ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲಿಯೇ ಸಾವು
Team Udayavani, Aug 9, 2018, 6:01 PM IST
ಹೆಬ್ರಿ: ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸೋಮೇಶ್ವರದ ಕಾಸನಮಕ್ಕಿ ಎಂಬಲ್ಲಿ ಗುರುವಾರ ನಡೆದಿದೆ.
ದ್ವಿಚಕ್ರ ವಾಹನವನ್ನು ಚಲಾಯಿಸುತ್ತಿದ್ದ ಮಡಾಮಕ್ಕಿಯ ಶಂಕರ ಕುಲಾಲ (55) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಶಂಕರ ಕುಲಾಲ ಸೋಮೇಶ್ವರದಿಂದ ಮಡಾಮಕ್ಕಿ ಕಡೆ ಹೋಗುವಾಗ ಎದುರು ದಿಕ್ಕಿನಿಂದ ಬಂದ ಖಾಸಗಿ ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದರು. ಖಾಸಗಿ ಬಸ್ಸಿನ ಚಾಲಕನನ್ನು ಹೆಬ್ರಿ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ