ಉಗ್ರರು ಅಪಹರಿಸಿ ಚಿತ್ರಹಿಂಸೆ ನೀಡಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು
Team Udayavani, Aug 9, 2018, 12:25 PM IST
ಶ್ರೀನಗರ : ಜಮ್ಮು ಕಾಶ್ಮೀರದ ಕುಲಗಾಂವ್ ನಲ್ಲಿ ಉಗ್ರರಿಂದ ಅಪಹರಣಕ್ಕೆ ಗುರಿಯಾಗಿ ಚಿತ್ರಹಿಂಸೆ ನೀಡಲ್ಪಟ್ಟು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನೆಂದು ಪೊಲೀಸರು ತಿಳಿಸಿದ್ದಾರೆ.
ಮೆಹರಾಜ್ ಅಹ್ಮದ್ ಮತ್ತು ಆರಿಫ್ ಮಹ್ಮದ್ ಎಂಬ ಇಬ್ಬರು ಯುವಕರನ್ನು ನಿನ್ನೆ ಬುಧವಾರಅಪರಿಚಿತ ಉಗ್ರರು ಅಪಹರಿಸಿದ್ದರು. ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಆರಿಫ್ ನ ದೇಹ ತುಂಬ ಚಿತ್ರಹಿಂಸೆ ನೀಡಿದ ಗುರುತುಗಳಿದ್ದವು. ಒಡನೆಯೇ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಇಂದು ಆತ ಕೊನೆಯುಸಿರೆಳೆದ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ