ಬಿಸಿಸಿಐ ಆಡಳಿತಾತ್ಮಕ ಶಿಫಾರಸುಗಳ ಬಲ ಕುಗ್ಗಿದೆ: ಲೋಧಾ ಬೇಸರ


Team Udayavani, Aug 11, 2018, 8:24 AM IST

18.jpg

ಮುಂಬಯಿ: ಲೋಧಾ ಸಮಿತಿ ಶಿಫಾರಸುಗಳು ಕಸುವು ಕಳೆದುಕೊಂಡಿವೆ. ಇದು ನನಗೆ ಬೇಸರ ಉಂಟು ಮಾಡಿದೆ ಎಂದು
ನ್ಯಾ| ಆರ್‌. ಎಂ. ಲೋಧಾ ಬೇಸರ ವ್ಯಕ್ತಪಡಿಸಿದ್ದಾರೆ. ಗುರುವಾರ ಸರ್ವೋಚ್ಚ ನ್ಯಾಯಾಲಯ ಬಿಸಿಸಿಐ ಹೊಸ ಸಂವಿಧಾನವನ್ನು ಅಳವಡಿಸಿಕೊಳ್ಳ ಅಂತಿಮ ಆದೇಶ ನೀಡಿತ್ತು. ಈ ತೀರ್ಪಿಗೆ ಲೋಧಾ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಲೋಧಾ ಸಮಿತಿ ಈ ಹಿಂದೆ ಬಿಸಿಸಿಐಗೆ ಆಡಳಿತಾತ್ಮಕ ಸುಧಾರಣೆಗಳನ್ನು ಸಿದ್ಧಪಡಿಸಿತ್ತು. ಅದನ್ನು 2016ರಲ್ಲಿ ನ್ಯಾಯಪೀಠ ಯಥಾವತ್‌ ಸ್ವೀಕರಿ ಸಿತ್ತು. ಗುರುವಾರ ಅಂತಿಮ ಆದೇಶ ನೀಡಿದ್ದ ನ್ಯಾಯಪೀಠ ಶಿಫಾರಸಿನಲ್ಲಿ ಹಲವು ಮಾರ್ಪಾಟು ಮಾಡಿತ್ತು.

ಈ ಮಾರ್ಪಾಟುಗಳು  ಲೋಧಾ ಬೇಸರಕ್ಕೆ ಕಾರಣವಾಗಿವೆ. “ಬಿಸಿಸಿಐ ನಲ್ಲಿನ ಎಲ್ಲ ದೋಷಗಳನ್ನು ಓಡಿಸಬೇಕೆಂದು ಬಲವಾದ ಆಡಳಿತಾತ್ಮಕ ಸುಧಾರಣೆಗಳನ್ನು ಸಿದ್ಧಪಡಿಸಿದ್ದೆವು. ಅವೆಲ್ಲ ಈಗ ಶಕ್ತಿ ಕಳೆದುಕೊಂಡಿವೆ. ಬಿಸಿಸಿಐನಲ್ಲಿ ಬಲವಾದ ಆಡಳಿತಾತ್ಮಕ ವ್ಯವಸ್ಥೆ ಇರಬೇಕೆಂದು ನಾವು ಬಯಸಿದ್ದೆವು. ಅಂತಹ ವ್ಯವಸ್ಥೆಯಲ್ಲಿ ಒಂದು ಇಟ್ಟಿಗೆ ಅಲ್ಲಾಡಿದರೂ ಒಟ್ಟಾರೆ ರಚನೆಗೆ ಹೊಡೆತವಾಗುತ್ತದೆ’ ಎಂದಿದ್ದಾರೆ.

ಬಿಸಿಸಿಐ ಮೇಲೆ ಸರಕಾರದ ನಿಯಂತ್ರಣ ಇರಲೇಬಾರದು ಎಂದು ನಾವು ಬಯಸಿದ್ದೆವು. ಈ ಸ್ವಾಯುತ್ತ ಸಂಸ್ಥೆಗಳನ್ನು ಹಿಂಬಾಗಿಲಿ ನಿಂದ ಸರಕಾರ ನಿಯಂತ್ರಿಸಬಾರ ದೆನ್ನುವುದು ನಮ್ಮ ಉದ್ದೇಶ. ಆದರೆ ರೈಲ್ವೇಸ್‌, ಸರ್ವಿಸಸ್‌, ಯುನಿ ವರ್ಸಿಟೀಸ್‌ಗೆ ಈಗ ಮತದಾನ ಅವ ಕಾಶ ಲಭ್ಯವಾಗಿದೆ. ನಿರ್ಣಾಯಕ ಮತದಾನದಲ್ಲಿ ಇವು ಸರಕಾರದ ಪ್ರಭಾವಕ್ಕೆ ಕಾರಣವಾಗುತ್ತವೆ ಎಂದು ಲೋಧಾ ವಿವರಿಸಿದ್ದಾರೆ.

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.