ಜನ ಪ್ರತಿನಿಧಿ ಕಾಯ್ದೆ ತಿದ್ದುಪಡಿ: NRI ಗಳಿಗೂ ಮತದಾನದ ಅವಕಾಶ


Team Udayavani, Aug 12, 2018, 4:11 PM IST

parliment.jpg

ನವದೆಹಲಿ: ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕನ್ನು ಕಲ್ಪಿಸುವ “ಜನ ಪ್ರತಿನಿಧಿ ಕಾಯ್ದೆ
(2017) ತಿದ್ದುಪಡಿ’ ಮಸೂದೆಗೆ ಶುಕ್ರವಾರ ಲೋಕಸಭೆಯ ಒಪ್ಪಿಗೆ ಸಿಕ್ಕ ಹಿನ್ನೆಲೆಯಲ್ಲಿ 1.1 ಕೋಟಿ ಎನ್‌ಆರ್‌
ಐಗಳಿಗೆ ಬದಲಿ ಮತದಾನದ ಅನುಕೂಲ (ಪ್ರಾಕ್ಸಿ ವೋಟಿಂಗ್‌) ಸಿಗಲಿದೆ.

ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿದ್ದು, ಹೊಸ ಮಸೂದೆಯಿಂದಾಗಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಸರಾಸರಿ 21 ಸಾವಿರ ಹೆಚ್ಚುವರಿ ಮತದಾರರು ಸಿಗಲಿದ್ದಾರೆ. 2014ರಲ್ಲಿ ಪ್ರಧಾನಿಯಾದಾಗಿನಿಂದ ಈವರೆಗೆ ಸುಮಾರು 1 ಕೋಟಿ
ಅನಿವಾಸಿ ಭಾರತೀಯರ ಜತೆ ಸಂವಾದ ನಡೆಸಿರುವ ಮೋದಿಯವರಿಗೆ ಇದರಿಂದ ಹೆಚ್ಚು ಅನುಕೂಲ.
ವಿದೇಶಗಳಲ್ಲಿ ಅನಿವಾಸಿ ಭಾರತೀಯ ರಿಗೆಂದೇ ಏರ್ಪಡಿಸಲಾಗುತ್ತಿದ್ದ ಬೃಹತ್‌ ಸಮ್ಮೇಳನಗಳಲ್ಲಿ ಮೋದಿ ಮಾತನಾಡಿದ್ದು ಈಗ ಅವರಿಗೇ ವರದಾನ.

ಜನ ಪ್ರತಿನಿಧಿ ಕಾಯ್ದೆ ತಿದ್ದುಪಡಿಗೆ ಅಸ್ತು ಎಂದಿರುವ ಲೋಕಸಭೆ ವಿಶ್ವದಾದ್ಯಂತ 1.1 ಕೋಟಿ ಅನಿವಾಸಿ ಭಾರತೀಯರು  ಅನಿವಾಸಿ ಭಾರತೀಯರಿಗೆ ಮತದಾನ ಅವಕಾಶದಿಂದ ಹೆಚ್ಚಿನ ಅನುಕೂಲ  ದೇಶದ ಪ್ರತಿ ಸಂಸತ್‌ ಕ್ಷೇತ್ರಕ್ಕೆ 21,000 ಹೆಚ್ಚುವರಿ ಮತದಾರರ ಸೇರ್ಪಡೆ

ಇತರ ಪ್ರಮುಖ ಅನುಕೂಲಗಳು
 ಯಾರಿಗೆ ಮತ ಹಾಕಬೇಕೆಂಬ ಎನ್‌ಆರ್‌ಐಗಳ ನಿರ್ಧಾರ, ಭಾರತದಲ್ಲಿ ಅವರ ಕುಟುಂಬದ ಇತರ ಸದಸ್ಯರ ಮೇಲೆ ಪರಿಣಾಮ ಬೀರುವ ಸಾಧ್ಯತೆ.

ಪ್ರತಿ ಕ್ಷೇತ್ರದಲ್ಲೂ ಪೈಪೋಟಿ ಹೆಚ್ಚಾಗಿ, ವಿಜೇತರ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಗೊಳ್ಳುವ ಸಾಧ್ಯತೆ.ಅರ್ಥಾತ್‌, ಭಾರೀ ಪ್ರಭಾವಿ ನಾಯಕರಿಗೂ ಸಮಬಲದ ಪೈಪೋಟಿ ನೀಡಲು 2ನೇ ಪ್ರಭಾವಿ ಅಭ್ಯರ್ಥಿಗೆ ಅವಕಾಶ.

ಎನ್‌ಆರ್‌ಐಗಳಿಂದ ಭಾರತದ ರಾಷ್ಟ್ರೀಯತೆ ಪರಿಕಲ್ಪನೆಗೆ ಮತ್ತಷ್ಟು ಶಕ್ತಿ.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.