ದಿಲ್ಲಿ : 2ನೇ ತರಗತಿ ಬಾಲಕಿಯ ರೇಪ್‌, ಹೆತ್ತವರಿಂದ ಭಾರೀ ಪ್ರತಿಭಟನೆ


Team Udayavani, Aug 10, 2018, 4:02 PM IST

delhi-school-rape-700.jpg

ಹೊಸದಿಲ್ಲಿ : ಇಲ್ಲಿನ ಗೋಲೆ ಮಾರ್ಕೆಟ್‌ ಪ್ರದೇಶದಲ್ಲಿರುವ ನ್ಯೂಡೆಲ್ಲಿ  ಮುನಿಸಿಪಲ್‌ ಕೌನ್ಸಿಲ್‌ (ಎನ್‌ಎಂಡಿಸಿ) ಶಾಲೆಯ ಎರಡನೇ ತರಗತಿಯ ವಿದ್ಯಾರ್ಥಿಯ ಮೇಲೆ ನಿನ್ನೆ ಗುರುವಾರ ನಡೆದಿದ್ದ ಅಮಾನುಷ ಅತ್ಯಾಚಾರವನ್ನು ಖಂಡಿಸಿ ವಿದ್ಯಾರ್ಥಿಗಳ ಹೆತ್ತವರನೇಕರು ಇಂದು ಶಾಲೆಯ ಆವರಣದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. 

ಮಹಿಳೆಯರು ಕೂಡ ತಮ್ಮ ಹೆಸರನ್ನು ರಿಜಿಸ್ಟರ್‌ ಮಾಡಿ ಶಾಲಾ ಆವರಣವನ್ನು ಪ್ರವೇಶಿಸುವಷ್ಟು ಖಡಕ್‌ ಭದ್ರತೆ ಇರುವಾಗ ಒಬ್ಬ ಅತ್ಯಾಚಾರಿ ಶಾಲಾ ಆವರಣ ಪ್ರವೇಶಿಸಿದ್ದು ಹೇಗೆ ಎಂದು ಕೋಪೋದ್ರಿಕ್ತ ಹೆತ್ತವರು ಶಾಲಾಡಳಿತೆಯನ್ನು ಪ್ರಶ್ನಿಸಿದರು. 

ಎನ್‌ಡಿಎಂಸಿ ನೇಮಿಸಿಕೊಂಡಿದ್ದ ಕಾಯಂ ಇಲೆಕ್ಟ್ರೀಶಿಯನ್‌, 37ರ ಹರೆಯದ ರಾಮ್‌ ಆಸರೆ ಎಂಬಾತ ಆರು ವರ್ಷ ಪ್ರಾಯದ ಎರಡನೇ ತರಗತಿಯ ಬಾಲಕಿಯನ್ನು ಪಂಪ್‌ ಹೌಸ್‌ ಗೆ ಒಯ್ದು ಅಲ್ಲಿ ಅತ್ಯಾಚಾರ ಮಾಡಿದ್ದ. 

ಮನೆಗೆ ಅಳುತ್ತಾ ಬಂದ ಮಗಳನ್ನು ತಾಯಿ ಪ್ರಶ್ನಿಸಿದಾಗ ತನ್ನ ಮೇಲಾದ ಅತ್ಯಾಚಾರವನ್ನು ಆಕೆ ತಾಯಿಗೆ ತಿಳಿಸಿದಳು. ಮಗಳ ಗುಪ್ತಾಂಗದಿಂದ ರಕ್ತ ಸುರಿಯುತ್ತಿದ್ದುದನ್ನು ಕಂಡ ತಾಯಿ ಹೌಹಾರಿದ್ದಳು. 

ಬಾಲಕಿಯ ತಾಯಿ ಕೊಟ್ಟಿರುವ ದೂರಿನ ಪ್ರಕಾರ ಪೊಲೀಸರು ಐಪಿಸಿ ಮತ್ತು ಪೋಕ್‌ಸೋ ಕಾಯಿದೆಯಡಿ ಕೇಸು ದಾಖಲಿಸಿಕೊಂಡು ಅತ್ಯಾಚಾರಿ ರಾಮ್‌ ಆಸರೆಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. 

ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕೆಂಬ ಕಾನೂನು ಆದಷ್ಟು ಬೇಗನೆ ಜಾರಿಗೆ ಬರಬೇಕೆಂಬ ಕೂಗಿಗೆ ಈ ಘಟನೆ ಇನ್ನಷ್ಟು ಧ್ವನಿ ತುಂಬಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.