ಪೂರ್ವ ಅಫ್ಘಾನಿಸ್ಥಾನದ ಘಜನಿ ನಗರ ತಾಲಿಬಾನ್‌ ವಶದಲ್ಲಿ ?


Team Udayavani, Aug 11, 2018, 12:18 PM IST

bomb-blast-generic-700.jpg

ಕಾಬೂಲ್‌ : ಪೂರ್ವ ಅಫ್ಘಾನಿಸ್ಥಾನದ ಘಜನಿ ನಗರದ ಮೇಲೆ ತಾನು ನಿಯಂತ್ರಣ ಹೊಂದಿರುವುದಾಗಿ ಉಗ್ರ ಸಂಘಟನೆ ತಾಲಿಬಾನ್‌ ಹೇಳಿಕೊಂಡಿದೆ. ಆದರೆ ಇದೇ ವೇಳೆ ನಗರವು ನಮ್ಮ  ಹಿಡಿದಲ್ಲೇ ಇದೆ ಎಂದು ಸರಕಾರಿ ಪಡೆಗಳು ಹೇಳಿಕೊಂಡಿವೆ. 

ತಾಲಿಬಾನ್‌ ಬಂಡುಕೋರರು ಪ್ರಾಂತೀಯ ರಾಜಧಾನಿ ನಗರವಾಗಿರುವ ಘಜನಿ ಗೆ ನಿನ್ನೆಯೇ ನುಗ್ಗಿದ್ದು ಸರಕಾರಿ ಪಡೆಗಳೊಂದಿಗೆ ಭೀಕರ ಗುಂಡಿನ ಕಾಳಗದಲ್ಲಿ ನಿರತರಾಗಿದ್ದಾರೆ. 

ತಾಲಿಬಾನ್‌ ಬಂಡುಕೋರರನ್ನು ಹೊರ ಹಾಕುವ ಕಾರ್ಯಾಚರಣೆಯನ್ನು ನಾವು ಯಶಸ್ವಿಯಾಗಿ ನಡೆಸುತ್ತಿದ್ದು ನಗರದ ಮೇಲಿನ ನಿಯಂತ್ರಣ ನಮ್ಮ  ಕೈಯಲ್ಲೇ ಇದೆ ಎಂದು ಸರಕಾರಿ ಪಡೆ ಹೇಳಿದೆ. 

ಘಜನಿ ನಗರದಲ್ಲಿ ವಿದ್ಯುತ್‌ ಮತ್ತು ಮೊಬೈಲ್‌ ಸೇವೆಯನ್ನು ಕಡಿದು ಹಾಕಲಾಗಿದೆ. ತಾಲಿಬಾನ್‌ ಉಗ್ರರು ಟೆಲಿಕಮ್ಯುನಿಕೇಶನ್‌ ಟವರ್‌ ಧ್ವಂಸ ಮಾಡಿದ್ದಾರೆ ಎಂದು ಘಜನಿ ಸಂಸದ ಶಾ ಗುಲ್‌ ರಜಾಯೀ ತಿಳಿಸಿದ್ದಾರೆ. ಹೀಗಾಗಿ ನಗರ ಯಾರ ನಿಯಂತ್ರಣದಲ್ಲಿದೆ ಎಂಬುದು ಖಚಿತವಾಗಿಲ್ಲ. 

ತಾಲಿಬಾನ್‌ ಉಗ್ರರನ್ನು ಹಿಮ್ಮೆಟ್ಟಿಸಲು ಅಮೆರಿಕ ಪಡೆಗಳು ಹೆಲಿಕಾಪ್ಟರ್‌ಗಳನ್ನು ಮತ್ತು ಕನಿಷ್ಠ ಒಂದು ಡ್ರೋನ್‌ ನಿಯೋಜಿಸಿವೆ. ಹಾಗಿದ್ದರೂ ತಾಲಿಬಾನ್‌ ಬಂಡುಕೋರರು ಘಜನಿ ನಗರ ತಮ್ಮ ವಶದಲ್ಲಿದೆ ಎಂದು ಹೇಳಿಕೊಂಡಿದ್ದಾರೆ. 

“ನಿನ್ನೆ ಶುಕ್ರವಾರ ರಾತ್ರಿ ಘಜನಿಯಲ್ಲಿನ ಒಂದು ಸೇನಾ ಬೆಟಾಲಿಯನ್‌ ಮೇಲೆ ನಾವು ಸಂಪೂರ್ಣವಾಗಿ ಜಯಿಸಿದ್ದೇವೆ; ಶಸ್ತ್ರಾಸ್ತ್ರಗಳನ್ನು, ಮದ್ದುಗುಂಡುಗಳನ್ನು ಮತ್ತು ನಾಲ್ಕು ಪಿಕಪ್‌ ಟ್ರಕ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಾಲಿಬಾನ್‌ ವಕ್ತಾರ ಝಬೀಹುಲ್ಲಾ ಮುಜಾಹಿದ್‌ ಪತ್ರಕರ್ತರಿಗೆ ರವಾನಿಸಿರುವ ಸಂದೇಶದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.