ರೋಜರ್ ಕಪ್‌ ಟೆನಿಸ್‌: ಹಾಲೆಪ್‌ ಸೆಮಿಫೈನಲಿಗೆ ಪ್ರವೇಶ


Team Udayavani, Aug 12, 2018, 6:30 AM IST

roger-cup-tennis-simona-halep.jpg

ಮಾಂಟ್ರಿಯಲ್‌: ಅಗ್ರ ಶ್ರೇಯಾಂಕದ ಸಿಮೋನಾ ಹಾಲೆಪ್‌ ಕಠಿನ ಹೋರಾಟದಲ್ಲಿ ಕ್ಯಾರೋಲಿನ್‌ ಗಾರ್ಸಿಯಾ ಅವರನ್ನು ಕೆಡಹಿ ರೋಜರ್ ಕಪ್‌ ಟೆನಿಸ್‌ ಕೂಟದ ಸೆಮಿಫೈನಲ್‌ ತಲುಪಿದ್ದಾರೆ.

ಫ್ರೆಂಚ್‌ ಓಪನ್‌ ಚಾಂಪಿಯನ್‌ ಆಗಿರುವ ಹಾಲೆಪ್‌ ಈ ಹಿಂದಿನ ಪಂದ್ಯದಲ್ಲಿ ಮೂರು ಸೆಟ್‌ಗಳ ಮ್ಯಾರಥಾನ್‌ ಹೋರಾಟದಲ್ಲಿ ಅನಾಸ್ತಾಸಿಯಾ ಪಾವುಚೆಂಕೋವಾ ಅವರನ್ನು ಉರುಳಿಸಿದ್ದರೂ ಯಾವುದೇ ಆಯಾಸ ತೋರ್ಪಡಿಸದೇ ಗಾರ್ಸಿಯಾ ಅವರನ್ನು ಎದುರಿಸಿದ್ದರು. ಭರ್ಜರಿ ಆಟ ಆಡುವ ಮೂಲಕ ಗಾರ್ಸಿಯಾ ಅವರನ್ನು 7-5, 6-1 ಸೆಟ್‌ಗಳಿಂದ ಕೆಡಹಿ ಮುನ್ನಡೆದರು. 

ಸೆಮಿಫೈನಲ್‌ನಲ್ಲಿ ಹಾಲೆಪ್‌ ಆಸ್ಟ್ರೇಲಿಯದ ಆ್ಯಶೆ ಬಾರ್ಟಿ ಅವರ ಸವಾಲನ್ನು ಎದುರಿಸಲಿದ್ದಾರೆ. ಅವರು ಇನ್ನೊಂದು ಪಂದ್ಯದಲ್ಲಿ ಕಿಕಿ ಬಾರ್ಟೆನ್ಸ್‌ ಅವರನ್ನು 6-3, 6-1 ಸೆಟ್‌ಗಳಿಂದ ಕೆಡಹಿದ್ದರು.  15ನೇ ಶ್ರೇಯಾಂಕದ ಬಾರ್ಟಿ ಮೊದಲ ಸರ್ವ್‌ನಲ್ಲಿಯೇ ಶೇಕಡಾ 80ರಷ್ಟು ಅಂಕವನ್ನು ಪಡೆದಿದ್ದರಲ್ಲದೇ ಬಾರ್ಟೆನ್ಸ್‌ ಅವರ ಗೇಮ್‌ ಅನ್ನು ನಾಲ್ಕು ಬಾರಿ ಬ್ರೇಕ್‌ ಮಾಡಿ ಸುಲಭವಾಗಿ ಪಂದ್ಯ ಗೆದ್ದಿದ್ದರು. ಹಾಲೆಪ್‌ ಮತ್ತು ಬಾರ್ಟಿ ತಮ್ಮ ಬಾಳ್ವೆಯಲ್ಲಿ ಮೊದಲ ಬಾರಿ ಮುಖಾಮುಖೀಯಾಗುತ್ತಿದ್ದಾರೆ.

ಸ್ಟೀಫ‌ನ್ಸ್‌ ಸೆಮಿಗೆ
ಅಮೆರಿಕದ ಸ್ಲೋನ್‌ ಸ್ಟೀಫ‌ನ್ಸ್‌ ಅವರು ಲಾತ್ವಿಯಾದ ಅನಾಸ್ತಾಸಿಜಾ ಸೆವಾಸ್ತೋವಾ ಅವರನ್ನು 6-2, 6-2 ನೇರ ಸೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ ತಲುಪಿದ್ದಾರೆ. ಸತತ ಎರಡನೇ ವರ್ಷ ಇಲ್ಲಿ ಸೆಮಿಫೈನಲ್‌ ತಲುಪಿರುವ ಸ್ಟೀಫ‌ನ್ಸ್‌ ಅವರು ಫೈನಲ್‌ ತೇರ್ಗಡೆಯ ಕಾದಾಟದಲ್ಲಿ ಹಾಲಿ ಚಾಂಪಿಯನ್‌ ಎಲಿನಾ ಸ್ವಿಟೋಲಿನಾ ಅವರ ಸವಾಲನ್ನು ಎದುರಿಸಬೇಕಾಗಿದೆ. ಸ್ವಿಟೋಲಿನಾ ಇನ್ನೊಂದು ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿÉ ಎಲಿಸ್‌ ಮಾರ್ಟೆನ್ಸ್‌ ಅವರನ್ನು 7-5, 6-3 ಸೆಟ್‌ಗಳಿಂದ ಸೋಲಿಸಿದ್ದರು. ಸ್ಟೀಫ‌ನ್ಸ್‌ ಕಳೆದ ವರ್ಷ ಇಲ್ಲಿ ಸೆಮಿಫೈನಲ್‌ನಲ್ಲಿ ಕ್ಯಾರೋಲಿನ್‌ ವೋಜ್ನಿಯಾಕಿ ಕೈಯಲ್ಲಿ ಸೋತಿದ್ದರು.

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.