ಇಂದು ಆಂಶಿಕ ಸೂರ್ಯಗ್ರಹಣ


Team Udayavani, Aug 11, 2018, 7:16 AM IST

3.jpg

ಹೊಸದಿಲ್ಲಿ: ಈ ವರ್ಷದ ಎರಡನೇ ಹಾಗೂ ಅಂತಿಮ ಸೂರ್ಯಗ್ರಹಣ ಶನಿವಾರ ಮಧ್ಯಾಹ್ನ ಸಂಭವಿಸಲಿದೆ. ಕಳೆದ ತಿಂಗಳ 13ರಂದು ಕೂಡ ಸೂರ್ಯಗ್ರಹಣ ಸಂಭವಿಸಿತ್ತು. ಅದು ಆಂಶಿಕ ಸೂರ್ಯಗ್ರಹಣವಾಗಿತ್ತು. ಇದಾಗಿ, ನಾಲ್ಕು ವಾರಗಳ ಅನಂತರ, ಶನಿವಾರ ಮತ್ತೂಂದು ಭಾಗಶಃ ಸೂರ್ಯಗ್ರಹಣ ಜರಗಲಿದೆ. ಈ ಎರಡು ಸೂರ್ಯಗ್ರಹಣಗಳ ಮಧ್ಯೆ ಜುಲೈ 27ರಂದು ಚಂದ್ರಗ್ರಹಣ ಉಂಟಾಗಿತ್ತು. 

ಗ್ರಹಣದ ಸಮಯ: ಭಾರತೀಯ ಕಾಲಮಾನದ ಪ್ರಕಾರ, ಮಧ್ಯಾಹ್ನ 1:32ಕ್ಕೆ ಆರಂಭವಾಗಿ, ಸಂಜೆ 5 ಗಂಟೆಗೆ ಮುಕ್ತಾಯವಾಗುತ್ತದೆ. ಮಧ್ಯಾಹ್ನ 3:16ರ ಸಮಯಕ್ಕೆ ಗ್ರಹಣ ಉಚ್ಛ್ರಾಯ ಮಟ್ಟದಲ್ಲಿರುತ್ತದೆ.

ಎಲ್ಲೆಲ್ಲಿ ಗೋಚರ?: ಈ ಗ್ರಹಣ ಸ್ಪಷ್ಟವಾಗಿ ಗೋಚರಿಸುವುದು ಸೈಬೀರಿಯಾದಲ್ಲಿ. ಇದಲ್ಲದೆ, ಕೆನಡಾದ ಉತ್ತರ ಭಾಗ, ಸ್ಕಾಂಡಿನೇವಿಯಾದ ಉತ್ತರ ಭಾಗ, ನಾರ್ವೆಯ ಸ್ವಾಲಾºರ್ಡ್‌, ರಷ್ಯಾದ ಹಲವಾರು ಭಾಗಗಳು, ಗ್ರೀನ್‌ಲ್ಯಾಂಡ್, ಉತ್ತರ ಚೀನಾ, ಮಂಗೋಲಿಯಾ, ಕಜಕಿಸ್ತಾನ, ಕಿರ್ಗಿಸ್ತಾನದಲ್ಲೂ ಗೋಚರಿಸುತ್ತದೆ.

ಕಾರಣವೇನು?: ಶನಿವಾರ ಮಧ್ಯಾಹ್ನ ನಡೆಯಲಿರುವ ಸೂರ್ಯಗ್ರಹಣ, ಭೂಗೋಳದ ಉತ್ತರ ಭಾಗಕ್ಕೆ ಮಾತ್ರ ಗೋಚರಿಸಲಿರುವುದರಿಂದ ಉತ್ತರ ಧ್ರುವಕ್ಕೆ ಹತ್ತಿರದಲ್ಲಿರುವ ದೇಶಗಳು ಅಥವಾ ಪ್ರಾಂತ್ಯದಲ್ಲಿನ ಜನರು ಈ ಸೂರ್ಯಗ್ರಹಣವನ್ನು ಸುರಕ್ಷಾ ಕನ್ನಡಕ ಧರಿಸಿ ನೋಡಬಹುದು.
 

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.