ದಲಾಯಿ ಲಾಮಾ ಪರಂಪರೆ ಈಗ ರಾಜಕೀಯವಾಗಿ ಅಪ್ರಸ್ತುತ: ದಲಾಯಿ ಲಾಮಾ


Team Udayavani, Aug 8, 2018, 4:00 PM IST

dalai-lama-600.jpg

ಪಣಜಿ : ‘ದಲಾಯಿ ಲಾಮಾ ಪರಂಪರೆಯು ಈಗ ರಾಜಕೀಯವಾಗಿ ಅಪ್ರಸ್ತುತವಾಗಿದೆ. ಆದುದರಿಂದ ಈ ಪ್ರಾಚೀನ ಪರಂಪರೆಯನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದನ್ನು ಟಿಬೆಟ್‌ ಜನರೇ ತೀರ್ಮಾನಿಸಬೇಕು’ ಎಂದು 83ರ ಹರೆಯದ ಟಿಬೆಟ್‌ ಬೌದ್ಧ ಧರ್ಮಗುರು ದಲಾಯಿ ಲಾಮಾ ಹೇಳಿದ್ದಾರೆ. 

“ಚೀನ ಸರಕಾರಕ್ಕೆ ರಾಜಕೀಯ ಕಾರಣಗಳಿಗಾಗಿ ನನಗಿಂತಲೂ ಹೆಚ್ಚಿನ ಕಾಳಜಿ ದಲಾಯಿ ಲಾಮಾ ಪರಂಪರೆಯ ಬಗ್ಗೆ ಇದೆ’ ಎಂದು ಅವರು ಹೇಳಿದರು. 

ಪರಂಪರೆಯಲ್ಲಿ ಹದಿನಾಲ್ಕನೆಯವರಾಗಿರುವ ಮತ್ತು ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ದಲಾಯಿ ಲಾಮಾ ಅವರು ಗೋವಾ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. 

ದಲಾಯಿ ಲಾಮಾ ಎನ್ನುವುದು ಟಿಬೆಟ್‌ ಬೌದ್ಧ  ಧರ್ಮದ ಗೆಲೂಗ್‌ ಧಾರ್ಮಿಕ ಚಿಂತನ ಪೀಠವು  ತನ್ನಲ್ಲಿನ  ಅತೀ ಮುಖ್ಯ ಸನ್ಯಾಸಿಗೆ ನೀಡುವ ಪಾರಂಪರಿಕ ಬಿರುದಾಗಿದೆ. 

ದಲಾಯಿ ಲಾಮಾ ತಮ್ಮ ಭಾಷಣವನ್ನು ಮುಂದುವರಿಸಿ ಹೀಗೆ ಹೇಳಿದರು : ”1969ರಷ್ಟು ಹಿಂದೆಯೇ ನಾನು ದಲಾಯಿ ಲಾಮಾ ಪರಂಪರೆ ಮುಂದುವರಿಯಬೇಕೇ ಬೇಡವೇ ಎಂಬುದನ್ನು ಟಿಬೆಟ್‌ ಜನರೇ ತೀರ್ಮಾನಿಸಬೇಕು ಎಂದು ಔಪಚಾರಿಕವಾಗಿ ಹೇಳಿದ್ದೆ. 2011ರಲ್ಲಿ ನಾನು ರಾಜಕೀಯ ಹೊಣೆಗಾರಿಕೆಯಿಂದ ಸಂಪೂರ್ಣವಾಗಿ ನಿವೃತ್ತನಾದೆ. ಈಗ ಚುನಾಯಿತ ರಾಜಕೀಯ ನಾಯಕತ್ವವು ಈ ಹೊಣೆಗಾರಿಕೆಯನ್ನು ನಿಭಾಯಿಸುತ್ತಿದೆ. ನಾನು ಅವರ ಯಾವುದೇ ನಿರ್ಧಾರದಲ್ಲಿ ಶಾಮೀಲಾಗಿರುವುದಿಲ್ಲ; ಈಗಂತೂ ದಲಾಯಿ ಲಾಮಾ ಪರಂಪರೆ ರಾಜಕೀಯವಾಗಿ ಪ್ರಸ್ತುತವಾಗಿಲ್ಲ.”

1959ರ ದಂಗೆಯಲ್ಲಿ  ಟಿಬೆಟ್‌ನಿಂದ ಪಲಾಯನ ಮಾಡಿ ಭಾರತದಲ್ಲಿ ಆಸರೆ ಪಡೆದಿರುವ ದಲಾಯಿ ಲಾಮಾ ಅವರಿಗೆ 1989ರಲ್ಲಿ ಶಾಂತಿ ನೊಬೆಲ್‌ ಪುರಸ್ಕಾರ ಸಂದಿದೆ.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

rain 21

Floods: ಸಂಕಷ್ಟದಲ್ಲಿ ಅಸ್ಸಾಂನ 6 ಲಕ್ಷ ಮಂದಿ ನಿರಾಶ್ರಿತ, 43 ಸಾವು

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.