ರೈಲು ಹಳಿ ಮೇಲೆ ಗುಡ್ಡ ಕುಸಿತ


Team Udayavani, Aug 9, 2018, 3:15 PM IST

kol-1.jpg

ಸಕಲೇಶಪುರ: ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮಂಗಳೂರು-ಹಾಸನ ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಎರಡು ದಿನಗಳಿಂದ ಸುರಿಯುತ್ತಿದ್ದು, ಸಮುದ್ರ ಮಟ್ಟದಿಂದ 3500 ಅಡಿ ಎತ್ತರದ ಪ್ರದೇಶದಲ್ಲಿರುವ ತಾಲೂಕಿನ ಎಡಕುಮೇರಿ ಶಿರುವಾಗಿಲು ಮಧ್ಯದ 73, 83 ಹಾಗೂ 79 ಮೈಲುಗಲ್ಲು ಸಮೀಪ ಒಟ್ಟು 3 ಕಡೆ ಹಳಿ ಮೇಲೆ ಗುಡ್ಡ ಕುಸಿತಗೊಂಡಿದ್ದು ಇದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರವನ್ನು ಹಾಸನದ ನಿಲ್ದಾಣದಲ್ಲೇ ಸ್ಥಗಿತಗೊಳಿಸಲಾಯಿತು.

ಬೆಳಗ್ಗೆ 11 ಗಂಟೆಯ ಸಮಯದಲ್ಲಿ ನಿಲ್ದಾಣಕ್ಕೆ ರೈಲು ಬಂತಾದರೂ, ಸಂಚಾರ ಸ್ಥಗಿತಗೊಂಡಿದ್ದರಿಂದ ಹಾಸನ ನಿಲ್ದಾಣದಲ್ಲೇ ರೈಲು ನಿಲ್ಲಬೇಕಾಯಿತು. ಆದರೆ, ಮಧ್ಯಾಹ್ನ 3 ಗಂಟೆಯಾದರೂ ಸ್ಥಳಕ್ಕೆ ಯಾವೊಬ್ಬ ಸಂಬಂಧಪಟ್ಟ ಅಧಿಕಾರಿ ಬಂದು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇದ್ದಿದ್ದು ಆಕ್ರೋಶಕ್ಕೆ ಕಾರಣವಾಯಿತು.

ಕಾರ್ಯಾಚರಣೆಗೆ ಮಳೆ ಅಡ್ಡಿ: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗಬೇಕಾಗಿದ್ದ ರೈಲನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣದಲ್ಲಿ ತಡೆ ಹಿಡಿದು ಮಂಗಳೂರಿಗೆ ಹಿಂತಿರುಗಿ ಕಳುಹಿಸಲಾಯಿತು.

ಮಲೆನಾಡು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ರೈಲು ಹಳಿ ಮೇಲೆ ಗುಡ್ಡ ಕುಸಿಯುವುದು ಸಾಮಾನ್ಯವಾಗಿದೆ. ಏತನ್ಮಧ್ಯೆ, ಸಂಚಾರಕ್ಕೆ ಅಡ್ಡಿಯಾಗಿದ್ದ ಗುಡ್ಡ ತೆರವುಗೊಳಿಸಲು ಸಕಲೇಶಪುರದಿಂದ ತಂಡ ಹೊರಟು, ತೆರವು ಕಾರ್ಯಾಚರಣೆಯಲ್ಲಿ ತೊಡಗಿದೆ ಯಾದರೂ ಜಿಟಿ ಜಿಟಿ ಮಳೆಯಿಂದ ಅಡಿಯುಂಟಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ರೈಲು ಯಾವಾಗ ಹೊರಡುತ್ತದೆ ಎಂಬ ಮಾಹಿತಿ ನೀಡದ ಕಾರಣ ವಿವಿಧ ತುರ್ತು ಕಾರ್ಯ ನಿಮ್ಮಿತ್ತ ಮಂಗಳೂರು ತಲುಪಲು ರೈಲು ಹತ್ತಿದ ಪ್ರಯಾಣಿಕರು ರೈಲ್ವೆ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಹಾಸನ ರೈಲು ನಿಲ್ದಾಣದಲ್ಲಿ ಸಾಮಾನ್ಯವಾಗಿತ್ತು. 

ಬಸ್‌ನಲ್ಲಿ ಸಂಚಾರ: ಅಂತಿಮವಾಗಿ ಸಂಚಾರ ಸ್ಥಗಿತ ದಿಂದ ರೈಲ್ವೆ ಇಲಾಖೆಯು ಪ್ರಯಾಣಿಕರನ್ನು ಹಾಸನ ದಿಂದ ರಸ್ತೆ ಮಾರ್ಗವಾಗಿ 60ಕ್ಕೂ ಹೆಚ್ಚು ಬಸ್ಸುಗಳ ಮೂಲಕ ಮಂಗಳೂರು, ಕುಕ್ಕೆ ಸುಬ್ರಹ್ಮಣ್ಯ ಮತ್ತಿತರ, ಕಡೆಗಳಿಗೆ ಕಳುಹಿಸಿತು.

11 ಬಾರಿ ಗುಡ್ಡ ಕುಸಿತ: ಕಳೆದ ಎರಡೂವರೆ ತಿಂಗಳಲ್ಲಿ 11ನೇ ಬಾರಿ ಗುಡ್ಡ ಕುಸಿದಿದ್ದು, ಮಳೆಯಿಂದ ಗುರುವಾರ ಸಂಜೆಯೊಳಗೆ ಗುಡ್ಡ ತೆರವುಗೊಳಿಸವ ಸಾಧ್ಯತೆ ಇದೆ. ಒಟ್ಟಿನಲ್ಲಿ ಹಾಸನ-ಮಂಗಳೂರು ಮಾರ್ಗದಲ್ಲಿ ಪದೇ ಪದೆ ಗುಡ್ಡ ಕುಸಿಯುತ್ತಿರುವುದು ರೈಲ್ವೆ ಇಲಾಖೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪ್ರಯಾಣಿಕರಿಗೂ ಕಿರಿಕಿರಿಯನ್ನುಂಟು ಮಾಡಿದೆ.

ಟಾಪ್ ನ್ಯೂಸ್

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.