ಹಠಾತ್ತನೆ ಕುಸಿದು ಹೋದ ಭಾರತ ಎ ಬ್ಯಾಟಿಂಗ್‌


Team Udayavani, Aug 12, 2018, 6:05 AM IST

oliver.jpg

ಆಲೂರು (ಬೆಂಗಳೂರು): ಇಲ್ಲಿ ನಡೆಯುತ್ತಿರುವ ಭಾರತ ಮತ್ತು ದ.ಆಫ್ರಿಕಾ “ಎ’ ತಂಡಗಳ ನಡುವಿನ ಎರಡನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ “ಎ’ ತಂಡ 345 ರನ್ನಿಗೆ ಆಲೌಟಾಗಿದೆ. ಆರಂಭಿಕ ದಿನದ ಅಂತ್ಯಕ್ಕೆ ಕೇವಲ 4 ವಿಕೆಟ್‌ ಕಳೆದುಕೊಂಡು 322 ರನ್‌ ಗಳಿಸಿ ಭಾರತ ಉತ್ತಮ ಸ್ಥಿತಿಯಲ್ಲೇ ಇತ್ತು. ಆದರೆ 2ನೇ ದಿನ ಕೇವಲ 23 ರನ್ನಿಗೆ ಉಳಿದ 6 ವಿಕೆಟ್‌ ಕಳೆದುಕೊಂಡಿತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ “ಎ’ ತಂಡ ದಿನದಾಟದ ಅಂತ್ಯಕ್ಕೆ ಮೂರು ವಿಕೆಟ್‌ ಕಳೆದುಕೊಂಡು 219 ರನ್‌ ಗಳಿಸಿದೆ.

ಮೊದಲ ದಿನ ಹನುಮ ವಿಹಾರಿ ಶತಕ (148)ದೊಂದಿಗೆ ಉತ್ತಮ ಸ್ಥಿತಿಯಲ್ಲೇ ಇದ್ದ ಭಾರತ “ಎ’ ತಂಡ 2ನೇ ದಿನ ಕೇವಲ 23 ರನ್ನಿಗೆ 6 ವಿಕೆಟ್‌ ಕಳೆದುಕೊಂಡಿದ್ದು ಅಚ್ಚರಿ ಹುಟ್ಟಿಸಿದೆ. ಆಫ್ರಿಕಾ ವೇಗಿ ಡುವಾನ್‌ ಒಲಿವರ್‌ 63 ರನ್‌ಗೆ 6 ವಿಕೆಟ್‌ ಉರುಳಿಸಿದ್ದು ಭಾರತದ ಪತನಕ್ಕೆ ಕಾರಣವಾಯಿತು.

ಆಫ್ರಿಕಾ “ಎ’ ಉತ್ತಮ ಬ್ಯಾಟಿಂಗ್‌:
ಭಾರತ 345 ರನ್ನಿಗೆ ತನ್ನ ಇನ್ನಿಂಗ್ಸ್‌ ಮುಗಿಸಿದ ಅನಂತರ ದಕ್ಷಿಣ ಆಫ್ರಿಕಾ ತನ್ನ ಬ್ಯಾಟಿಂಗ್‌ ಆರಂಭಿಸಿತು. ಆರಂಭಿಕ ಮಾಲನ್‌ ಸೊನ್ನೆಗೆ ಮೊಹಮ್ಮದ್‌ ಸಿರಾಜ್‌ಗೆ ಬಲಿಯಾದರು. ಇನ್ನೊಬ್ಬ ಆರಂಭಿಕ ಸರೆಲ್‌ ಎರಿÌ ಹಾಗೂ ದ್ವಿತೀಯ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಜುಬೇರ್‌ ಹಮ್ಜಾ ಉತ್ತಮ ಜೊತೆಯಾಟವಾಡಿದರು. ಎರಿÌ 118 ಎಸೆತಗಳಲ್ಲಿ 58 ರನ್‌ ಗಳಿಸಿದರೆ, ಹಮ್ಜಾ 125 ಎಸೆತಗಳಲ್ಲಿ 93 ರನ್‌ ಗಳಿಸಿದರು. ಇವರಿಬ್ಬರ ಪೈಕಿ ಹಮ್ಜಾ ವೇಗವಾಗಿ ಬ್ಯಾಟ್‌ ಬೀಸಿದರು. ಈ ಇಬ್ಬರು ಔಟಾಗಿರುವುದು ಭಾರತದ ಪಾಳೆಯದಲ್ಲಿ ಭರವಸೆ ಮೂಡಿಸಿದೆ. ಆದರೆ ಇನ್ನೊಂದು ಕಡೆ ವ್ಯಾನ್‌ ಡರ್‌ ಡಸೆನ್‌ (18), ಆರ್‌.ಸೆಕೆಂಡ್‌ (35) ರನ್‌ ಗಳಿಸಿ ಕ್ರೀಸ್‌ಗೆ ಕಚ್ಚಿಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ಭಾರತ “ಎ ‘345ಕ್ಕೆ ಆಲೌಟ್‌ (ಹನುಮ ವಿಹಾರಿ 148, ಅಂಕಿತ್‌ ಭಾವೆ° 80, ಡುಯಾನ್‌ ಒಲಿವರ್‌ 63ಕ್ಕೆ 6). ದಕ್ಷಿಣ ಆಫ್ರಿಕಾ “ಎ’ 219ಕ್ಕೆ 3 ವಿಕೆಟ್‌ (ಸರೆಲ್‌ ಎರಿÌ 58, ಜುಬೇರ್‌ ಹಮ್ಜಾ 93, ಚಹಲ್‌ 62ಕ್ಕೆ 2)

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.