ಕಿಸ್ಸಿಂಗ್ ಸೀನ್ ಲೀಕ್ ಆಗಿದ್ದರಾ ಕುರಿತು ವಿಜಯ್ ನೋವು


Team Udayavani, Aug 13, 2018, 2:14 PM IST

viji.jpg

ಚಮಕ್ ಬೆಡಗಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಭಿನಯಿಸುತ್ತಿರುವ ತೆಲುಗಿನ “ಗೀತಾ ಗೋವಿಂದಂ’ ಸಿನಿಮಾದ ಟೀಸರ್ ಮತ್ತು ಹಾಡುಗಳು ಬಿಡುಗಡೆಗೊಂಡು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಅದೇ ಸಿನಿಮಾದ ಕಿಸ್ಸಿಂಗ್ ದೃಶ್ಯವೊಂದು ಲೀಕ್ ಆಗಿದೆ.

ಹೌದು! ರಶ್ಮಿಕಾ ಮತ್ತು ವಿಜಯ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದು, ಈ ವೇಳೆ ರಶ್ಮಿಕಾ ವಿಜಯ್ ಅವರ ತೊಡೆ ಮೇಲೆ ಕುಳಿತು ಅವರಿಗೆ “ಲಿಪ್ ಟು ಲಿಪ್ ಕಿಸ್’ ಮಾಡಿದ ದೃಶ್ಯ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

“ಗೀತಾ ಗೋವಿಂದಂ’ ಚಿತ್ರದ ಟೀಸರ್ ಈಗಾಗಲೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಟೀಸರ್ ನಲ್ಲಿ ರಶ್ಮಿಕಾ ಮಂದಣ್ಣ ಅವರು ತೆಲುಗಿನಲ್ಲಿ ನಟ ವಿಜಯ್ ದೇವರಕೊಂಡ ಅವರ ರೊಮ್ಯಾಂಟಿಕ್ ದೃಶ್ಯಗಳು ಅಧಿಕವಾಗಿದ್ದವು. ಇದನ್ನು ನೋಡಿದ ಅಭಿಮಾನಿಗಳು ರಶ್ಮಿಕಾ ಅವರ ವಿರುದ್ಧ ತರಹೇವಾರಿ ಕಮೆಂಟ್ ಮಾಡುತ್ತಿದ್ದರು. ಈಗ ಇದರ ಬೆನ್ನಲ್ಲೆ ಇವರಿಬ್ಬರ ಕಿಸ್ಸಿಂಗ್ ದೃಶ್ಯವೊಂದು ಲೀಕ್ ಆಗಿದೆ.

ಟ್ವಿಟರ್ ನಲ್ಲಿ ನೋವು ಹೊರ ಹಾಕಿದ ವಿಜಯ್​ ದೇವರಕೊಂಡ: “ಗೀತ ಗೋವಿಂದಂ’ ಚಿತ್ರದ ಕೆಲ ಸೀನ್​ಗಳು ಲೀಕ್​ ಆಗಿರುವುದು ನಟ ವಿಜಯ್​ ದೇವರಕೊಂಡ ಅವರಿಗೆ ಬೇಸರ ಮೂಡಿಸಿದ್ದು, ತಮಗಾದ ನೋವನ್ನು ಟ್ವಿಟ್ಟರ್ ನಲ್ಲಿ ಹೊರ ಹಾಕಿದ್ದಾರೆ. “ಗೀತ ಗೋವಿಂದಂ’ ಚಿತ್ರದ ವಿಡಿಯೋ ಲೀಕ್ ಆಗಿರುವುದು ನನಗೆ ಅತೀವ ನೋವನ್ನುಂಟು ಮಾಡಿದೆ. ಒಂದು ಕ್ಷಣ ಕೋಪ ಬರುತ್ತೆ, ಮತ್ತೊಮ್ಮೆ ಅಳು ಬರುತ್ತೆ ಎಂದು ವಿಜಯ್ ಟ್ವೀಟ್​ ಮಾಡಿದ್ದಾರೆ. 

ಟಾಲಿವುಡ್​​ನ ಬಹುನಿರೀಕ್ಷಿತ “ಗೀತ ಗೋವಿಂದಂ’ ಚಿತ್ರದ ಕೆಲ ಸೀನ್​ಗಳು ಲೀಕ್​ ಆಗಿ ವೈರಲ್ ಆಗಿದ್ದು, ಬಿಡುಗಡೆಯ ಮುನ್ನವೇ ಚಿತ್ರದಲ್ಲಿನ ಕೆಲ ಇಂಟಿಮೇಟ್​ ಸೀನ್​ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇದು ಚಿತ್ರತಂಡಕ್ಕೆ ತಲೆ ನೋವು ತಂದಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಚಿತ್ರತಂಡ ಪೊಲೀಸರಿಗೆ ದೂರು ನೀಡಿ, ಲೀಕ್​ ಆದ ವಿಡಿಯೋಗಳನ್ನು ಹಿಂತೆಗೆದುಕೊಂಡಿದೆ. ಜತೆಗೆ ರಾಜೇಶ್​ ಎಂಬಾತನನ್ನು ಬಂಧಿಸಿಲಾಗಿದೆ. 

ಯುಟ್ಯೂಬ್​​ನಲ್ಲಿ ಕಿಸ್ಸಿಂಗ್​ ವಿಡಿಯೋ: “ಗೀತ ಗೋವಿಂದಂ’ ಚಿತ್ರದ ಲೀಕ್ ಆಗಿರುವ ಎಲ್ಲ ವಿಡಿಯೋಗಳನ್ನು ಈಗಾಗಲೇ ಡಿಲಿಟ್​ ಮಾಡಿದ್ದರು ಕೂಡಾ, ನಟಿ ರಶ್ಮಿಕಾ ಹಾಗೂ ನಟ ವಿಜಯ್ ದೇವರಕೊಂಡ ಲಿಪ್​ಲಾಕ್​ ವಿಡಿಯೋವೊಂದು ಯುಟ್ಯೂಬ್​​ನಲ್ಲಿ ಲಭ್ಯವಿದೆ. ಇನ್ನು ಚಿತ್ರ ಪರಶುರಾಮ್ ನಿರ್ದೇಶನದಲ್ಲಿ ಮೂಡಿಬಂದಿದ್ದು, ಗೋಪಿ ಸುಂದರ್ ಸಂಗೀತ ಚಿತ್ರಕ್ಕಿದೆ.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.