ಡ್ರೋನ್‌ನಿಂದ ವೆನೆಜುವೆಲಾ ಅಧ್ಯಕ್ಷ ಮಡುರೊ ಹತ್ಯೆ ಯತ್ನ


Team Udayavani, Aug 6, 2018, 10:07 AM IST

vene.jpg

ಸೇನಾ ಸಮಾರಂಭದಲ್ಲಿ ಭಾಗಿಯಾಗಿದ್ದಾಗ ಬಾಂಬ್‌ ದಾಳಿ
ಅಧ್ಯಕ್ಷ  ಮಡುರೊ ಪ್ರಾಣಾಪಾಯದಿಂದ ಅದೃಷ್ಟವಶಾತ್‌ ಪಾರು

ಕರಾಕಸ್‌: ಡ್ರೋನ್‌ ಮೂಲಕ ಬಾಂಬ್‌ ಸ್ಫೋಟಿಸಿ ವೆನೆಜುವೆಲಾ ಅಧ್ಯಕ್ಷ ನಿಕೋಲಸ್‌ ಮಡುರೊ ಅವರನ್ನು ಹತ್ಯೆಗೈಯ್ಯುವ ಸಂಚೊಂದು ವಿಫ‌ಲ ಗೊಂಡಿದ್ದು, ದೇಶದೆಲ್ಲೆಡೆ ಕಂಪನ ಸೃಷ್ಟಿಸಿದೆ. ಕರಾಕಸ್‌ನ ಕೇಂದ್ರ ಭಾಗದಲ್ಲಿ ಆಯೋಜಿಸಲಾಗಿದ್ದ ಸೇನೆಯ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ನಿಕೋಲಸ್‌, ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದಾಗ, ಸ್ಫೋಟಕ ಹೊತ್ತಿದ್ದ ಡ್ರೋನ್‌ ಒಂದು ಏಕಾಏಕಿ ಎಲ್ಲಿಂದಲೋ ಹಾರಿ ಬಂದು ವೇದಿಕೆ ಮುಂದೆ ಬಂದು ನಿಂತು ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಆದರೆ ಸುಮಾರು 12 ಮಂದಿ ಯೋಧರು ಗಾಯ ಗೊಂಡಿದ್ದಾರೆ. ಡ್ರೋನ್‌ ಸ್ಫೋಟಗೊಂಡ ಕೂಡಲೇ ಭದ್ರತಾ ಸಿಬ್ಬಂದಿಯು ಅಧ್ಯಕ್ಷರನ್ನು ಸ್ಯೂಟ್‌ಕೇಸ್‌ ಮಾದರಿಯ ರಕ್ಷಾಕವಚದ ಮೂಲಕ ರಕ್ಷಿಸಿದ ವೀಡಿಯೋ ಕೂಡ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ.

ಘಟನೆಯ ಅನಂತರ, ರಾಷ್ಟ್ರೀಯ ಬಾನುಲಿ ಕೇಂದ್ರದ ಮೂಲಕ ಮಾತನಾಡಿದ ನಿಕೋ ಲಸ್‌, “”ನನ್ನನ್ನು ಡ್ರೋನ್‌ ಮೂಲಕ ಕೊಲ್ಲಲು  ಸಂಚು ರೂಪಿಸಿದ್ದರು. ಇದಕ್ಕೆ ಕೊಲಂಬಿಯಾ ಅಧ್ಯಕ್ಷ ಜುವಾನ್‌ ಮ್ಯಾನುಯೆಲ್‌ ಸ್ಯಾಟೋ ಸ್‌ ಅವರೇ ಕಾರಣ” ಎಂದು ಆರೋಪಿಸಿದ್ದಾರೆ. ಆದರೆ, ಸರಕಾರಿ ಮೂಲಗಳು  ಬಂಡುಕೋರರ ಕೈವಾಡವಿರಬಹುದೆಂದು ಹೇಳಿವೆ. ತನಿಖೆಗೆ ಆದೇಶಿಸಲಾಗಿದೆ. 

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.