ಪ್ರವಾಹದ ನೀರಲ್ಲೇ ನಡೆದು ಬಂದು ಮದುವೆಯಾದರು!


Team Udayavani, Aug 13, 2018, 6:06 AM IST

marriage.jpg

ಇದನ್ನು ಮಳೆಯದಲ್ಲ, ನೆರೆಯ ಮದುವೆ ಎಂದು ಕರೆಯಬಹುದೇನೋ? ಏಕೆಂದರೆ, ಈ ದಂಪತಿ ಮಳೆ, ಪ್ರವಾಹವನ್ನೂ ಲೆಕ್ಕಿಸದೇ ಮದುವೆಯಾಗಿದ್ದಾರೆ. ಮಳೆಗಾಲದಲ್ಲಿ ಯಾರೂ ಮದುವೆ ಆಗೋಲ್ಲವೇ ಎಂದು ಕೇಳಬೇಡಿ. ಆಗುತ್ತಾರೆ. ಆದರೆ, ಫಿಲಿಪ್ಪೀನ್‌ನ ಈ ಜೋಡಿ,
ಚರ್ಚ್‌ನೊಳಗೆ ಪ್ರವಾಹದ ನೀರು ತುಂಬಿದ್ದರೂ, ಆ ನೀರಿನಲ್ಲೇ ನಡೆದು ಕೊಂಡು ಬಂದು ವಿವಾಹವಾಗಿದ್ದಾರೆ. ಕೆಲವರು ಮೇಕಪ್‌ ಹಾಳಾಗುತ್ತದೆಂದು ಮಳೆಗಾಲದಲ್ಲಿ ಮನೆಯ ಹೊರಗೆ ಕಾಲಿಡಲೂ ಹಿಂಜರಿಯುವಾಗ, ಈ ವಧು ಡೆಲಾಸ್‌ ಏಂಜೆಲಸ್‌ ಬಿಳಿ ಬಣ್ಣದ ಉದ್ದನೆಯ ಗೌನ್‌ ಧರಿಸಿಕೊಂಡು ಮೊಣಕಾಲು ವರೆಗೆ ನೀರಿದ್ದರೂ, ಪ್ರವಾಹದ ನೀರಿನಲ್ಲೇ ನಗುನಗುತ್ತಾ ನಡೆದುಕೊಂಡು ಬಂದಿದ್ದಾರೆ. ಗೌನ್‌ ಒದ್ದೆಯಾದ ಕಾರಣ ಸ್ವಲ್ಪ ಭಾರವೆನಿಸಿತಾದರೂ, ನನಗೆ ಕೆಂಪುಹಾಸಿನಲ್ಲೇ ನಡೆದಷ್ಟು ಸಂತೋಷವಾಯಿತು ಎಂದಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.