ಮೂವರನ್ನು ಸುಟ್ಟು ಕೊಂದ ಖತರ್‌ನಾಕ್‌ ಆರೋಪಿ ರೈಲಿನಿಂದ ಎಸ್ಕೇಪ್‌


Team Udayavani, Aug 10, 2018, 6:07 PM IST

train-journey-700.jpg

ನಾಶಿಕ್‌ : ಮಹಾರಾಷ್ಟ್ರದ ನಾಶಿಕ್‌ನಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಶಿಶುವನ್ನು ಬೆಂಕಿ ಹಚ್ಚಿ ಸುಟ್ಟು ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಉತ್ತರ ಪ್ರದೇಶದಿಂದ ಮರಳಿ ತರುವಾಗ ಆತ ರೈಲಿನಲ್ಲಿ ಎಸ್ಕೇಪ್‌ ಆದನೆಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಕೊಲೆ ಆರೋಪಿ ಜಲಾಲುದ್ದೀನ್‌ ಖಾನ್‌ ಎಂಬಾತನು ಕಳೆದ ಬುಧವಾರ ರಾತ್ರಿ  ಮಧ್ಯ ಪ್ರದೇಶದಲ್ಲಿ ಗಂಜ್‌ ಬಸೋಡಾ ಮತ್ತು ವಿದಿಷಾ ರೈಲು ನಿಲ್ದಾಣಗಳ ನಡುವೆ ಝೀಲಂ ಎಕ್ಸ್‌ಪ್ರೆಸ್‌ ರೈಲಿನಿಂದ ಪರಾರಿಯಾದ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿ ಖಾನ್‌ ನನ್ನು ನಾಶಿಕ್‌ ಪೊಲೀಸರು ಉತ್ತರ ಪ್ರದೇಶದ ಆಲಿಗಢ ಜಿಲ್ಲೆಯ ಕನೋಥಿಯಾ ಎಂಬ ಆತನ ಗ್ರಾಮದಿಂದ ಬಂಧಿಸಿ ರೈಲಿನಲ್ಲಿ ಕರೆತರುತ್ತಿದ್ದಾಗ ಆತ ಎಸ್ಕೇಪ್‌ ಆದ.

ಆರೋಪಿ ಖಾನ್‌ ರೈಲಿನಲ್ಲಿ ತನಗೆ ಶೌಚಾಲಯಕ್ಕೆ ಹೋಗುವುದಿದೆ ಎಂದು ಕಾವಲು ಪೊಲೀಸರಲ್ಲಿ ಹೇಳಿ ಹೋದಾಗ ರೈಲು ನಿಧಾನವಾಗುತ್ತಿರುವುದನ್ನು ಗಮನಿಸಿ ಕತ್ತಲೆಯ ಲಾಭ ಪಡೆದು ರೈಲಿನಿಂದ ಹೊರ ಜಿಗಿದು ಪರಾರಿಯಾದ.

ಖಾನ್‌ ರೈಲಿನಿಂದ ಜಿಗಿದೊಡನೆಯೇ ಇಬ್ಬರು ಕಾವಲು ಪೊಲೀಸರು ಕೂಡ ರೈಲಿನಿಂದ ಹೊರ ಜಿಗಿದರೂ ಅವರಿಗೆ ಖಾನ್‌ ನನ್ನು ಹಿಡಿಯಲು ಸಾಧ್ಯವಾಗಲಿಲ್ಲ ಎಂದು ಪಂಚವಟಿ ಪೊಲೀಸ್‌ ಠಾಣೆಯ ಪ್ರಭಾರಾಧಿಕಾರಿ ಮಧುಕರ… ಕಾಡ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.