ಕುಂದಾಪುರದಲ್ಲಿ ಉದಯ ಕಿಚನೆಕ್ಟ್ಸ್ ಮಳಿಗೆ ಉದ್ಘಾಟನೆ, ವಿಶೇಷ ಮಾರಾಟ
Team Udayavani, Aug 9, 2018, 3:19 PM IST
ಕುಂದಾಪುರ: ಉದಯ ಸಮೂಹ ಸಂಸ್ಥೆಯ ಗೃಹೋಪಕರಣ, ಹೋಟೆಲ್, ಕ್ಯಾಟರಿಂಗ್ ಹಾಗೂ ದಿನಬಳಕೆಯ ಅಡುಗೆ ಮನೆಯ ಸಾಮಗ್ರಿಗಳ ಮಳಿಗೆ ಉದಯ ಕಿಚನೆಕ್ಟ್ಸ್ ನ 10ನೇ ರಿಟೇಲ್ ಸೂಪರ್ ಬಜಾರ್ ಅನ್ನು ಕುಂದಾಪುರದ ಪಾರಿಜಾತ ಹೋಟೆಲ್ ಸಮೀಪದ ಶಂಕರ ಶೇಟ್ ಟವರ್ಸ್ ನಲ್ಲಿ ಗುರುವಾರ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ರಿಬ್ಬನ್ ಕತ್ತರಿಸಿ, ಜ್ಯೋತಿ ಬೆಳಗಿಸುವ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿ ಉದಯ ಕಿಚನೆಕ್ಟ್ಸ್ ಮಳಿಗೆಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಿಂಡಿಕೇಟ್ ಬ್ಯಾಂಕ್ ವಲಯ ಕಚೇರಿ ಮಹಾಪ್ರಬಂಧಕ ಭಾಸ್ಕರ ಹಂದೆ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಮೋಹನ್ ಸಾರಂಗ, ರೋಟರಿ ಜಿಲ್ಲಾ ಗವರ್ನರ್ ಅಭಿನಂದನ್ ಎ.ಶೆಟ್ಟಿ, ಶಂಕರ ಶೇಟ್ ಟವರ್ಸ್ ಮಾಲಕಿ ಸುಂದರಿ ಎ.ಶೇಟ್, ಉದಯ ಸಮೂಹ ಸಂಸ್ಥೆಯ ಮಾಲಕ ರಮೇಶ್ ಎ. ಬಂಗೇರ, ಉದಯ ಸಮೂಹ ಸಂಸ್ಥೆಯ ಮಹಾಪ್ರಬಂಧಕ ಉಮೇಶ್ ಬಾಧ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಕೊಡುಗೆ:
ಮಳಿಗೆ ಉದ್ಘಾಟನೆ ಪ್ರಯುಕ್ತ ಆಗಸ್ಟ್ 9ರಿಂದ 19ರವರೆಗೆ ವಿಶೇಷ ಕೊಡುಗೆ ಮಾರಾಟ ಇದ್ದು, ಶೇ.60ರವರೆಗೆ ದರ ಕಡಿತ, ಕೋಂಬೋ ಆಫರ್ ಹಾಗೂ ಬಹುಮಾನಗಳಿರುತ್ತದೆ ಎಂದು ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ