ರಂಗದಲ್ಲೇ ಅಸ್ವಸ್ಥರಾದ ಖ್ಯಾತ ಕಲಾವಿದ ತೀರ್ಥಹಳ್ಳಿ ಗೋಪಾಲಾಚಾರ್ ;


Team Udayavani, Aug 10, 2018, 9:44 PM IST

gopalachar-10-8.jpg

ಉಡುಪಿ: ಬಡಗು ಯಕ್ಷರಂಗದ ಸುಪ್ರಸಿದ್ಧ ವೇಷಧಾರಿ ತೀರ್ಥಹಳ್ಳಿ ಗೋಪಾಲಾಚಾರ್ ಅವರು ಶುಕ್ರವಾರದಂದು ಪಾತ್ರನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ರಂಗದಲ್ಲಿ ತಲೆಸುತ್ತುಬಂದು ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಗೋಪಾಲಾಚಾರ್ ಅವರ ಆರೋಗ್ಯಸ್ಥಿತಿ ಇದೀಗ ಸುಧಾರಿಸುತ್ತಿದ್ದು ಅವರ ಅಭಿಮಾನಿಗಳಲ್ಲಿ ಮನೆಮಾಡಿದ್ದ ಆತಂಕ ದೂರವಾದಂತಾಗಿದೆ.


‘ನಾನು ಆರಾಮವಾಗಿದ್ದೇನೆ…ಚಿಂತೆ ಬೇಡ…’ : ಘಟನೆಯ ಬಳಿಕ ಚೌಕಿಯಲ್ಲಿ ವೇಷ ಕಳಚುತ್ತಿರುವ ತೀರ್ಥಹಳ್ಳಿ ಗೋಪಾಲಾಚಾರ್

ಘಟನೆಯ ವಿವರ:
ಉಡುಪಿಯ ಪೂರ್ಣಪ್ರಜ್ಞಾ ಆಡಿಟೋರಿಯಂನಲ್ಲಿ ಇಂದು ಬಡಗುತಿಟ್ಟಿನ ಖ್ಯಾತನಾಮ ಕಲಾವಿದರ ಒಗ್ಗೂಡುವಿಕೆಯಲ್ಲಿ ‘ಶ್ರೀ ಕೃಷ್ಣ ಪಾರಿಜಾತ ಮತ್ತು ಶರಸೇತು ಬಂಧನ’ ಎಂಬ ಎರಡು ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ಇದರಲ್ಲಿ ಪ್ರಥಮ ಪ್ರಸಂಗವಾಗಿದ್ದ ಶ್ರೀ ಕೃಷ್ಣ ಪಾರಿಜಾತದಲ್ಲಿ ತೀರ್ಥಹಳ್ಳಿ ಗೋಪಾಲಾಚಾರ್ ಅವರು ಶ್ರೀ ಕೃಷ್ಣನ ಪಾತ್ರವನ್ನು ಅಮೋಘವಾಗಿ ನಿರ್ವಹಿಸುತ್ತಿದ್ದರು. ಇನ್ನೇನು ಪ್ರಸಂಗ ಮುಗಿಯುವ ಹಂತದಲ್ಲಿ ಇದೆ ಎನ್ನುವ ಸಂದರ್ಭದಲ್ಲಿ ಸತ್ಯಭಾಮೆಯೊಂದಿಗಿನ ಸಂಭಾಷಣೆಯ ಸಮಯದಲ್ಲಿ ತೀರ್ಥಹಳ್ಳಿಯವರಿಗೆ ಇದ್ದಕ್ಕಿದ್ದಂತೆ ತಲೆಸುತ್ತುಬಂದಿದೆ. ಇದನ್ನು ತಕ್ಷಣವೇ ಗುರುತಿಸಿದ ಬಡಗಿನ ಇನ್ನೋರ್ವ ಖ್ಯಾತ ಸ್ತ್ರೀವೇಷಧಾರಿ ಶಶಿಕಾಂತ್ ಶೆಟ್ಟಿ ಕಾರ್ಕಳ ಅವರು ತೀರ್ಥಹಳ್ಳಿ ಅವರನ್ನು ತಕ್ಷಣವೇ ಆಧರಿಸಿ ಹಿಡಿಯುತ್ತಾರೆ. ಆ ಕೂಡಲೇ ಭಾಗವತರಾಗಿದ್ದ ರಾಘವೇಂದ್ರ ಆಚಾರ್ ಸಹಿತ ಹಿಮ್ಮೇಳ ಕಲಾವಿದರು ಅವರನ್ನು ತಕ್ಷಣವೇ ರಂಗದಿಂದ ಚೌಕಿಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಉಪಚಾರವನ್ನು ಮಾಡುತ್ತಾರೆ.

ಈ ಘಟನೆಯಿಂದಾಗಿ ಪ್ರಸಂಗದ ಕೊನೆಯ ದೃಶ್ಯ ಬಾಕಿಯಿರುವಂತೆಯೇ ಪ್ರಸಂಗ ಮುಕ್ತಾಯಗೊಳಿಸಲಾಯಿತು. ವಯೋಸಹಜ ಬಳಲಿಕೆಯ ಕಾರಣದಿಂದ ತೀರ್ಥಹಳ್ಳಿಯವರಿಗೆ ಈ ರೀತಿಯಾಗಿದ್ದು ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಯಕ್ಷಗಾನ ಸಂಘಟಕ ಮತ್ತು ಕಲಾವಿದ ವಾಸುದೇವ ರಂಗಭಟ್ಟರು ತಿಳಿಸಿದರು. ತಕ್ಷಣವೇ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು ಯಾವುದೇ ಆತಂಕಪಡುವ ಅಗತ್ಯ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ದಯವಿಟ್ಟು ಅಪಪ್ರಚಾರ ಬೇಡ ನಾನೆ ರಂಗದಲ್ಲಿ ಅವರ ಜೊತೆಗಿದ್ದೆ , ಶುಗರ್ ಲೋ ಆಗಿ ತಲೆತಿರುಗಿತು, ನಾನೆ ಅವರನ್ನು ಒಳಗೆ ಕರೆದೊಯ್ದು ವೇಷ ಬಿಡಿಸಿ ಉಪಚರಿಸಿದೆ, ಈಗ ಸುದಾರಿಸಿಕೊಂಡಿದ್ದಾರೆ ,ಆರೋಗ್ಯವಾಗಿದ್ದಾರೆ.
– ಶಶಿಕಾಂತ್ ಶೆಟ್ಟಿ ಕಾರ್ಕಳ, ಕಲಾವಿದರು

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.