ಎಐಎಡಿಎಂಕೆಗೆ ರಜನಿ ಸೇರ್ಪಡೆ?


Team Udayavani, Aug 7, 2018, 10:15 AM IST

31.jpg

ಚೆನ್ನೈ: ರಾಜಕೀಯ ಪ್ರವೇಶ ಘೋಷಣೆ ಮಾಡಿರುವ ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರು ಎಐಎಡಿಎಂಕೆ ಸೇರ್ಪಡೆ ಆಗುತ್ತಾರಾ? ಇಂಥ ಒಂದು ವದಂತಿ ತಮಿಳುನಾಡಿನ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲೀಗ ಬಿರುಸಾಗಿದೆ.  ತಮಿಳು ಸುದ್ದಿವಾಹಿನಿ ಸಂಸ್ಕೃತಿ ಸಚಿವ ಮಾಫೊ ಕೆ. ಪಾಂಡ್ಯರಾಜನ್‌ ಜತೆಗೆ ನಡೆಸಿದ ಸಂದ ರ್ಶನದಲ್ಲಿ ಪ್ರಸ್ತಾಪವಾದ ಅಂಶ ಈ ಬೆಳ ವಣಿಗೆಗೆ ಕಾರಣವಾಗಿದೆ. ತಮಿಳು ಸೂಪರ್‌ ಸ್ಟಾರ್‌ ಇತ್ತೀ ಚಿನ ದಿನಗಳಲ್ಲಿ ಆಡಳಿತ ಪಕ್ಷಕ್ಕೆ ಹೆಚ್ಚು ಆಪ್ತ ರಾಗಿರುವಂತೆ ಕಂಡು ಬರುತ್ತಿದ್ದಾ ರಲ್ಲವೇ ಎಂದು ಚಾನೆಲ್‌ ಸಂಪಾದಕ ಪ್ರಶ್ನಿಸಿದ್ದರು. “ಯಾರಿಗೆ ಗೊತ್ತು? ಅವರು ಇನ್ನೂ ಹತ್ತಿರಕ್ಕೆ ಬರುವ ಸಾಧ್ಯತೆ ಇದೆ’ ಎಂದು ಸಚಿವ ಉತ್ತರಿಸಿದರು.

ಮತ್ತೂ ಪಟ್ಟು ಬಿಡದ ಕಾರ್ತಿಗ ಚೆಲ್ವನ್‌ “ರಜನಿಕಾಂತ್‌ ನಿಮ್ಮ ಪಕ್ಷದ ಜತೆ ಚುನಾವಣಾ ಮೈತ್ರಿ ಏರ್ಪಡಿಸಲಿ ದ್ದಾರೆಯೇ?’ ಎಂದು ಪ್ರಶ್ನಿಸಿದರು. ಅದಕ್ಕೂ ಜಾಣತನದಿಂದಲೇ ಉತ್ತರಿಸಿದ ಸಚಿವ ಮಾಫೊ “ಅದು ಮೈತ್ರಿಕೂಟವೂ ಆಗಬಹುದು. ರಜನಿಕಾಂತ್‌ ಅವರು ನಮ್ಮ ಪಕ್ಷವನ್ನೂ ಸೇರಬಹುದು’ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಸಂದರ್ಶನದ ಈ ಅಂಶ ವೈರಲ್‌ ಆಗಿದೆ. 

 ಎಂಜಿಆರ್‌ ಮಾದರಿಯಲ್ಲಿ ಉತ್ತಮ ಆಡಳಿತ ನೀಡು ವುದೇ ತಮ್ಮ ಗುರಿ ಎಂದು ರಜನಿಕಾಂತ್‌ ಹೇಳಿಕೊಂಡಿದ್ದರು. ರಾಜಕೀಯ ಪಕ್ಷ ಸ್ಥಾಪನೆ, ಅದರ ಜನ ಪ್ರಿಯತೆಗಾಗಿ ಓಡಾಟ, ಖರ್ಚು ಸೇರಿದಂತೆ ಹಲವಾರು ವಿಚಾರಗಳು ಒಳಗೊಂಡಿರುವುದರಿಂದ ರಜನಿಕಾಂತ್‌ ಅವರು ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪನೆ ಯೋಜನೆ ಕೈ ಬಿಟ್ಟು ಎಐಎಡಿಎಂಕೆಗೆ ಸೇರ್ಪಡೆಯಾಗಲಿದ್ದಾರೆ. ಜತೆಗೆ ಆ ಪಕ್ಷದಲ್ಲಿರುವ ಭಿನ್ನಮತವೂ ಅವರ ನಿರ್ಧಾರಕ್ಕೆ ಕಾರಣ ಎಂಬ ವಾದ ಸರಣಿಗಳು ತಮಿಳುನಾಡಿನಾದ್ಯಂತ ಹರಿದಾಡುತ್ತಿವೆ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.