ಕೆಶಿಪ್ ಕಚೇರಿ ವರ್ಗಾವಣೆಗೆ ಸ್ಪಷ್ಟೀಕರಣ ಕೊಡಿ
Team Udayavani, Aug 12, 2018, 6:45 AM IST
ಚಿಕ್ಕೋಡಿ: ಕೆಶಿಪ್ ಕಚೇರಿಯನ್ನು ಹಾಸನಕ್ಕೆ ವರ್ಗಾಯಿಸಿರುವ ಕುರಿತು ದೇವೇಗೌಡ ಕುಟುಂಬ ಸ್ಪಷ್ಟೀಕರಣ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬೆಂಗಳೂರಿನಲ್ಲಿರುವ ಕೆಲ ನೀರಾವರಿ ಕಚೇರಿಗಳನ್ನು
ಬೆಳಗಾವಿಗೆ ವರ್ಗಾಯಿಸಿ ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡಲಾಗುವುದೆಂಬ ಹೇಳಿಕೆ ನೀಡಿ ಈಗ ಸುಮ್ಮನಾಗಿದ್ದಾರೆ ಎಂದರು.
ದೇವೇಗೌಡರ ಕುಟುಂಬಕ್ಕೆ ಹಾಸನ ಜಿಲ್ಲೆಯಷ್ಟೇ ನೆನಪಾಗುತ್ತದೆ ಹೊರತು ಬೇರೆ ಜಿಲ್ಲೆಗಳ ಬಗ್ಗೆ ಕಾಳಜಿಯಿಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ರೇವಣ್ಣ ಅವರ ಇಲಾಖೆಯಡಿ ಬರುವ ಕೆ ಶಿಪ್ ಕಚೇರಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್