ನಾಲ್ಕು ಒಂಟೆಗಳ ರಕ್ಷಣೆ
Team Udayavani, Aug 10, 2018, 12:13 PM IST
ಬೆಂಗಳೂರು: ಪಾದರಾಯನಪುರದ ಅರಾಫತ್ ನಗರದ ಕೊಳೆಗೇರಿ ಪ್ರದೇಶದಲ್ಲಿ ಗುರುವಾರ ಅಕ್ರಮವಾಗಿ ಇರಿಸಿಕೊಂಡಿದ್ದ ನಾಲ್ಕು ಒಂಟೆಗಳನ್ನು ಜಗಜೀವನ್ರಾಮ್ ನಗರ ಪೊಲೀಸರು ರಕ್ಷಿಸಿದ್ದಾರೆ. ಒಂಟೆಗಳನ್ನು ಕಳ್ಳಸಾಗಣೆ ಮೂಲಕ ತಂದು ಕೂಡಿಹಾಕಲಾಗಿದೆ ಎಂದು ಸರ್ಕಾರೇತರ ಸಂಸ್ಥೆ ಗೋ ಗ್ಯಾನ್ ಫೌಂಡೇಶನ್ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹೀಗಾಗಿ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು, ಒಂಟೆಗಳನ್ನು ರಕ್ಷಿಸಿದ್ದರು. ಬಳಿಕ ಒಂಟೆಗಳನ್ನು ಕೋರಮಂಗಲದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ