ಆಡಳಿತಾತ್ಮಕ ವರದಿ ಮಂಡನೆ ಇಲ್ಲ


Team Udayavani, Aug 12, 2018, 12:11 PM IST

bbmp2.jpg

ಬೆಂಗಳೂರು: 2006ರಿಂದಲೂ ನೆನೆಗುದಿಗೆ ಬಿದ್ದಿರುವ, ಬಿಬಿಎಂಪಿಯ ಆಡಳಿತ ವೈಖರಿ ತಿಳಿಸುವ ಆಡಳಿತಾತ್ಮಕ ವರದಿ ಮಂಡನೆಗೆ ಈ ಬಾರಿ ಉಪಮೇಯರ್‌ ಮುಂದಾದರೂ, ಲೆಕ್ಕಪತ್ರ ಸ್ಥಾಯಿ ಸಮಿತಿಯಿಂದ ಅಗತ್ಯ ಸಹಕಾರ ದೊರೆಯದ ಹಿನ್ನೆಲೆಯಲ್ಲಿ ವರದಿ ಮಂಡನೆಯಾಗುತ್ತಿಲ್ಲ.

ಇತ್ತೀಚೆಗೆ ಬಿಬಿಎಂಪಿ ಸಾಮಾನ್ಯ ಸಭೆಯಲ್ಲಿ ಮೇಯರ್‌ ಸಂಪತ್‌ರಾಜ್‌ ಒತ್ತಾಯದ ಮೇರೆಗೆ ಉಪಮೇಯರ್‌ ಪದ್ಮಾವತಿ ನರಸಿಂಹಮೂರ್ತಿ ಅವರು ಆಗಸ್ಟ್‌ ತಿಂಗಳ ಸಭೆಯಲ್ಲಿ ಆಡಳಿತಾತ್ಮಕ ವರದಿ ಮಂಡಿಸುವುದಾಗಿ ಘೋಷಿಸಿದ್ದರು. ಅದರಂತೆ ಲೆಕ್ಕಪತ್ರ ಸ್ಥಾಯಿ ಸಮಿತಿಗೆ ವರದಿ ನೀಡುವಂತೆ ಎರಡು ಬಾರಿ ಪತ್ರ ಬರೆದರೂ, ಪ್ರತಿಕ್ರಿಯೆ ಬಂದಿಲ್ಲ. ಜತೆಗೆ ಈ ಕುರಿತು ಲೆಕ್ಕಪತ್ರ ಸ್ಥಾಯಿ ಸಮಿತಿ ಸಭೆ ಕೂಡ ನಡೆಸದ ಹಿನ್ನೆಲೆಯಲ್ಲಿ ವರದಿ ಮಂಡನೆ ಮಾಡುತ್ತಿಲ್ಲ ಎಂದು ಉಪಮೇಯರ್‌ ತಿಳಿಸಿದ್ದಾರೆ.

ನಗರದ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಆಡಳಿತಾತ್ಮಕ ಕ್ರಮಗಳು, ಬಿಬಿಎಂಪಿಗೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳ ಕುರಿತು ಮಾಹಿತಿ ಸೇರಿದಂತೆ ಇನ್ನಿತರ ಅಂಶಗಳನ್ನೊಂಡಂತೆ 2006-07ರಿಂದ 2012-13ನೇ ಸಾಲಿನವರೆಗಿನ ಆಡಳಿತಾತ್ಮಕ ವರದಿಯನ್ನು ಹೇಮಲತಾ ಗೋಪಾಲಯ್ಯ ಉಪಮೇಯರ್‌ ಆಗಿದ್ದ ಸಂದರ್ಭದಲ್ಲಿ ಮಂಡಿಸಿದ್ದರು. ಆದರೆ, ವರದಿಯಲ್ಲಿ ಲೋಪಗಳಿದ್ದ ಕಾರಣ ವರದಿ ಹಿಂಪಡೆದು, ಮರು ಮಂಡಿಸುವುದಾಗಿ ಹೇಳಿದ್ದರು. ಆದರೆ, ಈವರೆಗೆ ಯಾರು ವರದಿ ಮಂಡಿಸಿಲ್ಲ.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಆಡಳಿತಾತ್ಮಕ ವರದಿಯನ್ನು ಈ ಬಾರಿ ಮಂಡಿಸುವಂತೆ ಕೌನ್ಸಿಲ್‌ ಸಭೆಯಲ್ಲಿ ಮೇಯರ್‌ ಸಂಪತ್‌ರಾಜ್‌ ಸೂಚನೆ ನೀಡಿದ್ದರು. ಆದರೆ, ಲೆಕ್ಕಪತ್ರ ಸ್ಥಾಯಿ ಸಮಿತಿಯಿಂದ ವರದಿಯ ಕುರಿತು ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ವರದಿ ಮಂಡಿಸುತ್ತಿಲ್ಲ ಎಂದು ಉಪ ಮೇಯರ್‌ ಪದ್ಮಾವತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.