ಮೃತ ಕಾರ್ಮಿಕರಿಗೆ 28 ಲಕ್ಷ ರೂ. ಪರಿಹಾರ ನೀಡಿ
Team Udayavani, Aug 7, 2018, 11:18 AM IST
ಸೇಡಂ: ತುತ್ತಿನ ಚೀಲ ತುಂಬಿಸಿಕೊಳ್ಳಲು ದೂರದ ರಾಜ್ಯಗಳಿಂದ ಶ್ರೀ ಸಿಮೆಂಟ್ ಕಾರ್ಖಾನೆಗೆ ಬಂದ ಕಾರ್ಮಿಕರು ಯಾರಧ್ದೋ ತಪ್ಪಿನಿಂದ ಜೀವ ಕಳೆದುಕೊಳ್ಳುವಂತಾಗಿದ್ದು, ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ 28 ಲಕ್ಷ ರೂ. ಪರಿಹಾರ ನೀಡಿ ಎಂದು ಮಾಜಿ ಕಾರ್ಮಿಕ ಸಚಿವ ಎಸ್.ಕೆ. ಕಾಂತಾ, ರೈತ ಮುಖಂಡ ಮಾರುತಿ ಮಾನ್ಪಡೆ ಆಗ್ರಹಿಸಿದ್ದಾರೆ.
ತಾಲೂಕಿನ ಕೋಡ್ಲಾ-ಬೆನಕನಹಳ್ಳಿ ಬಳಿಯ ಶ್ರೀ ಸಿಮೆಂಟ್ ಕಾರ್ಖಾನೆ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಕಾರ್ಖಾನೆ ಅಧಿಕಾರಿಗಳು ಮತ್ತು ಪೊಲೀಸರ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಕಾರ್ಮಿಕರ ಕಾಲೋನಿಯಲ್ಲಿದ್ದ ಕಾರ್ಮಿಕರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಮಾಹಿತಿ
ಪಡೆದರು. ಈ ವೇಳೆ ಕಾರ್ಮಿಕರು, ಕೆಲಸ ನಿರ್ವಹಿಸುವ ಜಾಗದಲ್ಲಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಿಲ್ಲ.
ಇನ್ನೊಂದೆ ಡೆ ಕಾಮಗಾರಿ ಮಾಡುವ ವೇಳೆ ಎಚ್ಚರವಹಿಸಿಲ್ಲ. ಘಟನೆ ಸಂಭವಿಸಿದ ನಂತರ ಕಾರ್ಮಿಕರನ್ನು ಪೊಲೀಸ್ ಅಧಿಕಾರಿಗಳು ಹೀನಾಯವಾಗಿ ನೋಡಿದ್ದಾರೆ ಎಂದು ಆರೋಪಿಸಿದರು.
ಮಾಜಿ ಕಾರ್ಮಿಕ ಖಾತೆ ಸಚಿವ ಎಸ್.ಕೆ. ಕಾಂತಾ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರಿಂದ ಮಾಹಿತಿ ಪಡೆದು, ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!