೆ ಅಧ್ಯಕ್ಷೆ ದಾಕ್ಷಾಯಣಿ ಹಲಸಂಗಿಮಠ, ಸೋಮಯ್ಯ ಮಠದ, ಬಸಯ್ಯ ಹಿರೇಮಠ, ಈರಯ್ಯ ವಿಭೂತಿ, ಈರಯ್ಯ ಕತ್ತಿ, ಗುರುಪಾದಯ್ಯ ಹುಣಶ್ಯಾಳಮಠ, ಚಂದ್ರಶೇಖರ ಕಾಡದೇವರ, ಕಲ್ಲಯ್ಯ ಕಾಡದೇವರ, ಚನ್ನಮಲ್ಲಯ್ಯ ಹಿರೇಮಠ ಹಾಗೂ ರಬಕವಿ ಆಸಂಗಿ, ಅಸ್ಕಿ, ಹೊಸೂರ ಮತ್ತು ಬನಹಟ್ಟಿ ನಗರ ಸೇರಿದಂತೆ ಅನೇಕ ಗ್ರಾಮಗಳಿಂದ ಆಗಮಿಸಿದ ಜಂಗರು ಸೇರಿದಂತೆ ಅನೇಕರಿದ್ದರು. ಬಸಯ್ಯ ವಸ್ತ್ರದ ಸ್ವಾಗತಿಸಿದರು. ಶಿವರುದ್ರಯ್ಯ ಕಾಡದೇವರ ನಿರೂಪಿಸಿದರು. ಗುರುಬಸಯ್ಯ ಜಮಖಂಡಿಮಠ ವಂದಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.